HomeಮುಖಪುಟWatch : ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧ ತೇಜ್ ಬಹದ್ದೂರ್ ಆಕ್ರೋಶದ ನುಡಿ...

Watch : ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧ ತೇಜ್ ಬಹದ್ದೂರ್ ಆಕ್ರೋಶದ ನುಡಿ…

- Advertisement -
- Advertisement -
ಜೈ ಹಿಂದ್
ದೇಶದ ನಿವಾಸಿಗಳೆ,
ನಿನ್ನೆ ನೀವೆಲ್ಲರೂ ನೋಡಿರಬಹುದು, ಯಾವ ರೀತಿ ನನ್ನ ನಾಮಪತ್ರ ತಿರಸ್ಕರಿಸಲು ಷಡ್ಯಂತ್ರ ರೂಪಿಸಲಾಗಿದೆ. ಒಂದು ನೋಟಿಸ್ ಮಧ್ಯಾಹ್ನ 3.00 ಗಂಟೆಗೆ ನೀಡಲಾಗುತ್ತದೆ. ಆ ನೋಟಿಸಗೆ ವಕೀಲರನ್ನು ಭೇಟಿಯಾಗಿ ಉತ್ತರ ನೀಡಲು ಬಯಸುತ್ತೇವೆ. ನೋಡಿ‌ ಇಲ್ಲಿಯ ಜಿಲ್ಲಾ ದಂಡಾಧಿಕಾರಿಗಳು/ಜಿಲ್ಲಾ ಚುನಾವಣಾಧಿಕಾರಿಗಳು ನಿಯಮಗಳನ್ನೇ ಬದಲಿಸಿಡುತ್ತಾರೆ. ಅಂದೇ ಸಾಯಂಕಾಲ 6.15 ಗಂಟೆಗೆ ಎರಡನೇಯ ನೋಟಿಸ್ ನೀಡಲಾಗುತ್ತದೆ. ನೋಟಿಸ್ ಮೂಲಕ ತಾವು ಚುನಾವಣಾ ಆಯೋಗ ದೆಹಲಿಗೆ ಹೋಗಿ ಅಲ್ಲಿಂದ ನಾಳೆ ಬೆಳಿಗ್ಗೆ 11.00 ಗಂಟೆಯೊಳಗೆ ನಾನು ಚುನಾವಣೆಗೆ ಸ್ಪರ್ಧಿಸಲು ಅರ್ಹನಿದ್ದೆನೆಯೋ ಇಲ್ಲವೋ ಎಂದು ಬರೆಸಿಕೊಂಡು ಬರಬೇಕು ಎಂದು ಹೇಳುತ್ತದೆ.
ದೇಶದ ನಾಗರಿಕರೆ, ತಾವು ನನಗೆ ಇದನ್ನು ತಿಳಿಸಿ. ಕಾನೂನು ಪ್ರಕಾರ ನಾನು ಪ್ರಮಾಣ ಪತ್ರವನ್ನು ಸಲ್ಲಿಸಿದ್ದೇನೆ, ಎಲ್ಲಾ ದಾಖಲೆಗಳನ್ನು ನೀಡಲಾಗಿದೆ. 24 ಎಪ್ರಿಲ್ ರಂದು ನಾಮಪತ್ರ ಸಲ್ಲಿಸಿದ್ದೇನೆ, ಅಂದು ನನ್ನ ಎಲ್ಲಾ ದಾಖಲೆ ಸರಿಯಿದೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿರುತ್ತಾರೆ. ಮತ್ತೆ 29 ನೇ ಎಪ್ರಿಲ್‌ ರಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಿದಾಗ ಅಂದು ಸಹ ನನಗೆ ಚುನಾವಣಾ ಆಯೋಗದಿಂದ ಯಾವುದೇ ವಿರೋಧ ವ್ಯಕ್ತವಾಗಲಿಲ್ಲ.
30ನೇ ಎಪ್ರಿಲ್ ರಂದು ನರೇಂದ್ರ ಮೋದಿಯವರ ಚಮಚಾಗಳು ವಿಶೇಷ ವಿಮಾನದಲ್ಲಿ ವಾರಣಾಸಿಗೆ ಬಂದು ಅಧಿಕಾರಿಗಳ ಮೇಲೆ ಒತ್ತಡವನ್ನು ಹೇರಿ ತೇಜ್ ಬಹುದ್ದೂರು ಅವರ ನಾಮಪತ್ರ ಯಾವುದೇ ಕಾರಣಕ್ಕೂ ಅಂಗೀಕಾರವಾಗಬಾರದು ಬದಲಿಗೆ ತಿರಸ್ಕಾರವಾಗಬೇಕೆಂದು ಹೇಳುತ್ತಾರೆ. ಜಿಲ್ಲಾ ಚುನಾವಣಾ ಅಧಿಕಾರಿ ಒತ್ತಡಕ್ಕೆ ಒಳಗಾಗಿ ಈ ರೀತಿ ನಡೆದುಕೊಂಡಿದ್ದಾರೆ.
ದೇಶದ ನಾಗರೀಕರಲ್ಲಿ ನನ್ನ ವಿನಂತಿ ಇದೆ, ಈಗ ತಾವು ಧ್ವನಿ ಎತ್ತದೆ ಇದ್ದರೆ ಪ್ರಜಾಪ್ರಭುತ್ವದ ಹತ್ಯೆಯಾಗುತ್ತದೆ. ಇವತ್ತು ಒಂದು ಅವಕಾಶವಿದೆ, ತಾವೆಲ್ಲರೂ ರಸ್ತೆಯ ಮೇಲೆ ಬನ್ನಿ ನನ್ನ ಪರವಾಗಿ ಪ್ರತಿಭಟನೆ ಮಾಡಿ. ಯಾಕೆಂದರೆ ಇದು ಸತ್ಯ ಮತ್ತು ಸುಳ್ಳಿನ ಹೋರಾಟವಾಗಿದೆ, ಇದೊಂದು ಶಡ್ಯಂತ್ರ ರಚಿಸಲಾಗಿದೆ. ದೇಶದ ನಿವಾಸಿಗಳೇ, ನೀವು ಎಲ್ಲೆ ಇರಿ, ಪ್ರತಿಭಟನೆ ದಾಖಲು ಮಾಡಿ, ಫೇಸ್‌ಬುಕ್‌, ವಾಟ್ಸ್-ಆಪ್, ಟ್ವಿಟರ್ ಮೂಲಕ ಬರೆಯಿರಿ. ಪ್ರಶ್ನೆ ಮಾಡಿ, ತೇಜ ಬಹುದ್ದೂರ ಅವರ ನಾಮಪತ್ರ ತಿರಸ್ಕರಿಸುವ ಅಧಿಕಾರ ನಿಮಗೆ ಯಾರು ನೀಡಿದ್ದಾರೆ ಎಂದು ಕೇಳಿ, ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ.

ವಿಡಿಯೋ ನೋಡಿ

ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧನ ಆಕ್ರೋಶದ ಮಾತುಗಳನ್ನು ಕೇಳಿ.

Naanu Gauri यांनी वर पोस्ट केले गुरुवार, २ मे, २०१९

ಈ ವಿಡಿಯೋ ಯಾರು ನೋಡುತ್ತಿದ್ದಿರೋ ಒಂದು ಗಂಟೆಯೊಳಗೆ ಪ್ರತಿಯೊಬ್ಬರು ಬಿಜೆಪಿ ಸರಕಾರವನ್ನು ಅಳ್ಳಾಡಿಸಿ. ಇದೇ ನನ್ನ ವಿನಂತಿಯಿದೆ. ಈಗ ನನಗೆ ನಿಮ್ಮ ಸಹಕಾರ ಬೇಕಿದೆ. ತೇಜ ಬಹದ್ದೂರ್ ಟ್ವಿಟರ್ ನಲ್ಲಿ ಟಾಪ್ ಟೆನ್ ನಲ್ಲಿ ಹೋಗುತ್ತಿದ್ದಾನೆ ಎಂದು ಇವರಿಗೆ ಅನಿಸಿತೋ ಅವಾಗ ಇವರ ತಂಡ ನನ್ನ ವಿರುದ್ದ ಷಡ್ಯಂತ್ರ ರಚಿಸಿದ್ದಾರೆ. ಇಲ್ಲಿ ಯೋಗಿ ಮತ್ತು ಮೋದಿ ರಾತ್ರಿ ಎರಡು ಗಂಟೆಗೆ ಅಧಿಕಾರಿಗಳ ಸಭೆ ಮಾಡುತ್ತಾರೆ. ಅರೇ ಹರಾಮಕೋರೋ ನಿಮಗೆ ಇಷ್ಟು ಹೆದರಿಕೆ ಇದ್ದರೆ, ಬನ್ನಿ ಎದುರಿಗೆ ಬಂದು ರನ್ನನ ನೇರವಾಗಿ ಏದುರಿಸಿ. ನನ್ನ ಬೆನ್ನಿನ ಹಿಂದೆ ಯಾಕೆ ಯುದ್ದ ಮಾಡುತ್ತೀರ? ನಾನು ಚಾಲೆಂಜ್ ಮಾಡುತ್ತೇನೆ ಬನ್ನಿ ನನಗೆ ನೇರವಾಗಿ ಕಣದಲ್ಲಿ ಏದುರಿಸಿ.
– ತೇಜ್ ಬಹದ್ದೂರ್ ಯಾದವ್
ಕನ್ನಡಕ್ಕೆ: ರಜಾಕ್ ಉಸ್ತಾದ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...