Homeಕರ್ನಾಟಕಪ್ರವಾಹ: ಸೂಕ್ಷ್ಮತೆ ಮರೆತ ಚಾನೆಲ್ ಗಳು. ಇವು ಕೇವಲ ಒಂದು ಚಾನೆಲ್ ನ ಒಂದು ಗಂಟೆಯ...

ಪ್ರವಾಹ: ಸೂಕ್ಷ್ಮತೆ ಮರೆತ ಚಾನೆಲ್ ಗಳು. ಇವು ಕೇವಲ ಒಂದು ಚಾನೆಲ್ ನ ಒಂದು ಗಂಟೆಯ ಶೀರ್ಷಿಕೆಗಳು

- Advertisement -
- Advertisement -

ಇವಿಷ್ಟೂ ಕನ್ನಡದ ನ್ಯೂಸ್ ಚಾನಲ್ ಒಂದರ ಸುದ್ದಿ ಶೀರ್ಷಿಕೆಗಳು. ಸ್ಪೆಲ್ಲಿಂಗ್ ಮಿಸ್ಟೇಕ್ಸ್ ಅವರವೇ. ಓದಿ ಪಾವನರಾಗಿ.

1. ದತ್ತ ಮಾಂಡ್ರೇಯನಿಗೂ ಎದುರಾಯ್ತು ಜಲಕಂಟಕ
2. ಕೊಲ್ಲಾಪುರದ ಮಹಾಲಕ್ಷ್ಮಿಯನ್ನೂ ಬಿಡದ ಜಲರಾಕ್ಷಸ
3. ಜನ, ಜಾನುವಾರು, ದೇವರಿಗೂ ಜಲಕಂಟಕ
4. ಕೃಷ್ಣಾರ್ಭಟಕ್ಕೆ ಕೊಚ್ಚಿಹೋಗ್ತಾನಾ ಬಸವೇಶ್ವರ?
5. ದೇವರ ನಾಡಿಗೆ ಮತ್ತೆ ವರುಣಾಘಾತ!
6. ದೇವರಿಗೂ ದಿಗ್ಬಂಧನ ಮುಳುಗಿದೆ 20 ದೇವಸ್ಥಾನ
7. ಅಯ್ಯೋ ದೇವರೇ!
8. ಕೊಡಗಿಗೆ ಮತ್ತೆ ‘ಆಗಸ್ಟ್’ ಕಂಟಕ
9. ಉತ್ತರ, ದಕ್ಷಿಣ, ಪಶ್ಚಿಮ ವಿಲವಿಲ
10. 16 ಜನ, 338 ಗ್ರಾಮಗಳನ್ನು ನುಂಗಿದ ಜಲರಾಕ್ಷಸ
11. ಕರ್ನಾಟಕ ಪ್ರವಾಹಕ್ಕೆ ಮಹಾಲಕ್ಷ್ಮಿ, ಸುಬ್ರಹ್ಮಣ್ಯ ಗೋವಿಂದ!
12. ದೇವರೇ ಕಾಪಾಡು.. ಮುಳುಗುತ್ತಿದೆ ಕರುನಾಡು!
13. ನೀನೇ ಮುಳುಗಿದ್ರೆ ಕಾಪಾಡೋರು ಯಾರು?
14. ಜಲದಿಗ್ಬಂಧನದಲ್ಲಿದ್ದಾನೆ ಸಾಯಿಬಾಬಾ
15. ನಂಜುಂಡನಿಗೂ ದಿಗ್ಬಂಧನ
16. ಮುಳುಗುತ್ತಿದೆ ಅರ್ಧ ಕರ್ನಾಟಕ
17. ಅವನೇನಾ ಪ್ರಳಯಾಂತಕ?
18. ಮಹಾ ಪ್ರಳಯ ಸೃಷ್ಟಿಸಿದ್ದು ಅವನೇನಾ?
19. ಆಕಾಶದ ಹಿಂದೆ ಕಂಡ ವಿಚಿತ್ರ ಬೆಳಕಿನ ಹಿಂದಿದ್ಯಾ ರಹಸ್ಯ?
20. ಜಲಪ್ರಳಯ, ವಿಚಿತ್ರ ಬೆಳಕು, ಆ ಅಗೋಚರ ಶಕ್ತಿ!
22. ಪ್ರಕೃತಿಯನ್ನು ಸ್ವಾಹಾ ಮಾಡಲು ಕಾಯ್ತಿದ್ದಾನಾ ಆತ?
23. ಮದೋನ್ಮತ್ತನಾಗಿ ಮೆರೀತಿದ್ದಾನೆ ಮಳೆರಾಕ್ಷಸ
24. ವಿಶ್ವ ನಾಶಕ್ಕೆ ಟೊಂಕ ಕಟ್ಟಿ ನಿಂತವನಾರು?
25. ಸಾವಿನ ಕೇಕೆ ಹಾಕಿದ ರಾಕ್ಷಸ ಮಳೆ
26. ಸ್ವರ್ಗಲೋಕ ಈಗ ನರಕ
27. ಕುಸಿಯುತ್ತಿದೆ ಬೆಟ್ಟಗಳ ಸಾಲು
28. ಆನೆಗಳನ್ನೂ ಬಿಡದ ನೀರು
29. ಮಹಾಮಳೆಗೆ ಒಂದೇ ಮಳೆಗೆ 34 ಬಲಿ
30. ಸಂತ್ರಸ್ತರನ್ನು ಚದುರಿಸಲು ಲಾಠಿ ಬೀಸಿದ ಪೋಲೀಸರು!
31. ಗಂಜಿಕೇಂದ್ರದಲ್ಲಿ ಹೈಡ್ರಾಮಾ
32. ದೇವರನ್ನೇ ನಾಶ ಮಾಡಲು ಹೊರಟವನು ಇವನೇನಾ?
33. ಪ್ರಕೃತಿಯನ್ನು ನಾಶ ಮಾಡಲು ಮುನ್ಸೂಚನೆ ನೀಡಿತಾ ಆ ಶಕ್ತಿ?
34.ಆಶ್ಲೇಷ ಬಲಿ!

ಪ್ರವಾಹದಂತದ ಭೀಕರ ಪರಿಸ್ಥಿತಿಯಲ್ಲಿ ಈ ರೀತಿ ಮನಬಂದಂತೆ ವರ್ತಿಸುವುದು ಯಾರಿಗೂ ಶೋಭೆ ತರುವ ಕೆಲಸವಲ್ಲ. ಪ್ರವಾಹದ ಅಪಾಯಗಳು, ಮುನ್ನೆಚ್ಚರಿಕೆಗಳು, ಪರಿಹಾರ ಕಾರ್ಯಕಗಳ ಕುರಿತು ಸಂಯಮದ ವರದಿಗಾರಿಕೆ ಬೇಕಾಗುತ್ತದೆ. ಅದನ್ನು ನಮ್ಮ ಕನ್ನಡದ ಚಾನೆಲ್ ಗಳು ಯಾವಾಗ ಕಲಿಯುತ್ತವೆಯೋ ಗೊತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...