Homeಮುಖಪುಟದೆಹಲಿಯ ಬೀದಿಬದಿ ವ್ಯಾಪಾರಿಗಳ ರಕ್ಷಣೆಗೆ ಕೇಜ್ರಿವಾಲ್ ಸರ್ಕಾರದ ಹೊಸ ಕಾಯಿದೆ

ದೆಹಲಿಯ ಬೀದಿಬದಿ ವ್ಯಾಪಾರಿಗಳ ರಕ್ಷಣೆಗೆ ಕೇಜ್ರಿವಾಲ್ ಸರ್ಕಾರದ ಹೊಸ ಕಾಯಿದೆ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯನ್ನು ಮಾಲಿನ್ಯ ಮುಕ್ತ ಮತ್ತು ಡೆಂಘೀ ಮುಕ್ತ ಮಾಡಲು ಪಣ ತೊಟ್ಟಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರ ದೆಹಲಿಯ ಬೀದಿ ಬದಿ ವ್ಯಾಪಾರಿಗಳು, ಮಾರಾಟಗಾರರ ರಕ್ಷಣೆಗೆ ಹೊಸ ಕಾಯಿದೆ ರೂಪಿಸಿದೆ. ನಗರದಿಂದ ಹೊರ ಹಾಕಲಾಗುತ್ತೆ ಎಂಬ ಆತಂಕದಲ್ಲಿದ್ದ ಬೀದಿ ಬದಿ ವ್ಯಾಪಾರಿಗಳು ಮತ್ತು ಮಾರಾಟಗಾರರಿಗೆ  ಹೊಸ ಕಾಯಿದೆ ರಕ್ಷಣೆ ನೀಡಲಿದೆ. ಐದು ವರ್ಷಗಳ ಸುದೀರ್ಘ ಪ್ರಯತ್ನದ ನಂತರ ಶಾಸನ ಮೊದಲ ಬಾರಿ ಪರಿಚಯಿಸಲ್ಪಟ್ಟಿದೆ.

ಕಾಯಿದೆ ಬಗ್ಗೆ ಮಾತನಾಡಿದ ಸಿಎಂ ಅರವಿಂದ್ ಕೇಜ್ರಿವಾಲ್, `ದೆಹಲಿ ಸರ್ಕಾರ ವರ್ಧಿತ ಪಟ್ಟಣ ಮಾರಾಟ ಸಮಿತಿ (ಟಿವಿಸಿ- ಟೌನ್ ವೆಂಡಿಂಗ್ ಕಮಿಟಿ) ಸರ್ವೇ ನಡೆಸಿತ್ತು. ನಗರದಲ್ಲಿ ಎಷ್ಟು ಮಂದಿ ಬೀದಿಬದಿ ವ್ಯಾಪಾರಿಗಳು ಮತ್ತು ಮಾರಾಟಗಾರರಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ, ಅವರಿಗೆ ವಿತರಣಾ ಪ್ರಮಾಣ ಪತ್ರ ಮತ್ತು ನಿಶ್ಚಿತ ಸ್ಥಳದಲ್ಲಿ ವ್ಯಾಪಾರ ನಡೆಸಲು ಅನುಮತಿ ನೀಡಲಾಗಿದೆ’ ಎಂದು ಹೇಳಿದರು.

ಬೀದಿ ಬದಿ ವ್ಯಾಪಾರಿಗಳು ಮತ್ತು ಮಾರಾಟಗಾರರು ಇಲ್ಲದೇ ನಗರದ ಚಟುವಟಿಕೆಗಳನ್ನು ನಡೆಸುವುದು ಕಷ್ಟ. ಇತರೆ ನಾಗರಿಕರಿಗೆ ತೊಂದರೆಯಾಗದಂತೆ ಚಟುವಟಿಕೆ ನಡೆಸುವಂತೆ ತಿಳಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಮಾರಾಟಗಾರರು ಪ್ರಾಮಾಣಿಕತೆಯಿಂದ ಬದುಕಲು ಮತ್ತು ಕಾರ್ಯನಿರ್ವಹಿಸಲು ಅನುಕೂಲ ಮಾಡಿ ಕೊಡಲಾಗುವುದು. ಪೊಲೀಸರಿಂದ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಈ ವರ್ಷಾಂತ್ಯದ ವೇಳೆಗೆ ಲೈಸೆನ್ಸ್ ಕೂಡ ನೀಡಲಾಗುವುದು ಎಂದು ಹೇಳಿದರು.

ಅಂದಹಾಗೇ ಸ್ಟ್ರೀಟ್ ವೆಂಡರ್ಸ್ ಆ್ಯಕ್ಟ್ ನ್ನು 2014ರಲ್ಲಿ ಕಾನೂನುತಜ್ಞರು ಪರಿಚಯಿಸಿದರು. ದೇಶದಲ್ಲಿ ಬೀದಿ ಬದಿ ವ್ಯಾಪಾರಿಗಳು ಮತ್ತು ಮಾರಾಟಗಾರರ ರಕ್ಷಣೆಗೆ ಆ್ಯಕ್ಟ್ ಜಾರಿಗೆ ತಂದಿತು. ಮಾರಾಟಗಾರರಿಗೆ ಕೆಲ ಪ್ರದೇಶಗಳನ್ನು ಪರಿಚಯಿಸಲಾಗಿದೆ. ಟಿವಿಸಿ ಜಾರಿ ಮಾಡಿ, ಲೈಸೆನ್ಸ್ ನೀಡಲಾಗುತ್ತಿದೆ. ಈ ಕ್ರಮದಿಂದ ಜನರ ಬದುಕು, ಭದ್ರತೆ ಸುಧಾರಿಸಲಿದೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...