Homeಕರ್ನಾಟಕಪ್ರವಾಹ: ಸೂಕ್ಷ್ಮತೆ ಮರೆತ ಚಾನೆಲ್ ಗಳು. ಇವು ಕೇವಲ ಒಂದು ಚಾನೆಲ್ ನ ಒಂದು ಗಂಟೆಯ...

ಪ್ರವಾಹ: ಸೂಕ್ಷ್ಮತೆ ಮರೆತ ಚಾನೆಲ್ ಗಳು. ಇವು ಕೇವಲ ಒಂದು ಚಾನೆಲ್ ನ ಒಂದು ಗಂಟೆಯ ಶೀರ್ಷಿಕೆಗಳು

- Advertisement -
- Advertisement -

ಇವಿಷ್ಟೂ ಕನ್ನಡದ ನ್ಯೂಸ್ ಚಾನಲ್ ಒಂದರ ಸುದ್ದಿ ಶೀರ್ಷಿಕೆಗಳು. ಸ್ಪೆಲ್ಲಿಂಗ್ ಮಿಸ್ಟೇಕ್ಸ್ ಅವರವೇ. ಓದಿ ಪಾವನರಾಗಿ.

1. ದತ್ತ ಮಾಂಡ್ರೇಯನಿಗೂ ಎದುರಾಯ್ತು ಜಲಕಂಟಕ
2. ಕೊಲ್ಲಾಪುರದ ಮಹಾಲಕ್ಷ್ಮಿಯನ್ನೂ ಬಿಡದ ಜಲರಾಕ್ಷಸ
3. ಜನ, ಜಾನುವಾರು, ದೇವರಿಗೂ ಜಲಕಂಟಕ
4. ಕೃಷ್ಣಾರ್ಭಟಕ್ಕೆ ಕೊಚ್ಚಿಹೋಗ್ತಾನಾ ಬಸವೇಶ್ವರ?
5. ದೇವರ ನಾಡಿಗೆ ಮತ್ತೆ ವರುಣಾಘಾತ!
6. ದೇವರಿಗೂ ದಿಗ್ಬಂಧನ ಮುಳುಗಿದೆ 20 ದೇವಸ್ಥಾನ
7. ಅಯ್ಯೋ ದೇವರೇ!
8. ಕೊಡಗಿಗೆ ಮತ್ತೆ ‘ಆಗಸ್ಟ್’ ಕಂಟಕ
9. ಉತ್ತರ, ದಕ್ಷಿಣ, ಪಶ್ಚಿಮ ವಿಲವಿಲ
10. 16 ಜನ, 338 ಗ್ರಾಮಗಳನ್ನು ನುಂಗಿದ ಜಲರಾಕ್ಷಸ
11. ಕರ್ನಾಟಕ ಪ್ರವಾಹಕ್ಕೆ ಮಹಾಲಕ್ಷ್ಮಿ, ಸುಬ್ರಹ್ಮಣ್ಯ ಗೋವಿಂದ!
12. ದೇವರೇ ಕಾಪಾಡು.. ಮುಳುಗುತ್ತಿದೆ ಕರುನಾಡು!
13. ನೀನೇ ಮುಳುಗಿದ್ರೆ ಕಾಪಾಡೋರು ಯಾರು?
14. ಜಲದಿಗ್ಬಂಧನದಲ್ಲಿದ್ದಾನೆ ಸಾಯಿಬಾಬಾ
15. ನಂಜುಂಡನಿಗೂ ದಿಗ್ಬಂಧನ
16. ಮುಳುಗುತ್ತಿದೆ ಅರ್ಧ ಕರ್ನಾಟಕ
17. ಅವನೇನಾ ಪ್ರಳಯಾಂತಕ?
18. ಮಹಾ ಪ್ರಳಯ ಸೃಷ್ಟಿಸಿದ್ದು ಅವನೇನಾ?
19. ಆಕಾಶದ ಹಿಂದೆ ಕಂಡ ವಿಚಿತ್ರ ಬೆಳಕಿನ ಹಿಂದಿದ್ಯಾ ರಹಸ್ಯ?
20. ಜಲಪ್ರಳಯ, ವಿಚಿತ್ರ ಬೆಳಕು, ಆ ಅಗೋಚರ ಶಕ್ತಿ!
22. ಪ್ರಕೃತಿಯನ್ನು ಸ್ವಾಹಾ ಮಾಡಲು ಕಾಯ್ತಿದ್ದಾನಾ ಆತ?
23. ಮದೋನ್ಮತ್ತನಾಗಿ ಮೆರೀತಿದ್ದಾನೆ ಮಳೆರಾಕ್ಷಸ
24. ವಿಶ್ವ ನಾಶಕ್ಕೆ ಟೊಂಕ ಕಟ್ಟಿ ನಿಂತವನಾರು?
25. ಸಾವಿನ ಕೇಕೆ ಹಾಕಿದ ರಾಕ್ಷಸ ಮಳೆ
26. ಸ್ವರ್ಗಲೋಕ ಈಗ ನರಕ
27. ಕುಸಿಯುತ್ತಿದೆ ಬೆಟ್ಟಗಳ ಸಾಲು
28. ಆನೆಗಳನ್ನೂ ಬಿಡದ ನೀರು
29. ಮಹಾಮಳೆಗೆ ಒಂದೇ ಮಳೆಗೆ 34 ಬಲಿ
30. ಸಂತ್ರಸ್ತರನ್ನು ಚದುರಿಸಲು ಲಾಠಿ ಬೀಸಿದ ಪೋಲೀಸರು!
31. ಗಂಜಿಕೇಂದ್ರದಲ್ಲಿ ಹೈಡ್ರಾಮಾ
32. ದೇವರನ್ನೇ ನಾಶ ಮಾಡಲು ಹೊರಟವನು ಇವನೇನಾ?
33. ಪ್ರಕೃತಿಯನ್ನು ನಾಶ ಮಾಡಲು ಮುನ್ಸೂಚನೆ ನೀಡಿತಾ ಆ ಶಕ್ತಿ?
34.ಆಶ್ಲೇಷ ಬಲಿ!

ಪ್ರವಾಹದಂತದ ಭೀಕರ ಪರಿಸ್ಥಿತಿಯಲ್ಲಿ ಈ ರೀತಿ ಮನಬಂದಂತೆ ವರ್ತಿಸುವುದು ಯಾರಿಗೂ ಶೋಭೆ ತರುವ ಕೆಲಸವಲ್ಲ. ಪ್ರವಾಹದ ಅಪಾಯಗಳು, ಮುನ್ನೆಚ್ಚರಿಕೆಗಳು, ಪರಿಹಾರ ಕಾರ್ಯಕಗಳ ಕುರಿತು ಸಂಯಮದ ವರದಿಗಾರಿಕೆ ಬೇಕಾಗುತ್ತದೆ. ಅದನ್ನು ನಮ್ಮ ಕನ್ನಡದ ಚಾನೆಲ್ ಗಳು ಯಾವಾಗ ಕಲಿಯುತ್ತವೆಯೋ ಗೊತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...