HomeUncategorizedಗದಗ್ ನಲ್ಲಿ ನಡೆದ ಕಲಾಶಿಬಿರದಲ್ಲಿ ಯುದ್ಧ ಮತ್ತು ಸ್ವಾತಂತ್ರ್ಯ: ಹಿಟ್ಲರ್‍ಗೆ ಪಿಕಾಸೋ ಮುಖಾಮುಖಿ

ಗದಗ್ ನಲ್ಲಿ ನಡೆದ ಕಲಾಶಿಬಿರದಲ್ಲಿ ಯುದ್ಧ ಮತ್ತು ಸ್ವಾತಂತ್ರ್ಯ: ಹಿಟ್ಲರ್‍ಗೆ ಪಿಕಾಸೋ ಮುಖಾಮುಖಿ

- Advertisement -
- Advertisement -

| ಮಲ್ಲನಗೌಡರ್ |
ಇಲ್ಲಿ ಫ್ಯಾಸಿಸಂ ಮತ್ತು ಯುದ್ಧಗಳಿಗೆ ಮಾನವೀಯತೆ ಮತ್ತು ಅಂತ:ಕರಣ ಮುಖಾಮುಖಿಯಾಗುತ್ತಿದೆ,,,, ದೇಶದ ಜನರ ಸಂಕಟವನ್ನು ಕೆಲವೇ ಗೆರೆಗಳ ಮೂಲಕ ಮನದಾಳಕ್ಕೆ ತಟ್ಟಿಸಿ ಎಚ್ಚರಿಸುವ ಯತ್ನ ನಡೆದಿದೆ.

ಗದಗಿನಲ್ಲಿ ಇವತ್ತು ಫ್ಯಾಸಿಸ್ಟ್ ಹಿಟ್ಲರ್‍ಗೆ ಜೀವಪರ ನಿಲುವಿನ ಕಲಾವಿದ ಪಿಕಾಸೋ ಮುಖಾಮುಖಿಯಾಗಿ ಗೆದ್ದಿದ್ದಾರೆ. ಮೇ 4, 5 ರಂದು ಗದಗಿನಲ್ಲಿ ನಡೆಯುತ್ತಿರುವ 6ನೇ ಮೇ ಸಾಹಿತ್ಯ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ, ಪೂರಕವಾಗಿ ಇಂದು ಚಿತ್ರಕಲಾ ಶಿಬಿರದ ಚಾಲನೆಯಾಗಿದೆ.

ಹೋರಾಟಕ್ಕೆ ಕತ್ತಿ, ಚೂರಿ, ಬಂದೂಕೂ ಬೇಕಿಲ್ಲ, ಸಂವಿಧಾನವೇ ನಮ್ಮ ಹೋರಾಟದ ಅಸ್ಸ್ತ್ರ ಎಂದು ಶಿಬಿರಕ್ಕೆ ಚಾಲನೆ ನೀಡಿದ ಖ್ಯಾತ ಕಲಾವಿದ ರಾ. ಸೂರಿ ಹೇಳಿದರು. ಅವರು ಹೇಳಿದ್ದಕ್ಕಿಂತ ಹೆಚ್ಚಿನದನ್ನು ಅವರು ಬಿಡಿಸಿದ ಚಿತ್ರ ಹೇಳುತ್ತಿತ್ತು! ಕಲೆಯ ಶಕ್ತಿಯೇ ಅದಲ್ಲವೇ?

ಹಿಟ್ಲರ್ ಬಂದೂಕು ಗಿ/s ಪಿಕಾಸೋ ಚಿತ್ರ!
ಮೇ ಸಾಹಿತ್ಯ ಸಮ್ಮೇಳನಕ್ಕೆ ಪೂರಕವಾಗಿಯೇ ನಡೆದಿರುವ ಈ ಕಲಾ ಶಿಬಿರದಲ್ಲಿ ಹಿಟ್ಲರ್ ಬಂದಿದ್ದು ಆತನಿಗೆ ಎದುರಾಗಿ ಕಲಾವಿದ ಪಿಕಾಸೋ ನಿಂತಿದ್ದು ಆಶ್ಚರ್ಯವೇನೂ ಅಲ್ಲ. ಈ ಸಲದ ಸಮ್ಮೇಳನದ ಥೀಮೇ ಭ್ರಮಾತ್ಮಕ ಭಾರತ ಗಿ/s ವಾಸ್ತವ ಭಾರತ… ಅಂದರೆ ಅಭಿವೃದ್ಧಿ ಭಾರತ: ಕವಲು ದಾರಿಗಳ ಮುಖಾಮುಖಿ…

ಶಿಬಿರಕ್ಕೆ ಚಾಲನೆ ನೀಡಿದ ರಾ. ಸೂರಿ ಸಂವಿಧಾನದ ಮಹತ್ವದ ಕುರಿತು ಬಿಡಿಸಿದ ಚಿತ್ರ ಸಾಕಷ್ಟು ಸಂಚಲನೆ ಉಂಟು ಮಾಡಿತು. ನಂತರ ಮಾತಾಡಿದ ಪ್ರೇಮಾ ಹಂದಿಗೋಳರು ಮೂಲಭೂತ ಸೌಕರ್ಯ ಮತ್ತು ಸ್ವಾತಂತ್ರ್ಯ ಇದ್ದಾಗಲಷ್ಟೇ ಕಲಾವಿದ ಶಕ್ತಿಶಾಲಿ ಮೆಸೇಜ್ ಕೊಡಬಲ್ಲ ಎಂದರು.

ಶೀಬಿರದ ನಿದೇರ್ಶಕ ಭರಮಗೌಡರು ಹಿಟ್ಲರ್ ಮತ್ತು ಶ್ರೇಷ್ಠ ಕಲಾವಿದ ಪಿಕಾಸೋನನ್ನು ಚರ್ಚೆಗೆ ಎಳೆ ತಂದರು. ಯುದ್ಧದ ಭೀಕರತೆಯನ್ನು, ಸಾವುನೋವನ್ನು ನೋಡಲಾಗದೇ ತತ್ತರಿಸಿದ ಪಿಕಾಸೋ ಮನೆ ಬಾಗಿಲು ಹಾಕಿಕೊಂಡು ಯುದ್ಧದ ಕ್ರೌರ್ಯವನ್ನು ಖಂಡಿಸುವ ಮತ್ತು ಜಗತ್ತಿಗೆ ಅಗತ್ಯವಾದ ಮಾನವೀಯತೆಯನ್ನು ಬೆಂಬಲಿಸುವ ಶ್ರೇಷ್ಠ ಚಿತ್ರಗಳನ್ನು ಬರೆದ ಎಂದರು.

ಶಿಬಿರದ ಇನ್ನೊಬ್ಬ ನಿರ್ದೇಶಕ ವಿಜಯ ಕಿರೇಸೂರು ಈ ವಿಷಯವನ್ನು ಇನ್ನಷ್ಟು ವಿಸ್ತರಿಸಿದರು. ಹಿಟ್ಲರ್ ಒಬ್ಬ ಒಳ್ಳೆ ಕಲಾವಿದ… ಕಲಾವಿದನೂ ಮೃಗನಾಗಬಲ್ಲ ಎಂಬುದಕ್ಕೆ ಅವನೇ ಸಾಕ್ಷಿ ಎಂದರು. ‘ ಚಿತ್ರ ಪ್ರದರ್ಶನದಲ್ಲಿ ಪಿಕಾಸೋ ಬಿಡಿಸಿದ ಯುದ್ಧದ ಕ್ರೌರ್ಯ ಕುರಿತ ಚಿತ್ರಗಳನ್ನು ನೋಡುವಾಗ, ಇದನ್ನು ಯಾರು ರಚಿಸಿದ್ದು ಎನ್ನುತ್ತಾನೆ ಹಿಟ್ಲರ್. ಆಗ ಪಕ್ಕದಲ್ಲೇ ಇದ್ದ ಪಿಕಾಸೋ ‘ನೀವೇ’ ಎನ್ನುವ ಮೂಲಕ ಮಾರ್ಮಿಕ ಉತ್ತರ ನೀಡಿದರು ಎಂಬುದನ್ನು ಕಿರೇಸೂರು ವಿವರಿಸಿದರು.

ಮೇ ಸಾಹಿತ್ಯ ಸಮ್ಮೇಳನ ಹೀಗೆ ಯುದ್ಧ ವಿರೋಧಿಯಾಗಿ, ಸೌಹಾರ್ದದ ಬೆಂಬಲಿಗನಾಗಿ ಈಗಷ್ಟೇ ಶುರುವಾಗಿದೆ. ಮೇ 4, 5 ರಂದು ಈ ಚಿತ್ರಗಳ ಮಾತಿನ ಬದಲು ವ್ಯಕ್ತಿಗಳ ಮಾತನ್ನು ಕೇಳಲು ಗದಗದಲ್ಲಿ ಸೇರೋಣ. ಬನ್ನಿ….
ಬನ್ನಿ ಗದಗಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...