ಭಾರೀ ಕುತೂಹಲ ಮೂಡಿಸಿದ್ದ 5ಜಿ ತರಂಗಾಂತರ ಹರಾಜು ಪ್ರಕ್ರಿಯೆಗೆ ತೆರೆಬಿದ್ದಿದೆ. ಒಟ್ಟು 1.5 ಲಕ್ಷ ಕೋಟಿ ರೂ ಗರಿಷ್ಟ ಬಿಡ್ಗೆ ಹರಾಜು ಮಾಡಲಾಗಿದೆ ಎಂದು ದೂರ ಸಂಪರ್ಕ ಸಚಿವ ಅಶ್ವಿನಿ ವೈಭವ್ ತಿಳಿಸಿದ್ದಾರೆ....
ಉತ್ತರ ಪ್ರದೇಶದ ಕಾನ್ಪುರದ ಖಾಸಗಿ ಶಾಲೆಯೊಂದರ ಮ್ಯಾನೇಜರ್ ವಿರುದ್ಧ ರಾಜ್ಯದ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
ಬೆಳಿಗ್ಗೆ ಪ್ರಾರ್ಥನೆಯ ಸಮಯದಲ್ಲಿ ಶಾಲೆಯಲ್ಲಿ ‘ಕಲಿಮಾ’...
ಶ್ರೀಲಂಕಾದಲ್ಲಿ ಪ್ರತಿಭಟನೆ ಮತ್ತೇ ತೀವ್ರಗೊಂಡಿದ್ದು, ರಾಜಧಾನಿ ಕೊಲಂಬೊದಲ್ಲಿ ಸಾವಿರಾರು ಪ್ರತಿಭಟನಾಕಾರರು ಪೊಲೀಸ್ ಬ್ಯಾರಿಕೇಡ್ಗಳನ್ನು ಭೇದಿಸಿ ಅಧ್ಯಕ್ಷರ ಅಧಿಕೃತ ನಿವಾಸಕ್ಕೆ ಶನಿವಾರ ಮುತ್ತಿಗೆ...
ಕರ್ನಾಟಕದ ಇತಿಹಾಸದಲ್ಲಿಯೇ ಅತ್ಯಂತ ಭೀಕರವಾಗಿ ದಲಿತರನ್ನು ಹತ್ಯೆ ಮಾಡಿದ್ದು ಕಂಬಾಲಪಲ್ಲಿಯಲ್ಲಿ. ಭಾರತದ ಇತಿಹಾಸದಲ್ಲಿ ಎಂದೆಂದಿಗೂ ಮರೆಯಲಾಗದ-ಮರೆಯಬಾರದ ದಲಿತ್ ಫೈಲ್.
ಕರ್ನಾಟಕದ ಅವಿಭಜಿತ ಕೋಲಾರ...
ವರದಾ ನದಿಯ ದಡದಲ್ಲಿರುವ ಪ್ರಕೃತಿ ಸೊಬಗಿನ ಸಾಗರ ಹಚ್ಚಹಸುರಿನ ದಟ್ಟ ಮಲೆನಾಡಿನ ಹೃದಯ! ಗುಡ್ಡ-ಬೆಟ್ಟ-ನದಿ-ತೊರೆ-ಜಲಪಾತಗಳ ವೈವಿಧ್ಯಮಯ ಜೀವವಿಕಾಸದ ತೊಟ್ಟಿಲಿನಂತಿರುವ ಈ ಸಹ್ಯಾದ್ರಿ...
ಭಾರತ ತನ್ನೆಲ್ಲಾ ಬಗೆಹರಿಸಲಾಗದ ಸಮಸ್ಯೆಗಳ ನಡುವೆ ತೊಳಲಾಡುತ್ತಲೇ ಜನಸಂಖ್ಯೆಯಲ್ಲಿ ಜಗತ್ತನ್ನೇ ಮೀರಿಸಿದೆಯಂತಲ್ಲಾ. ಇಷ್ಟೆಲ್ಲಾ ವಿಚ್ಛೇದನಗಳು, ಸಂತಾನಹರಣ ಸಾಮಗ್ರಿಗಳು, ಸಂತಾನ ನಿಯಂತ್ರಣ ನಿಯಮಗಳಿದ್ದರೂ, ಚೀನಾ ಎಂಬ ಜೀವ ಸೃಷ್ಟಿ ಕಾರ್ಖಾನೆಯನ್ನು ಮೀರಿಸಿ ಮುನ್ನಡೆದಿರುವುದು ಭಾರತದ ಬಡವರ ದಿಗ್ವಿಜಯವೇ ಸರಿ. ಇದ್ದಕ್ಕಿದ್ದಂತೆ ಆಕಾಶದಿಂದ ಉದುರಿದಂತೆ ಮಕ್ಕಳು ಹೆಚ್ಚಾಗಲು ಕಾರಣ ಕೊರೊನಾ ಸಮಯದಲ್ಲಿ ಹೊರಹೋಗದಂತೆ ತಿಂಗಳುಗಟ್ಟಲೆ ಸರಕಾರ ಜನರನ್ನ ಮನೆಯಲ್ಲಿ ಕೂಡಿಹಾಕಿದ್ದೇ ಕಾರಣವೆಂದು ಹಳ್ಳಿಗರ ವಾದವಾಗಿದೆಯಲ್ಲಾ. ಕೆಲಸ ಇರಲಿ ಇಲ್ಲದಿರಲಿ ದಿನವಿಡಿ ನಾಯಿಯಂತೆ ಅಲೆದು ಬರುತ್ತಿದ್ದ ಗಂಡಸರು ಏನೋ ಕಡಿದು...
ಇತಿಹಾಸ ಪ್ರಸಿದ್ದ ಶ್ರೀರಂಗಪಟ್ಟಣದ ಹಳೇ ಸೇತುವೆಯ ಬಳಿ ಮತ್ಸ್ಯಕನ್ಯೆಯರು ಕಂಡು ಬಂದಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊವೊಂದು ಹರಿದಾಡುತ್ತಿದೆ. ಸೇತುವೆಯೊಂದರ...