Homeಕರ್ನಾಟಕಪ್ರವಾಹ: ಸೂಕ್ಷ್ಮತೆ ಮರೆತ ಚಾನೆಲ್ ಗಳು. ಇವು ಕೇವಲ ಒಂದು ಚಾನೆಲ್ ನ ಒಂದು ಗಂಟೆಯ...

ಪ್ರವಾಹ: ಸೂಕ್ಷ್ಮತೆ ಮರೆತ ಚಾನೆಲ್ ಗಳು. ಇವು ಕೇವಲ ಒಂದು ಚಾನೆಲ್ ನ ಒಂದು ಗಂಟೆಯ ಶೀರ್ಷಿಕೆಗಳು

- Advertisement -
- Advertisement -

ಇವಿಷ್ಟೂ ಕನ್ನಡದ ನ್ಯೂಸ್ ಚಾನಲ್ ಒಂದರ ಸುದ್ದಿ ಶೀರ್ಷಿಕೆಗಳು. ಸ್ಪೆಲ್ಲಿಂಗ್ ಮಿಸ್ಟೇಕ್ಸ್ ಅವರವೇ. ಓದಿ ಪಾವನರಾಗಿ.

1. ದತ್ತ ಮಾಂಡ್ರೇಯನಿಗೂ ಎದುರಾಯ್ತು ಜಲಕಂಟಕ
2. ಕೊಲ್ಲಾಪುರದ ಮಹಾಲಕ್ಷ್ಮಿಯನ್ನೂ ಬಿಡದ ಜಲರಾಕ್ಷಸ
3. ಜನ, ಜಾನುವಾರು, ದೇವರಿಗೂ ಜಲಕಂಟಕ
4. ಕೃಷ್ಣಾರ್ಭಟಕ್ಕೆ ಕೊಚ್ಚಿಹೋಗ್ತಾನಾ ಬಸವೇಶ್ವರ?
5. ದೇವರ ನಾಡಿಗೆ ಮತ್ತೆ ವರುಣಾಘಾತ!
6. ದೇವರಿಗೂ ದಿಗ್ಬಂಧನ ಮುಳುಗಿದೆ 20 ದೇವಸ್ಥಾನ
7. ಅಯ್ಯೋ ದೇವರೇ!
8. ಕೊಡಗಿಗೆ ಮತ್ತೆ ‘ಆಗಸ್ಟ್’ ಕಂಟಕ
9. ಉತ್ತರ, ದಕ್ಷಿಣ, ಪಶ್ಚಿಮ ವಿಲವಿಲ
10. 16 ಜನ, 338 ಗ್ರಾಮಗಳನ್ನು ನುಂಗಿದ ಜಲರಾಕ್ಷಸ
11. ಕರ್ನಾಟಕ ಪ್ರವಾಹಕ್ಕೆ ಮಹಾಲಕ್ಷ್ಮಿ, ಸುಬ್ರಹ್ಮಣ್ಯ ಗೋವಿಂದ!
12. ದೇವರೇ ಕಾಪಾಡು.. ಮುಳುಗುತ್ತಿದೆ ಕರುನಾಡು!
13. ನೀನೇ ಮುಳುಗಿದ್ರೆ ಕಾಪಾಡೋರು ಯಾರು?
14. ಜಲದಿಗ್ಬಂಧನದಲ್ಲಿದ್ದಾನೆ ಸಾಯಿಬಾಬಾ
15. ನಂಜುಂಡನಿಗೂ ದಿಗ್ಬಂಧನ
16. ಮುಳುಗುತ್ತಿದೆ ಅರ್ಧ ಕರ್ನಾಟಕ
17. ಅವನೇನಾ ಪ್ರಳಯಾಂತಕ?
18. ಮಹಾ ಪ್ರಳಯ ಸೃಷ್ಟಿಸಿದ್ದು ಅವನೇನಾ?
19. ಆಕಾಶದ ಹಿಂದೆ ಕಂಡ ವಿಚಿತ್ರ ಬೆಳಕಿನ ಹಿಂದಿದ್ಯಾ ರಹಸ್ಯ?
20. ಜಲಪ್ರಳಯ, ವಿಚಿತ್ರ ಬೆಳಕು, ಆ ಅಗೋಚರ ಶಕ್ತಿ!
22. ಪ್ರಕೃತಿಯನ್ನು ಸ್ವಾಹಾ ಮಾಡಲು ಕಾಯ್ತಿದ್ದಾನಾ ಆತ?
23. ಮದೋನ್ಮತ್ತನಾಗಿ ಮೆರೀತಿದ್ದಾನೆ ಮಳೆರಾಕ್ಷಸ
24. ವಿಶ್ವ ನಾಶಕ್ಕೆ ಟೊಂಕ ಕಟ್ಟಿ ನಿಂತವನಾರು?
25. ಸಾವಿನ ಕೇಕೆ ಹಾಕಿದ ರಾಕ್ಷಸ ಮಳೆ
26. ಸ್ವರ್ಗಲೋಕ ಈಗ ನರಕ
27. ಕುಸಿಯುತ್ತಿದೆ ಬೆಟ್ಟಗಳ ಸಾಲು
28. ಆನೆಗಳನ್ನೂ ಬಿಡದ ನೀರು
29. ಮಹಾಮಳೆಗೆ ಒಂದೇ ಮಳೆಗೆ 34 ಬಲಿ
30. ಸಂತ್ರಸ್ತರನ್ನು ಚದುರಿಸಲು ಲಾಠಿ ಬೀಸಿದ ಪೋಲೀಸರು!
31. ಗಂಜಿಕೇಂದ್ರದಲ್ಲಿ ಹೈಡ್ರಾಮಾ
32. ದೇವರನ್ನೇ ನಾಶ ಮಾಡಲು ಹೊರಟವನು ಇವನೇನಾ?
33. ಪ್ರಕೃತಿಯನ್ನು ನಾಶ ಮಾಡಲು ಮುನ್ಸೂಚನೆ ನೀಡಿತಾ ಆ ಶಕ್ತಿ?
34.ಆಶ್ಲೇಷ ಬಲಿ!

ಪ್ರವಾಹದಂತದ ಭೀಕರ ಪರಿಸ್ಥಿತಿಯಲ್ಲಿ ಈ ರೀತಿ ಮನಬಂದಂತೆ ವರ್ತಿಸುವುದು ಯಾರಿಗೂ ಶೋಭೆ ತರುವ ಕೆಲಸವಲ್ಲ. ಪ್ರವಾಹದ ಅಪಾಯಗಳು, ಮುನ್ನೆಚ್ಚರಿಕೆಗಳು, ಪರಿಹಾರ ಕಾರ್ಯಕಗಳ ಕುರಿತು ಸಂಯಮದ ವರದಿಗಾರಿಕೆ ಬೇಕಾಗುತ್ತದೆ. ಅದನ್ನು ನಮ್ಮ ಕನ್ನಡದ ಚಾನೆಲ್ ಗಳು ಯಾವಾಗ ಕಲಿಯುತ್ತವೆಯೋ ಗೊತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...