Homeರಾಷ್ಟ್ರೀಯಭಾರತದಲ್ಲಿರೋ ‘ಶಿರೋಸ್ ಕೆಫೆ’ ಅಂದ್ರೆ ವಿದೇಶಿಗರಿಗೆ ತುಂಬಾ ಇಷ್ಟವಂತೆ ಯಾಕೆ ಗೊತ್ತಾ?

ಭಾರತದಲ್ಲಿರೋ ‘ಶಿರೋಸ್ ಕೆಫೆ’ ಅಂದ್ರೆ ವಿದೇಶಿಗರಿಗೆ ತುಂಬಾ ಇಷ್ಟವಂತೆ ಯಾಕೆ ಗೊತ್ತಾ?

ಇದೇನಿದು ‘ಶಿರೋಸ್ ಕೆಫೆ ಅಂತಾ’ ಯೋಚಿಸ್ತಿದಿರಾ?

- Advertisement -
- Advertisement -

ಆಗ್ರಾ ಅಂದ ತಕ್ಷಣ ನಮ್ಮೆಲ್ಲರಿಗೂ ಜ್ಞಾಪನಕ್ಕೆ ಬರುವುದು ತಾಜ್ ಮಹಲ್. ತುಂಬಾ ಸುಂದರವಾದ, ಪ್ರೇಕ್ಷಣೀಯ ಸ್ಥಳ ಅಲ್ವಾ? ತಾಜ್ ಮಹಲ್ ಬಗ್ಗೆ ನಿಮಗೆಲ್ಲಾ ಗೊತ್ತಿರುತ್ತೆ ಹಾಗಾಗಿ ನಾನಿವತ್ತು ತಾಜ್ ಮಹಲ್ ಗೆ ಹತ್ತಿರದಲ್ಲೇ ಇರುವ ಶಿರೋಸ್ ಕೆಫೆ ಬಗ್ಗೆ ಪರಿಚಯ ಮಾಡಿಕೊಡೋಣ ಅಂದುಕೊಂಡಿದ್ದೀನಿ.

ಇದೇನಿದು ‘ಶಿರೋಸ್ ಕೆಫೆ ಅಂತಾ’ ಯೋಚಿಸ್ತಿದಿರಾ?

ಆಸಿಡ್ ದಾಳಿಗೊಳಗಾದ ಸಂತ್ರಸ್ತರು ತಮ್ಮ ಜೀವನೋಪಾಯಕ್ಕಾಗಿ ಕಟ್ಟಿಕೊಂಡಿರುವ ರೆಸ್ಟೋರೆಂಟ್ ತರಹದ ಚಿಕ್ಕದಾದ ಹೋಟೆಲ್ ‘ಶಿರೋಸ್ ಕೆಫೆ’. ಇತ್ತೀಚೆಗೆ ಆಗ್ರಾದ ಪ್ರಮುಖ ಸ್ಥಳಗಳಲ್ಲಿ ಇದು ಕೂಡ ಹೆಸರುವಾಸಿಯಾಗಿದೆ.

2014ರಲ್ಲಿ ಆರಂಭವಾದ ಈ ಕೆಫೆಯ ರುವಾರು ರುಪಾ(Rupa). 20ರ ಹರೆಯದಲ್ಲಿ ಆಸಿಡ್ ದಾಳಿಗೊಳಗಾಗಿದ್ದಳು. ತನ್ನಂತೆ ಇರುವ ಸಂತ್ರಸ್ತರಿಗೆ ಏನಾದರೂ ಮಾಡಬೇಕು ಎಂಬ ಕನಸು ಅವಳಲ್ಲಿತ್ತು. ಕೆಫೆ ಶುರುವಾದಂದಿನಿಂದ ಪ್ರತಿ ವರ್ಷ ಜನರಿಂದ ಕೆಫೆಯ ಬಗ್ಗೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈಗ ಆಗ್ರಾ ಮಾತ್ರವಲ್ಲದೇ ಲಕ್ನೊ ಮತ್ತು ಉದಯ್ ಪುರದಲ್ಲಿಯೂ ಶಾಖೆಗಳು ಉತ್ತಮವಾಗಿ ನಡಿತಿವೆ.

ಪ್ರೀತಿ ನಿರಾಕರಿಸಿದ್ದಕ್ಕಾಗಿ, ಗಂಡನ ಅನುಮಾನವೆಂಬ ರೋಗದಿಂದ, ಮಾತುಕೇಳುವುದಿಲ್ಲ ಹೀಗೆ ನಾನಾ ಕಾರಣಗಳಿಗಾಗಿ ಆಸಿಡ್ ದಾಳಿಗೆ ಒಳಗಾದ ಮಹಿಳೆಯರೇ ಈ ಕೆಫೆಯ ಉಸ್ತುವಾರಿಗಳು. ಬಂದವರನ್ನು ಪ್ರೀತಿಯಿಂದಲೇ ಬರಮಾಡಿಕೊಳ್ಳುತ್ತಾ ಆತಿಥ್ಯ ಮಾಡುವ ಇವರನ್ನು ಕಂಡರೆ ಎಲ್ಲರಿಗೂ ಅಚ್ಚುಮೆಚ್ಚು.

ಇದನ್ನು ಓದಿ: ಇಫ್ತಾರ್ ಕೂಟ ಮತ್ತು ಪೇಜಾವರರ ಪೀಕಲಾಟ!!

ಆಸಿಡ್ ದಾಳಿಯ ವಿರುದ್ಧ ಜನರಿಗೆ ಜಾಗೃತಿ ಮೂಡಿಸುವ ದೃಷ್ಠಿಯಿಂದ ರುಪಾ ಶಿರೋಸ್ ಕೆಫೆ ಎಂಬ ಯೋಜನೆಯನ್ನು ಆರಂಭಿಸಿದರು. ಮನೆಯಿಂದ ಹೊರಬರಲಾರದೇ ಮಾನಸಿಕವಾಗಿ ಬಳಲುತ್ತಿದ್ದ ಸಂತ್ರಸ್ತರು ಧೈರ್ಯದಿಂದ ಬಂದು ಇಲ್ಲಿ ಕೆಲಸ ಮಾಡುವಂತಾಗಿದೆ. ಒಬ್ಬರಿಗೊಬ್ಬರು ಜೊತೆಯಾಗಿ ಧೈರ್ಯ ತುಂಬುತ್ತಾ ಭವಿಷ್ಯದ ಬಗ್ಗೆ ಕನಸು ಕಾಣುತ್ತಿದ್ದಾರೆ.

ಈ ಕೆಫೆಗೆ ಬರುವ ಬಹುಪಾಲು ಗ್ರಾಹಕರು ವಿದೇಶಿಗರೇ ಆಗಿದ್ದು, ಕೆಫೆಯಲ್ಲಿನ ಆತಿಥ್ಯವನ್ನು ಇಷ್ಟಪಡುತ್ತಾರೆ. ಉತ್ತರ ಭಾರತದ ಆಹಾರ ಇಲ್ಲಿ ದೊರಕುತ್ತದೆ. ಗ್ರಾಹಕರಿಗೆ ಇಷ್ಟೆ ಹಣ ನೀಡಬೇಕು ಎಂದೇನಿಲ್ಲ. ಅವರಿಗೆ ಇಷ್ಟ ಬಂದಷ್ಟು ಹಣ ಕೊಡಬಹುದು ಎಂಬುದು ಇಲ್ಲಿನ ವಿಶೇಷ. ಸಾಮಾನ್ಯವಾಗಿ ಪ್ರತಿವರ್ಷ ಉತ್ತಮ ಲಾಭ ಕೆಫೆಯಿಂದ ದೊರೆಯುತ್ತದೆ. ಆಗಾಗಾ ಜನರಿಂದಲೂ ಹಣ ಸಂಗ್ರಹ ಮಾಡುತ್ತಾರೆ.

ಈ ಕೆಫೆಯಿಂದಾದ ಲಾಭವೇನು?

ಈ ಜಾಗೃತಿ ಅಭಿಯಾನದಿಂದಾಗಿ ಆಸಿಡ್ ದಾಳಿಗೊಳಗಾದ ಸಂತ್ರಸ್ತರು ಪರಸ್ಪರ ಪರಿಚಯವಾಗುತ್ತಿದ್ದಾರೆ. ನೊಂದವರಿಗೆ ಸಾಂತ್ವಾನ ಹೇಳುತ್ತಾ ಮುಂದಿನ ಹೆಜ್ಜೆಯ ಬಗ್ಗೆ ತಿಳಿವು ನೀಡುತ್ತಾರೆ. ಹಾಗೂ ಈ ಕೆಫೆ ಜೀವನೋಪಾಯದ ಮಾರ್ಗವಾಗಿದೆ.

| ಆಧಾರ: ಕರ್ಲಿಟೇಲ್ಸ್ ವೆಬ್ |

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...