Homeಸಿನಿಮಾಕ್ರೀಡೆಫೇಸ್ ಬುಕ್‍ನಲ್ಲಿ ಫೇಮಸ್ ಆಗಿರುವ ಕ್ರೀಡಾಪಟು, ಸಿನಿಮಾ ನಟರು ಮತ್ತು ರಾಜಕರಾಣಿಗಳು

ಫೇಸ್ ಬುಕ್‍ನಲ್ಲಿ ಫೇಮಸ್ ಆಗಿರುವ ಕ್ರೀಡಾಪಟು, ಸಿನಿಮಾ ನಟರು ಮತ್ತು ರಾಜಕರಾಣಿಗಳು

ಕೆಲವು ರಾಜಕಾರಣಿಗಳು ದುಡ್ಡು ಕೊಟ್ಟು ಕೆಲವು ಪೇಜ್‍ಗಳನ್ನು ಖರೀದಿಸಿ ನಂತರ ಅವರ ಹೆಸರಾಗಿ ಮಾರ್ಪಡಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ನಾಯಕರಿಗಿರುವ ಫಾಲೋವರ್ಸ್‍ಗಳ ಸಂಖ್ಯೆಯು ಅವರು ಸಮಾಜದಲ್ಲಿ ಬೀರುವ ಪ್ರಭಾವವನ್ನು ಸಹ ಸೂಚಿಸುತ್ತದೆ. ಈ ನಿಟ್ಟಿನಲ್ಲಿ ಫೇಸ್ ಬುಕ್‍ನಲ್ಲಿ ಯಾವ ಯಾವ ಸ್ಟಾರ್‍ಗೆ ಎಷ್ಟೆಷ್ಟು ಜನ ಫಾಲೋವರ್ಸ್ ಇದ್ದಾರೆ ಎಂದು ಗೊತ್ತಾದರೆ ನೀವು ಬೆಚ್ಚಿ ಬೀಳುತ್ತೀರಿ.. ಇನ್ನೇಕೆ ತಡ ನೋಡಿಬಿಡಿ. ಕ್ರೀಡೆ, ಸಿನಿಮಾ ಮತ್ತು ರಾಜಕೀಯ ಸೆಲೆಬ್ರೆಟಿಗಳನ್ನು ನೋಡೋಣ.

ಯುವಜನರ ನೆಚ್ಚಿನ ಕ್ರಿಕೆಟಿಗ ವಿರಾಟ್ ಕೊಯ್ಲಿಗೆ ಫೇಸ್ ಬುಕ್ ನಲ್ಲಿ 3 ಕೋಟಿ 71 ಲಕ್ಷ ಬೆಂಬಲಿಗರಿದ್ದರೆ, ಸಚಿನ್ ತೆಂಡೂಲ್ಕರ್‍ಗೆ 2 ಕೋಟಿ 84 ಲಕ್ಷ ಜನ ಫಾಲೋವರ್ಸ್ ಇದ್ದಾರೆ. ಮಹೇಂದ್ರ ಸಿಂಗ್ ಧೋನಿ ಪೇಜ್‍ಗೆ 2 ಕೋಟಿ 4 ಲಕ್ಷ ಲೈಕ್ಸ್ ಇವೆ. ಯುವರಾಜ್ ಸಿಂಗ್‍ಗೆ 1ಕೋಟಿ 45 ಲಕ್ಷ, ವೀರೇಂದರ್ ಸೆಹ್ವಾಗ್‍ಗೆ 1ಕೋಟಿ 43 ಲಕ್ಷ, ರೋಹಿತ್ ಶರ್ಮಾಗೆ 1ಕೋಟಿ 9 ಲಕ್ಷ ಬೆಂಬಲಿಗರಿದ್ದಾರೆ. ಇನ್ನು ಭಾರತದ ಟೆನಿಸ್ ತಾರೆ ಸಾನಿಯ ಮಿರ್ಜಾಗೆ 1ಕೋಟಿ 24 ಲಕ್ಷ ಫಾಲೋವರ್ಸ್ ಇದ್ದರೆ, ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್‍ಗೆ 78ಲಕ್ಷ ಲೈಕ್ಸ್ ಇವೆ.

ಸಿನಿಮಾ ತಾರೆಯರಲ್ಲಿ ಪ್ರಿಯಾಂಕ ಚೋಪ್ರಾಗೆ ಬರೋಬ್ಬರಿ 4ಕೋಟಿ ಫಾಲೋವರ್ಸ್ ಇದ್ದಾರೆ. ಇನ್ನುಳಿದಂತೆ ಸಲ್ಮಾನ್ ಖಾನ್ ಗೆ 3ಕೋಟಿ, 63ಲಕ್ಷ, ದೀಪಿಕಾ ಪಡುಕೋಣೆಗೆ 3ಕೋಟಿ, 42 ಲಕ್ಷ, ಅಮಿತಾಬ್ ಬಚ್ಚನ್‍ಗೆ 3ಕೋಟಿ 2 ಲಕ್ಷ, ಶಾರುಕ್ ಖಾನ್‍ಗೆ 2ಕೋಟಿ 94 ಲಕ್ಷ, ಶ್ರೇಯಾ ಘೋಷಾಲ್‍ಗೆ 2ಕೋಟಿ 77 ಲಕ್ಷ, ಮಾಧುರಿ ದಿಕ್ಷಿತ್‍ಗೆ 2ಕೋಟಿ 57 ಲಕ್ಷ, ಅಮಿರ್ ಖಾನ್‍ಗೆ 1ಕೋಟಿ 55 ಲಕ್ಷ, ಕತ್ರಿನಾ ಕೈಫ್‍ಗೆ 1ಕೋಟಿ 41 ಲಕ್ಷ ಫ್ಯಾನ್ಸ್ ಇದ್ದಾರೆ.

ರಾಜಕೀಯ ವ್ಯಕ್ತಿಗಳಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಫೇಸ್ ಬುಕ್ ನಲ್ಲಿ 4 ಕೋಟಿ 39 ಲಕ್ಷ ಫಾಲೋವರ್ಸ್ ಇದ್ದಾರೆ. ಅಮಿತ್ ಶಾಗೆ 1ಕೋಟಿ 44 ಲಕ್ಷ, ದೇವೇಂದ್ರ ಫಡ್ನಾವಿಸ್ 92 ಲಕ್ಷ, ಅರವಿಂದ್ ಕೇಜ್ರಿವಾಲ್‍ಗೆ 71 ಲಕ್ಷ, ಗೌತಮ್ ಗಂಭೀರ್ 69 ಲಕ್ಷ, ಅಖಿಲೇಶ್ ಯಾದವ್ 68 ಲಕ್ಷ, ರಾಜ್‍ನಾಥ್ ಸಿಂಗ್ 68 ಲಕ್ಷ, ಕಮಲ್ ಹಾಸನ್ 35 ಲಕ್ಷ, ಮಮತಾ ಬ್ಯಾನರ್ಜಿ 30 ಲಕ್ಷ, ರಾಹುಲ್ ಗಾಂಧಿ 28 ಲಕ್ಷ, ಅಸಾದ್ದೀನ್ ಒವೈಸಿಗೆ 26 ಲಕ್ಷ, ಎಂ.ಕೆ ಸ್ಟ್ಯಾಲಿನ್ 20 ಲಕ್ಷ, ಚಂದ್ರಬಾಬು ನಾಯ್ಡು 18 ಲಕ್ಷ, ಜಗನ್ ಮೋಹನ್ ರೆಡ್ಡಿ 17 ಲಕ್ಷ, ನವೀನ್ ಪಟ್ನಾಯಕ್ 14 ಲಕ್ಷ ಫಾಲೋವರ್ಸ್‍ಗಳನ್ನು ಹೊಂದಿದ್ದಾರೆ.

ಕರ್ನಾಟಕಕ್ಕೆ ಬರುವುದಾದರೆ ಪ್ರಕಾಶ್ ರಾಜ್‍ರವರಿಗೆ 44 ಲಕ್ಷ, ಯಡಿಯೂರಪ್ಪನವರಿಗೆ 17 ಲಕ್ಷ, ರಮ್ಯ ದಿವ್ಯ ಸ್ಪಂದನರವರಿಗೆ 15 ಲಕ್ಷ, ಡಿ.ಕೆ ಶಿವಕುಮಾರ್‍ಗೆ 5 ಲಕ್ಷ, ಎಚ್.ಡಿ ಕುಮಾರಸ್ವಾಮಿರವರಿಗೆ 2 ಲಕ್ಷ, ಸಿದ್ದರಾಮಯ್ಯನವರಿಗೆ 2 ಲಕ್ಷ, ಎಚ್.ಡಿ ದೇವೇಗೌಡರಿಗೆ 1 ಲಕ್ಷ ಅಭಿಮಾನಿಗಳಿದ್ದಾರೆ.

ಸಿನಿಮಾ ನಟರಲ್ಲಿ ಹರಿಪ್ರಿಯಾಗೆ 21 ಲಕ್ಷ, ದರ್ಶನ್ ತೂಗುದೀಪ್‍ಗೆ 12 ಲಕ್ಷ, ರಾಧಿಕ ಪಂಡಿತ್‍ಗೆ 9 ಲಕ್ಷ, ಯಶ್‍ಗೆ 7ಲಕ್ಷ, ಪುನೀತ್ ರಾಜ್‍ಕುಮಾರ್‍ರವರಿಗೆ 7 ಲಕ್ಷ, ಸುದೀಪ್‍ರವರ ಫ್ಯಾನ್ಸ್ ಅಸೋಷಿಯೇಷನ್ ಪೇಜ್ ಗೆ 14 ಲಕ್ಷ ಫಾಲೋವರ್ಸ್ ಇದ್ದಾರೆ.

ಇದರಲ್ಲಿ ಕೆಲವು ರಾಜಕಾರಣಿಗಳು ದುಡ್ಡು ಕೊಟ್ಟು ಕೆಲವು ಪೇಜ್‍ಗಳನ್ನು ಖರೀದಿಸಿ ನಂತರ ಅವರ ಹೆಸರಾಗಿ ಮಾರ್ಪಡಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಮತ್ತೆ ಕೆಲವು ರಾಜಕಾರಣಿಗಳು ಸಾಕಷ್ಟು ದುಡ್ಡು ಖರ್ಚು ಮಾಡಿ ತಮ್ಮ ಪೇಜ್ ಅನ್ನು ಪ್ರಮೋಷನ್ ಮಾಡಿಸಿರುತ್ತಾರೆ. ಹಾಗೆಯೇ ಟ್ವಿಟ್ಟರ್‍ನಲ್ಲಿ ನರೇಂದ್ರ ಮೋದಿಯವರನ್ನು ಫಾಲೋ ಮಾಡುತ್ತಿರುವವರಲ್ಲಿ ಶೇ.60 ರಷ್ಟ್ಟು ಫೇಕ್ ಅಕೌಂಟ್‍ಗಳೇ ಇವೆ ನ್ಯೂಇಂಡಿಯನ್ ಎಕ್ಸ್‍ಪ್ರೆಸ್, ಡೈಲಿಯೊ, ಎಸ್.ಬಿ.ಎಸ್ ಮುಂತಾದ ನಿಯತಕಾಲಿಕಗಳು ವರದಿ ಮಾಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...