Homeಸಾಮಾಜಿಕಚೆಡ್ಡಿಗಳಿಗೊಂದು ಸಿಂಪಲ್ ಪ್ರಶ್ನೆ...! ಪುಲ್ವಾಮಾ ಸಂಭವಿಸಲು ಮೋದಿಯ ವೈಫಲ್ಯ ಕಾರಣವಲ್ಲವೇ?

ಚೆಡ್ಡಿಗಳಿಗೊಂದು ಸಿಂಪಲ್ ಪ್ರಶ್ನೆ…! ಪುಲ್ವಾಮಾ ಸಂಭವಿಸಲು ಮೋದಿಯ ವೈಫಲ್ಯ ಕಾರಣವಲ್ಲವೇ?

- Advertisement -
- Advertisement -

ಪುಲ್ವಾಮಾ ನರಮೇಧದ 24 ಗಂಟೆಗಳಲ್ಲೇ ಬಿಜೆಪಿ ಅದನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ವ್ಯವಸ್ಥಿತ ಪ್ರಚಾರ ಆರಂಭಿಸಿ ಬಿಟ್ಟಿತು. ಅಂದರೆ ಬಿಜೆಪಿಯ ವರಿಷ್ಠರಿಗೆ ಇದೆಲ್ಲ ಮೊದಲೇ ಗೊತ್ತಿತ್ತೇ? ಈಗ ದೇಶದ ಜನಕ್ಕೆ ಮೋದಿ ಸರ್ಕಾರ ಉತ್ತರಿಸಲೇ ಬೇಕಿದೆ:
1. 250 ಕೆ.ಜಿ.ಯಷ್ಟು ಸ್ಫೋಟಕಗಳು ದೇಶದ ಅತಿ ಸುರಕ್ಷಿತ ಹೈವೆಯನ್ನು ಹೊಕ್ಕಿದ್ದಾದರೂ ಹೇಗೆ?
2. ಸ್ಫೋಟಕಗಳಿದ್ದ ಉಗ್ರರ ವಾಹನ ಯಾವುದೇ ತಪಾಸಣೆಯಿಲ್ಲದೇ ಸಿಆರ್‍ಪಿಎಫ್ ಯೋಧರ ವಾಹನ ಬರುತ್ತಿದ್ದ ಹೈವೇಗೆ ನುಗ್ಗಿದ್ದು ಹೇಗೆ? ಬೇಕೆಂತಲೇ ತಪಾಸಣೆಯನ್ನು ಬೈಪಾಸ್ ಮಾಡಲಾಗಿತ್ತೆ?
3. ದಾಳಿಗೂ ಮೊದಲು ಸಂಭವನೀಯ ದಾಳಿಯ ಬಗ್ಗೆ ಜಮ್ಮು-ಕಾಶ್ಮೀರದ ಪೊಲೀಸರು ಭದ್ರತಾ ಪಡೆಗಳಿಗೆ ನೀಡಿದ್ದ ಗುಪ್ತಚರ ವರದಿ ನೀಡಿದ್ದರೂ, ಈ ಎಚ್ಚರಿಕೆಗಳನ್ನು ನಿರ್ಲಕ್ಷಿಸಿದ್ದು ಏಕೆ?
4. ನಿಯಮಾವಳಿಗೆ ವಿರುದ್ಧವಾಗಿ ಒಮ್ಮೆಲೇ 2500 ಯೋಧರನ್ನು ಟ್ರಾನ್ಸ್‍ಪೋರ್ಟ್ ಮಾಡಿದ್ದು ಏಕೆ?
5. ಏರ್‍ಲಿಫ್ಟ್ ಮಾಡಿ ಎಂಬ ಸಿಆರ್‍ಪಿಎಫ್ ಮನವಿಯನ್ನು ಗೃಹ ಸಚಿವಾಲಯ ಕಡೆಗಣಿಸಿದ್ದು ಏಕೆ?
ಈ ಎಲ್ಲ ಪ್ರಶ್ನೆಗಳಿಗೆ ಜನ ಉತ್ತರ ಕೇಳಲೇಬೇಕಿದೆ. ಗುಜರಾತಿನಲ್ಲಿ ಯೋಜಿತ ರಕ್ತಪಾತ ನಡೆಸಿ, ಹೆಣಗಳ ಮೇಲೆ ರಾಜಕೀಯ ಫಸಲು ತೆಗೆದವರು 2019ರ ಚುನಾವಣೆ ಗೆಲ್ಲಲು ಏನೂ ಮಾಡಲು ಹೇಸಲಾರರು ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

‘ಕಾನೂನುಗಳು ನಾಗರಿಕರ ಅನುಕೂಲಕ್ಕಾಗಿ ಇರಬೇಕು, ಕಿರುಕುಳ ನೀಡಬಾರದು’: ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ...

ನ್ಯಾಯಮೂರ್ತಿ ಸ್ವಾಮಿನಾಥನ್ ಪದಚ್ಯುತಿಗೆ ಪ್ರಸ್ತಾವ ಮಂಡಿಸಿದ ವಿಪಕ್ಷ ಸಂಸದರು

ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಡಿಎಂಕೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಲೋಕಸಭಾ ಸ್ಪೀಕರ್ ಮುಂದೆ ಪ್ರಸ್ತಾವ ಮಂಡಿಸಿದ್ದಾರೆ. ಡಿಸೆಂಬರ್ 9ರಂದು ಸಂವಿಧಾನದ 124ನೇ ವಿಧಿಯೊಂದಿಗೆ...

ಕೇರಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಕಾರ

ಕೇರಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಸ್ತುತ ಗಡುವಾದ ಡಿಸೆಂಬರ್ 18ರವರೆಗೆ ವಿಷಯವನ್ನು ಮುಂದೂಡಿ, ಆ ನಂತರ ಗಡುವನ್ನು...

‘ಎಷ್ಟೇ ದೊಡ್ಡ ಸಂಸ್ಥೆಯಾದರೂ ಪ್ರಯಾಣಿಕರಿಗೆ ತೊಂದರೆ ನೀಡುವಂತಿಲ್ಲಾ’: ಇಂಡಿಗೋ ಸಂಸ್ಥೆಗೆ ಎಚ್ಚರಿಕೆ ನೀಡಿದ ವಿಮಾನಯಾನ ಸಚಿವ

ಡಿಸೆಂಬರ್ ಆರಂಭದಿಂದಲೂ ಬಿಕ್ಕಟ್ಟು ಎದುರಿಸುತ್ತಿರುವ ಇಂಡಿಗೋ ಏರ್ ಲೈಲ್ಸ್ ಸಂಸ್ಥೆಗೆ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಎಚ್ಚರಿಕೆ ನೀಡಿದ್ದಾರೆ.  "ಇಂಡಿಗೋದಲ್ಲಿನ ಅಡಚಣೆಗಳು ಸ್ಥಿರವಾಗುತ್ತಿವೆ; ದೇಶಾದ್ಯಂತ ಎಲ್ಲಾ ಇತರ ವಿಮಾನಯಾನ ಸಂಸ್ಥೆಗಳು ಸರಾಗವಾಗಿ ಕಾರ್ಯನಿರ್ವಹಿಸುತ್ತಿವೆ....

ಜಾರ್ಖಂಡ್‌| ದಲಿತರಿಗೆ ಸೇವೆ ಬಹಿಷ್ಕರಿಸಿದ ಕ್ಷೌರಿಕರು; ಪೊಲೀಸರ ಎಚ್ಚರಿಕೆ ಹೊರತಾಗಿಯೂ ಅಂಗಡಿಗಳು ಬಂದ್

ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್‌ನ ಬಹರಗೋರಾ ಬ್ಲಾಕ್‌ನ ಜಯಪುರ ಗ್ರಾಮದಲ್ಲಿ ನಮಗೆ ಕ್ಷೌರಿಕರು ಸೇವೆಗಳನ್ನು ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಕಳೆದ ನಾಲ್ಕು ವಾರಗಳಿಂದ ಹಳ್ಳಿಯಲ್ಲಿರುವ ಎಲ್ಲ ಆರು...

ಕಸಾಪ ಅಕ್ರಮ | 17 ಆರೋಪಗಳ ಪೈಕಿ 14ರ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳ ಪೈಕಿ 14ರ ವಿಚಾರಣೆ ಮುಕ್ತಾಯಗೊಂಡಿದ್ದು, ಉಳಿದ 3 ಅಂಶಗಳ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ...

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ...

‘ಸಿಎಂ ಹುದ್ದೆಗೆ 500 ಕೋಟಿ’ ಹೇಳಿಕೆ : ನವಜೋತ್ ಕೌರ್ ಸಿಧು ಕಾಂಗ್ರೆಸ್‌ನಿಂದ ಅಮಾನತು

"500 ಕೋಟಿ ರೂಪಾಯಿಯ ಸೂಟ್‌ಕೇಸ್ ನೀಡುವ ವ್ಯಕ್ತಿ ಮುಖ್ಯಮಂತ್ರಿಯಾಗುತ್ತಾರೆ" ಎಂದು ಹೇಳಿಕೆ ನೀಡಿದ ಎರಡು ದಿನಗಳ ನಂತರ, ಮಾಜಿ ಕ್ರಿಕೆಟಿಗ ಮತ್ತು ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್...

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಕನಿಷ್ಠ 30 ಜನರಿಗೆ ಗಾಯ, ಸಾವಿರಾರು ಜನರ ಸ್ಥಳಾಂತರ

ಸೋಮವಾರ (ಡಿಸೆಂಬರ್ 8) ರಾತ್ರಿ (ಭಾರತೀಯ ಕಾಲಮಾನ ಸಂಜೆ 7.45) ಈಶಾನ್ಯ ಜಪಾನ್‌ನಲ್ಲಿ ಸಂಭವಿಸಿದ 7.5 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 30 ಜನರು ಗಾಯಗೊಂಡಿದ್ದು, ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದು...