Homeಕರ್ನಾಟಕಗುಂಡ್ಲುಪೇಟೆಯಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳಿಂದ ಬೃಹತ್ ಜಾಥ, ಪ್ರತಿರೋಧ ಸಮಾವೇಶ

ಗುಂಡ್ಲುಪೇಟೆಯಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳಿಂದ ಬೃಹತ್ ಜಾಥ, ಪ್ರತಿರೋಧ ಸಮಾವೇಶ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಕಳೆದ ವಾರ ನಡೆದಿದ್ದು ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ಇಂದು ಗುಂಡ್ಲುಪೇಟೆಯಲ್ಲಿ ಬೃಹತ್ ಜಾಥ, ಪ್ರತಿರೋಧ ಸಮಾವೇಶ ನಡೆಯುತ್ತಲಿದೆ. ಘಟನೆ ನಡೆದ ಶನಿಮಹಾತ್ಮ ದೇವಾಲಯದಿಂದ ಆರಂಭವಾದ ಜಾಥ ಗುಂಡ್ಲುಪೇಟೆಯ ಪುರಸಭೆಯ ಕಲಾಮಂದಿರವರೆಗೂ ಸಾಗಿ ಪ್ರತಿರೋಧ ಸಮಾವೇಶ ನಡೆಯುತ್ತಿದೆ. ಸುಮಾರು ಮೂರು ಸಾವಿರಕ್ಕೂ ಅಧಿಕ ಮಂದಿ ಪ್ರಜ್ಞಾವಂತರು, ಹೋರಾಟಗಾರರು ಭಾಗವಹಿಸಿ ಜಾತಿಪದ್ಧತಿಯ ವಿರುದ್ಧ ಗೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೆರವಣಿಗೆ ವಿಡಿಯೋ ನೋಡಿ:

ಪ್ರತಿರೋಧ ಸಮಾವೇಶದಲ್ಲಿ ಹಲವು ಬೌದ್ದ ಬಂಜೇಜಿಗಳು ಭಾಗವಹಿಸಿ ಹಲವು ಹೋರಾಟಗಾರರು ಅಧಿಕೃತವಾಗಿ ಬೌದ್ಧ ಧರ್ಮಕ್ಕೆ ಸೇರುವ ಮೂಲಕ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಪ್ರೊ.ಮಹೇಶ್ ಚಂದ್ರ ಗುರು, ಸಿ ಬಸವಲಿಂಗಯ್ಯ, ಎಂ.ಬಿ ಶ್ರೀನಿವಾಸ್, ಡಾ.ಕೃಷ್ಣಮೂರ್ತಿ ಚಮರಂ, ಡಾ.ವೆಂಕಟಸ್ವಾಮಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದಾರೆ.

ಫೋಟೊಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...