Homeಕರ್ನಾಟಕಪ್ರವಾಹ: ಸೂಕ್ಷ್ಮತೆ ಮರೆತ ಚಾನೆಲ್ ಗಳು. ಇವು ಕೇವಲ ಒಂದು ಚಾನೆಲ್ ನ ಒಂದು ಗಂಟೆಯ...

ಪ್ರವಾಹ: ಸೂಕ್ಷ್ಮತೆ ಮರೆತ ಚಾನೆಲ್ ಗಳು. ಇವು ಕೇವಲ ಒಂದು ಚಾನೆಲ್ ನ ಒಂದು ಗಂಟೆಯ ಶೀರ್ಷಿಕೆಗಳು

- Advertisement -
- Advertisement -

ಇವಿಷ್ಟೂ ಕನ್ನಡದ ನ್ಯೂಸ್ ಚಾನಲ್ ಒಂದರ ಸುದ್ದಿ ಶೀರ್ಷಿಕೆಗಳು. ಸ್ಪೆಲ್ಲಿಂಗ್ ಮಿಸ್ಟೇಕ್ಸ್ ಅವರವೇ. ಓದಿ ಪಾವನರಾಗಿ.

1. ದತ್ತ ಮಾಂಡ್ರೇಯನಿಗೂ ಎದುರಾಯ್ತು ಜಲಕಂಟಕ
2. ಕೊಲ್ಲಾಪುರದ ಮಹಾಲಕ್ಷ್ಮಿಯನ್ನೂ ಬಿಡದ ಜಲರಾಕ್ಷಸ
3. ಜನ, ಜಾನುವಾರು, ದೇವರಿಗೂ ಜಲಕಂಟಕ
4. ಕೃಷ್ಣಾರ್ಭಟಕ್ಕೆ ಕೊಚ್ಚಿಹೋಗ್ತಾನಾ ಬಸವೇಶ್ವರ?
5. ದೇವರ ನಾಡಿಗೆ ಮತ್ತೆ ವರುಣಾಘಾತ!
6. ದೇವರಿಗೂ ದಿಗ್ಬಂಧನ ಮುಳುಗಿದೆ 20 ದೇವಸ್ಥಾನ
7. ಅಯ್ಯೋ ದೇವರೇ!
8. ಕೊಡಗಿಗೆ ಮತ್ತೆ ‘ಆಗಸ್ಟ್’ ಕಂಟಕ
9. ಉತ್ತರ, ದಕ್ಷಿಣ, ಪಶ್ಚಿಮ ವಿಲವಿಲ
10. 16 ಜನ, 338 ಗ್ರಾಮಗಳನ್ನು ನುಂಗಿದ ಜಲರಾಕ್ಷಸ
11. ಕರ್ನಾಟಕ ಪ್ರವಾಹಕ್ಕೆ ಮಹಾಲಕ್ಷ್ಮಿ, ಸುಬ್ರಹ್ಮಣ್ಯ ಗೋವಿಂದ!
12. ದೇವರೇ ಕಾಪಾಡು.. ಮುಳುಗುತ್ತಿದೆ ಕರುನಾಡು!
13. ನೀನೇ ಮುಳುಗಿದ್ರೆ ಕಾಪಾಡೋರು ಯಾರು?
14. ಜಲದಿಗ್ಬಂಧನದಲ್ಲಿದ್ದಾನೆ ಸಾಯಿಬಾಬಾ
15. ನಂಜುಂಡನಿಗೂ ದಿಗ್ಬಂಧನ
16. ಮುಳುಗುತ್ತಿದೆ ಅರ್ಧ ಕರ್ನಾಟಕ
17. ಅವನೇನಾ ಪ್ರಳಯಾಂತಕ?
18. ಮಹಾ ಪ್ರಳಯ ಸೃಷ್ಟಿಸಿದ್ದು ಅವನೇನಾ?
19. ಆಕಾಶದ ಹಿಂದೆ ಕಂಡ ವಿಚಿತ್ರ ಬೆಳಕಿನ ಹಿಂದಿದ್ಯಾ ರಹಸ್ಯ?
20. ಜಲಪ್ರಳಯ, ವಿಚಿತ್ರ ಬೆಳಕು, ಆ ಅಗೋಚರ ಶಕ್ತಿ!
22. ಪ್ರಕೃತಿಯನ್ನು ಸ್ವಾಹಾ ಮಾಡಲು ಕಾಯ್ತಿದ್ದಾನಾ ಆತ?
23. ಮದೋನ್ಮತ್ತನಾಗಿ ಮೆರೀತಿದ್ದಾನೆ ಮಳೆರಾಕ್ಷಸ
24. ವಿಶ್ವ ನಾಶಕ್ಕೆ ಟೊಂಕ ಕಟ್ಟಿ ನಿಂತವನಾರು?
25. ಸಾವಿನ ಕೇಕೆ ಹಾಕಿದ ರಾಕ್ಷಸ ಮಳೆ
26. ಸ್ವರ್ಗಲೋಕ ಈಗ ನರಕ
27. ಕುಸಿಯುತ್ತಿದೆ ಬೆಟ್ಟಗಳ ಸಾಲು
28. ಆನೆಗಳನ್ನೂ ಬಿಡದ ನೀರು
29. ಮಹಾಮಳೆಗೆ ಒಂದೇ ಮಳೆಗೆ 34 ಬಲಿ
30. ಸಂತ್ರಸ್ತರನ್ನು ಚದುರಿಸಲು ಲಾಠಿ ಬೀಸಿದ ಪೋಲೀಸರು!
31. ಗಂಜಿಕೇಂದ್ರದಲ್ಲಿ ಹೈಡ್ರಾಮಾ
32. ದೇವರನ್ನೇ ನಾಶ ಮಾಡಲು ಹೊರಟವನು ಇವನೇನಾ?
33. ಪ್ರಕೃತಿಯನ್ನು ನಾಶ ಮಾಡಲು ಮುನ್ಸೂಚನೆ ನೀಡಿತಾ ಆ ಶಕ್ತಿ?
34.ಆಶ್ಲೇಷ ಬಲಿ!

ಪ್ರವಾಹದಂತದ ಭೀಕರ ಪರಿಸ್ಥಿತಿಯಲ್ಲಿ ಈ ರೀತಿ ಮನಬಂದಂತೆ ವರ್ತಿಸುವುದು ಯಾರಿಗೂ ಶೋಭೆ ತರುವ ಕೆಲಸವಲ್ಲ. ಪ್ರವಾಹದ ಅಪಾಯಗಳು, ಮುನ್ನೆಚ್ಚರಿಕೆಗಳು, ಪರಿಹಾರ ಕಾರ್ಯಕಗಳ ಕುರಿತು ಸಂಯಮದ ವರದಿಗಾರಿಕೆ ಬೇಕಾಗುತ್ತದೆ. ಅದನ್ನು ನಮ್ಮ ಕನ್ನಡದ ಚಾನೆಲ್ ಗಳು ಯಾವಾಗ ಕಲಿಯುತ್ತವೆಯೋ ಗೊತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...