HomeಮುಖಪುಟWatch : ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧ ತೇಜ್ ಬಹದ್ದೂರ್ ಆಕ್ರೋಶದ ನುಡಿ...

Watch : ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧ ತೇಜ್ ಬಹದ್ದೂರ್ ಆಕ್ರೋಶದ ನುಡಿ…

- Advertisement -
- Advertisement -
ಜೈ ಹಿಂದ್
ದೇಶದ ನಿವಾಸಿಗಳೆ,
ನಿನ್ನೆ ನೀವೆಲ್ಲರೂ ನೋಡಿರಬಹುದು, ಯಾವ ರೀತಿ ನನ್ನ ನಾಮಪತ್ರ ತಿರಸ್ಕರಿಸಲು ಷಡ್ಯಂತ್ರ ರೂಪಿಸಲಾಗಿದೆ. ಒಂದು ನೋಟಿಸ್ ಮಧ್ಯಾಹ್ನ 3.00 ಗಂಟೆಗೆ ನೀಡಲಾಗುತ್ತದೆ. ಆ ನೋಟಿಸಗೆ ವಕೀಲರನ್ನು ಭೇಟಿಯಾಗಿ ಉತ್ತರ ನೀಡಲು ಬಯಸುತ್ತೇವೆ. ನೋಡಿ‌ ಇಲ್ಲಿಯ ಜಿಲ್ಲಾ ದಂಡಾಧಿಕಾರಿಗಳು/ಜಿಲ್ಲಾ ಚುನಾವಣಾಧಿಕಾರಿಗಳು ನಿಯಮಗಳನ್ನೇ ಬದಲಿಸಿಡುತ್ತಾರೆ. ಅಂದೇ ಸಾಯಂಕಾಲ 6.15 ಗಂಟೆಗೆ ಎರಡನೇಯ ನೋಟಿಸ್ ನೀಡಲಾಗುತ್ತದೆ. ನೋಟಿಸ್ ಮೂಲಕ ತಾವು ಚುನಾವಣಾ ಆಯೋಗ ದೆಹಲಿಗೆ ಹೋಗಿ ಅಲ್ಲಿಂದ ನಾಳೆ ಬೆಳಿಗ್ಗೆ 11.00 ಗಂಟೆಯೊಳಗೆ ನಾನು ಚುನಾವಣೆಗೆ ಸ್ಪರ್ಧಿಸಲು ಅರ್ಹನಿದ್ದೆನೆಯೋ ಇಲ್ಲವೋ ಎಂದು ಬರೆಸಿಕೊಂಡು ಬರಬೇಕು ಎಂದು ಹೇಳುತ್ತದೆ.
ದೇಶದ ನಾಗರಿಕರೆ, ತಾವು ನನಗೆ ಇದನ್ನು ತಿಳಿಸಿ. ಕಾನೂನು ಪ್ರಕಾರ ನಾನು ಪ್ರಮಾಣ ಪತ್ರವನ್ನು ಸಲ್ಲಿಸಿದ್ದೇನೆ, ಎಲ್ಲಾ ದಾಖಲೆಗಳನ್ನು ನೀಡಲಾಗಿದೆ. 24 ಎಪ್ರಿಲ್ ರಂದು ನಾಮಪತ್ರ ಸಲ್ಲಿಸಿದ್ದೇನೆ, ಅಂದು ನನ್ನ ಎಲ್ಲಾ ದಾಖಲೆ ಸರಿಯಿದೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿರುತ್ತಾರೆ. ಮತ್ತೆ 29 ನೇ ಎಪ್ರಿಲ್‌ ರಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಿದಾಗ ಅಂದು ಸಹ ನನಗೆ ಚುನಾವಣಾ ಆಯೋಗದಿಂದ ಯಾವುದೇ ವಿರೋಧ ವ್ಯಕ್ತವಾಗಲಿಲ್ಲ.
30ನೇ ಎಪ್ರಿಲ್ ರಂದು ನರೇಂದ್ರ ಮೋದಿಯವರ ಚಮಚಾಗಳು ವಿಶೇಷ ವಿಮಾನದಲ್ಲಿ ವಾರಣಾಸಿಗೆ ಬಂದು ಅಧಿಕಾರಿಗಳ ಮೇಲೆ ಒತ್ತಡವನ್ನು ಹೇರಿ ತೇಜ್ ಬಹುದ್ದೂರು ಅವರ ನಾಮಪತ್ರ ಯಾವುದೇ ಕಾರಣಕ್ಕೂ ಅಂಗೀಕಾರವಾಗಬಾರದು ಬದಲಿಗೆ ತಿರಸ್ಕಾರವಾಗಬೇಕೆಂದು ಹೇಳುತ್ತಾರೆ. ಜಿಲ್ಲಾ ಚುನಾವಣಾ ಅಧಿಕಾರಿ ಒತ್ತಡಕ್ಕೆ ಒಳಗಾಗಿ ಈ ರೀತಿ ನಡೆದುಕೊಂಡಿದ್ದಾರೆ.
ದೇಶದ ನಾಗರೀಕರಲ್ಲಿ ನನ್ನ ವಿನಂತಿ ಇದೆ, ಈಗ ತಾವು ಧ್ವನಿ ಎತ್ತದೆ ಇದ್ದರೆ ಪ್ರಜಾಪ್ರಭುತ್ವದ ಹತ್ಯೆಯಾಗುತ್ತದೆ. ಇವತ್ತು ಒಂದು ಅವಕಾಶವಿದೆ, ತಾವೆಲ್ಲರೂ ರಸ್ತೆಯ ಮೇಲೆ ಬನ್ನಿ ನನ್ನ ಪರವಾಗಿ ಪ್ರತಿಭಟನೆ ಮಾಡಿ. ಯಾಕೆಂದರೆ ಇದು ಸತ್ಯ ಮತ್ತು ಸುಳ್ಳಿನ ಹೋರಾಟವಾಗಿದೆ, ಇದೊಂದು ಶಡ್ಯಂತ್ರ ರಚಿಸಲಾಗಿದೆ. ದೇಶದ ನಿವಾಸಿಗಳೇ, ನೀವು ಎಲ್ಲೆ ಇರಿ, ಪ್ರತಿಭಟನೆ ದಾಖಲು ಮಾಡಿ, ಫೇಸ್‌ಬುಕ್‌, ವಾಟ್ಸ್-ಆಪ್, ಟ್ವಿಟರ್ ಮೂಲಕ ಬರೆಯಿರಿ. ಪ್ರಶ್ನೆ ಮಾಡಿ, ತೇಜ ಬಹುದ್ದೂರ ಅವರ ನಾಮಪತ್ರ ತಿರಸ್ಕರಿಸುವ ಅಧಿಕಾರ ನಿಮಗೆ ಯಾರು ನೀಡಿದ್ದಾರೆ ಎಂದು ಕೇಳಿ, ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ.

ವಿಡಿಯೋ ನೋಡಿ

ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧನ ಆಕ್ರೋಶದ ಮಾತುಗಳನ್ನು ಕೇಳಿ.

Naanu Gauri यांनी वर पोस्ट केले गुरुवार, २ मे, २०१९

ಈ ವಿಡಿಯೋ ಯಾರು ನೋಡುತ್ತಿದ್ದಿರೋ ಒಂದು ಗಂಟೆಯೊಳಗೆ ಪ್ರತಿಯೊಬ್ಬರು ಬಿಜೆಪಿ ಸರಕಾರವನ್ನು ಅಳ್ಳಾಡಿಸಿ. ಇದೇ ನನ್ನ ವಿನಂತಿಯಿದೆ. ಈಗ ನನಗೆ ನಿಮ್ಮ ಸಹಕಾರ ಬೇಕಿದೆ. ತೇಜ ಬಹದ್ದೂರ್ ಟ್ವಿಟರ್ ನಲ್ಲಿ ಟಾಪ್ ಟೆನ್ ನಲ್ಲಿ ಹೋಗುತ್ತಿದ್ದಾನೆ ಎಂದು ಇವರಿಗೆ ಅನಿಸಿತೋ ಅವಾಗ ಇವರ ತಂಡ ನನ್ನ ವಿರುದ್ದ ಷಡ್ಯಂತ್ರ ರಚಿಸಿದ್ದಾರೆ. ಇಲ್ಲಿ ಯೋಗಿ ಮತ್ತು ಮೋದಿ ರಾತ್ರಿ ಎರಡು ಗಂಟೆಗೆ ಅಧಿಕಾರಿಗಳ ಸಭೆ ಮಾಡುತ್ತಾರೆ. ಅರೇ ಹರಾಮಕೋರೋ ನಿಮಗೆ ಇಷ್ಟು ಹೆದರಿಕೆ ಇದ್ದರೆ, ಬನ್ನಿ ಎದುರಿಗೆ ಬಂದು ರನ್ನನ ನೇರವಾಗಿ ಏದುರಿಸಿ. ನನ್ನ ಬೆನ್ನಿನ ಹಿಂದೆ ಯಾಕೆ ಯುದ್ದ ಮಾಡುತ್ತೀರ? ನಾನು ಚಾಲೆಂಜ್ ಮಾಡುತ್ತೇನೆ ಬನ್ನಿ ನನಗೆ ನೇರವಾಗಿ ಕಣದಲ್ಲಿ ಏದುರಿಸಿ.
– ತೇಜ್ ಬಹದ್ದೂರ್ ಯಾದವ್
ಕನ್ನಡಕ್ಕೆ: ರಜಾಕ್ ಉಸ್ತಾದ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...