Homeಕರ್ನಾಟಕಪ್ರವಾಹ: ಸೂಕ್ಷ್ಮತೆ ಮರೆತ ಚಾನೆಲ್ ಗಳು. ಇವು ಕೇವಲ ಒಂದು ಚಾನೆಲ್ ನ ಒಂದು ಗಂಟೆಯ...

ಪ್ರವಾಹ: ಸೂಕ್ಷ್ಮತೆ ಮರೆತ ಚಾನೆಲ್ ಗಳು. ಇವು ಕೇವಲ ಒಂದು ಚಾನೆಲ್ ನ ಒಂದು ಗಂಟೆಯ ಶೀರ್ಷಿಕೆಗಳು

- Advertisement -
- Advertisement -

ಇವಿಷ್ಟೂ ಕನ್ನಡದ ನ್ಯೂಸ್ ಚಾನಲ್ ಒಂದರ ಸುದ್ದಿ ಶೀರ್ಷಿಕೆಗಳು. ಸ್ಪೆಲ್ಲಿಂಗ್ ಮಿಸ್ಟೇಕ್ಸ್ ಅವರವೇ. ಓದಿ ಪಾವನರಾಗಿ.

1. ದತ್ತ ಮಾಂಡ್ರೇಯನಿಗೂ ಎದುರಾಯ್ತು ಜಲಕಂಟಕ
2. ಕೊಲ್ಲಾಪುರದ ಮಹಾಲಕ್ಷ್ಮಿಯನ್ನೂ ಬಿಡದ ಜಲರಾಕ್ಷಸ
3. ಜನ, ಜಾನುವಾರು, ದೇವರಿಗೂ ಜಲಕಂಟಕ
4. ಕೃಷ್ಣಾರ್ಭಟಕ್ಕೆ ಕೊಚ್ಚಿಹೋಗ್ತಾನಾ ಬಸವೇಶ್ವರ?
5. ದೇವರ ನಾಡಿಗೆ ಮತ್ತೆ ವರುಣಾಘಾತ!
6. ದೇವರಿಗೂ ದಿಗ್ಬಂಧನ ಮುಳುಗಿದೆ 20 ದೇವಸ್ಥಾನ
7. ಅಯ್ಯೋ ದೇವರೇ!
8. ಕೊಡಗಿಗೆ ಮತ್ತೆ ‘ಆಗಸ್ಟ್’ ಕಂಟಕ
9. ಉತ್ತರ, ದಕ್ಷಿಣ, ಪಶ್ಚಿಮ ವಿಲವಿಲ
10. 16 ಜನ, 338 ಗ್ರಾಮಗಳನ್ನು ನುಂಗಿದ ಜಲರಾಕ್ಷಸ
11. ಕರ್ನಾಟಕ ಪ್ರವಾಹಕ್ಕೆ ಮಹಾಲಕ್ಷ್ಮಿ, ಸುಬ್ರಹ್ಮಣ್ಯ ಗೋವಿಂದ!
12. ದೇವರೇ ಕಾಪಾಡು.. ಮುಳುಗುತ್ತಿದೆ ಕರುನಾಡು!
13. ನೀನೇ ಮುಳುಗಿದ್ರೆ ಕಾಪಾಡೋರು ಯಾರು?
14. ಜಲದಿಗ್ಬಂಧನದಲ್ಲಿದ್ದಾನೆ ಸಾಯಿಬಾಬಾ
15. ನಂಜುಂಡನಿಗೂ ದಿಗ್ಬಂಧನ
16. ಮುಳುಗುತ್ತಿದೆ ಅರ್ಧ ಕರ್ನಾಟಕ
17. ಅವನೇನಾ ಪ್ರಳಯಾಂತಕ?
18. ಮಹಾ ಪ್ರಳಯ ಸೃಷ್ಟಿಸಿದ್ದು ಅವನೇನಾ?
19. ಆಕಾಶದ ಹಿಂದೆ ಕಂಡ ವಿಚಿತ್ರ ಬೆಳಕಿನ ಹಿಂದಿದ್ಯಾ ರಹಸ್ಯ?
20. ಜಲಪ್ರಳಯ, ವಿಚಿತ್ರ ಬೆಳಕು, ಆ ಅಗೋಚರ ಶಕ್ತಿ!
22. ಪ್ರಕೃತಿಯನ್ನು ಸ್ವಾಹಾ ಮಾಡಲು ಕಾಯ್ತಿದ್ದಾನಾ ಆತ?
23. ಮದೋನ್ಮತ್ತನಾಗಿ ಮೆರೀತಿದ್ದಾನೆ ಮಳೆರಾಕ್ಷಸ
24. ವಿಶ್ವ ನಾಶಕ್ಕೆ ಟೊಂಕ ಕಟ್ಟಿ ನಿಂತವನಾರು?
25. ಸಾವಿನ ಕೇಕೆ ಹಾಕಿದ ರಾಕ್ಷಸ ಮಳೆ
26. ಸ್ವರ್ಗಲೋಕ ಈಗ ನರಕ
27. ಕುಸಿಯುತ್ತಿದೆ ಬೆಟ್ಟಗಳ ಸಾಲು
28. ಆನೆಗಳನ್ನೂ ಬಿಡದ ನೀರು
29. ಮಹಾಮಳೆಗೆ ಒಂದೇ ಮಳೆಗೆ 34 ಬಲಿ
30. ಸಂತ್ರಸ್ತರನ್ನು ಚದುರಿಸಲು ಲಾಠಿ ಬೀಸಿದ ಪೋಲೀಸರು!
31. ಗಂಜಿಕೇಂದ್ರದಲ್ಲಿ ಹೈಡ್ರಾಮಾ
32. ದೇವರನ್ನೇ ನಾಶ ಮಾಡಲು ಹೊರಟವನು ಇವನೇನಾ?
33. ಪ್ರಕೃತಿಯನ್ನು ನಾಶ ಮಾಡಲು ಮುನ್ಸೂಚನೆ ನೀಡಿತಾ ಆ ಶಕ್ತಿ?
34.ಆಶ್ಲೇಷ ಬಲಿ!

ಪ್ರವಾಹದಂತದ ಭೀಕರ ಪರಿಸ್ಥಿತಿಯಲ್ಲಿ ಈ ರೀತಿ ಮನಬಂದಂತೆ ವರ್ತಿಸುವುದು ಯಾರಿಗೂ ಶೋಭೆ ತರುವ ಕೆಲಸವಲ್ಲ. ಪ್ರವಾಹದ ಅಪಾಯಗಳು, ಮುನ್ನೆಚ್ಚರಿಕೆಗಳು, ಪರಿಹಾರ ಕಾರ್ಯಕಗಳ ಕುರಿತು ಸಂಯಮದ ವರದಿಗಾರಿಕೆ ಬೇಕಾಗುತ್ತದೆ. ಅದನ್ನು ನಮ್ಮ ಕನ್ನಡದ ಚಾನೆಲ್ ಗಳು ಯಾವಾಗ ಕಲಿಯುತ್ತವೆಯೋ ಗೊತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...