Homeಕರ್ನಾಟಕಪ್ರವಾಹ: ಸೂಕ್ಷ್ಮತೆ ಮರೆತ ಚಾನೆಲ್ ಗಳು. ಇವು ಕೇವಲ ಒಂದು ಚಾನೆಲ್ ನ ಒಂದು ಗಂಟೆಯ...

ಪ್ರವಾಹ: ಸೂಕ್ಷ್ಮತೆ ಮರೆತ ಚಾನೆಲ್ ಗಳು. ಇವು ಕೇವಲ ಒಂದು ಚಾನೆಲ್ ನ ಒಂದು ಗಂಟೆಯ ಶೀರ್ಷಿಕೆಗಳು

- Advertisement -
- Advertisement -

ಇವಿಷ್ಟೂ ಕನ್ನಡದ ನ್ಯೂಸ್ ಚಾನಲ್ ಒಂದರ ಸುದ್ದಿ ಶೀರ್ಷಿಕೆಗಳು. ಸ್ಪೆಲ್ಲಿಂಗ್ ಮಿಸ್ಟೇಕ್ಸ್ ಅವರವೇ. ಓದಿ ಪಾವನರಾಗಿ.

1. ದತ್ತ ಮಾಂಡ್ರೇಯನಿಗೂ ಎದುರಾಯ್ತು ಜಲಕಂಟಕ
2. ಕೊಲ್ಲಾಪುರದ ಮಹಾಲಕ್ಷ್ಮಿಯನ್ನೂ ಬಿಡದ ಜಲರಾಕ್ಷಸ
3. ಜನ, ಜಾನುವಾರು, ದೇವರಿಗೂ ಜಲಕಂಟಕ
4. ಕೃಷ್ಣಾರ್ಭಟಕ್ಕೆ ಕೊಚ್ಚಿಹೋಗ್ತಾನಾ ಬಸವೇಶ್ವರ?
5. ದೇವರ ನಾಡಿಗೆ ಮತ್ತೆ ವರುಣಾಘಾತ!
6. ದೇವರಿಗೂ ದಿಗ್ಬಂಧನ ಮುಳುಗಿದೆ 20 ದೇವಸ್ಥಾನ
7. ಅಯ್ಯೋ ದೇವರೇ!
8. ಕೊಡಗಿಗೆ ಮತ್ತೆ ‘ಆಗಸ್ಟ್’ ಕಂಟಕ
9. ಉತ್ತರ, ದಕ್ಷಿಣ, ಪಶ್ಚಿಮ ವಿಲವಿಲ
10. 16 ಜನ, 338 ಗ್ರಾಮಗಳನ್ನು ನುಂಗಿದ ಜಲರಾಕ್ಷಸ
11. ಕರ್ನಾಟಕ ಪ್ರವಾಹಕ್ಕೆ ಮಹಾಲಕ್ಷ್ಮಿ, ಸುಬ್ರಹ್ಮಣ್ಯ ಗೋವಿಂದ!
12. ದೇವರೇ ಕಾಪಾಡು.. ಮುಳುಗುತ್ತಿದೆ ಕರುನಾಡು!
13. ನೀನೇ ಮುಳುಗಿದ್ರೆ ಕಾಪಾಡೋರು ಯಾರು?
14. ಜಲದಿಗ್ಬಂಧನದಲ್ಲಿದ್ದಾನೆ ಸಾಯಿಬಾಬಾ
15. ನಂಜುಂಡನಿಗೂ ದಿಗ್ಬಂಧನ
16. ಮುಳುಗುತ್ತಿದೆ ಅರ್ಧ ಕರ್ನಾಟಕ
17. ಅವನೇನಾ ಪ್ರಳಯಾಂತಕ?
18. ಮಹಾ ಪ್ರಳಯ ಸೃಷ್ಟಿಸಿದ್ದು ಅವನೇನಾ?
19. ಆಕಾಶದ ಹಿಂದೆ ಕಂಡ ವಿಚಿತ್ರ ಬೆಳಕಿನ ಹಿಂದಿದ್ಯಾ ರಹಸ್ಯ?
20. ಜಲಪ್ರಳಯ, ವಿಚಿತ್ರ ಬೆಳಕು, ಆ ಅಗೋಚರ ಶಕ್ತಿ!
22. ಪ್ರಕೃತಿಯನ್ನು ಸ್ವಾಹಾ ಮಾಡಲು ಕಾಯ್ತಿದ್ದಾನಾ ಆತ?
23. ಮದೋನ್ಮತ್ತನಾಗಿ ಮೆರೀತಿದ್ದಾನೆ ಮಳೆರಾಕ್ಷಸ
24. ವಿಶ್ವ ನಾಶಕ್ಕೆ ಟೊಂಕ ಕಟ್ಟಿ ನಿಂತವನಾರು?
25. ಸಾವಿನ ಕೇಕೆ ಹಾಕಿದ ರಾಕ್ಷಸ ಮಳೆ
26. ಸ್ವರ್ಗಲೋಕ ಈಗ ನರಕ
27. ಕುಸಿಯುತ್ತಿದೆ ಬೆಟ್ಟಗಳ ಸಾಲು
28. ಆನೆಗಳನ್ನೂ ಬಿಡದ ನೀರು
29. ಮಹಾಮಳೆಗೆ ಒಂದೇ ಮಳೆಗೆ 34 ಬಲಿ
30. ಸಂತ್ರಸ್ತರನ್ನು ಚದುರಿಸಲು ಲಾಠಿ ಬೀಸಿದ ಪೋಲೀಸರು!
31. ಗಂಜಿಕೇಂದ್ರದಲ್ಲಿ ಹೈಡ್ರಾಮಾ
32. ದೇವರನ್ನೇ ನಾಶ ಮಾಡಲು ಹೊರಟವನು ಇವನೇನಾ?
33. ಪ್ರಕೃತಿಯನ್ನು ನಾಶ ಮಾಡಲು ಮುನ್ಸೂಚನೆ ನೀಡಿತಾ ಆ ಶಕ್ತಿ?
34.ಆಶ್ಲೇಷ ಬಲಿ!

ಪ್ರವಾಹದಂತದ ಭೀಕರ ಪರಿಸ್ಥಿತಿಯಲ್ಲಿ ಈ ರೀತಿ ಮನಬಂದಂತೆ ವರ್ತಿಸುವುದು ಯಾರಿಗೂ ಶೋಭೆ ತರುವ ಕೆಲಸವಲ್ಲ. ಪ್ರವಾಹದ ಅಪಾಯಗಳು, ಮುನ್ನೆಚ್ಚರಿಕೆಗಳು, ಪರಿಹಾರ ಕಾರ್ಯಕಗಳ ಕುರಿತು ಸಂಯಮದ ವರದಿಗಾರಿಕೆ ಬೇಕಾಗುತ್ತದೆ. ಅದನ್ನು ನಮ್ಮ ಕನ್ನಡದ ಚಾನೆಲ್ ಗಳು ಯಾವಾಗ ಕಲಿಯುತ್ತವೆಯೋ ಗೊತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...