HomeಮುಖಪುಟWatch : ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧ ತೇಜ್ ಬಹದ್ದೂರ್ ಆಕ್ರೋಶದ ನುಡಿ...

Watch : ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧ ತೇಜ್ ಬಹದ್ದೂರ್ ಆಕ್ರೋಶದ ನುಡಿ…

- Advertisement -
- Advertisement -
ಜೈ ಹಿಂದ್
ದೇಶದ ನಿವಾಸಿಗಳೆ,
ನಿನ್ನೆ ನೀವೆಲ್ಲರೂ ನೋಡಿರಬಹುದು, ಯಾವ ರೀತಿ ನನ್ನ ನಾಮಪತ್ರ ತಿರಸ್ಕರಿಸಲು ಷಡ್ಯಂತ್ರ ರೂಪಿಸಲಾಗಿದೆ. ಒಂದು ನೋಟಿಸ್ ಮಧ್ಯಾಹ್ನ 3.00 ಗಂಟೆಗೆ ನೀಡಲಾಗುತ್ತದೆ. ಆ ನೋಟಿಸಗೆ ವಕೀಲರನ್ನು ಭೇಟಿಯಾಗಿ ಉತ್ತರ ನೀಡಲು ಬಯಸುತ್ತೇವೆ. ನೋಡಿ‌ ಇಲ್ಲಿಯ ಜಿಲ್ಲಾ ದಂಡಾಧಿಕಾರಿಗಳು/ಜಿಲ್ಲಾ ಚುನಾವಣಾಧಿಕಾರಿಗಳು ನಿಯಮಗಳನ್ನೇ ಬದಲಿಸಿಡುತ್ತಾರೆ. ಅಂದೇ ಸಾಯಂಕಾಲ 6.15 ಗಂಟೆಗೆ ಎರಡನೇಯ ನೋಟಿಸ್ ನೀಡಲಾಗುತ್ತದೆ. ನೋಟಿಸ್ ಮೂಲಕ ತಾವು ಚುನಾವಣಾ ಆಯೋಗ ದೆಹಲಿಗೆ ಹೋಗಿ ಅಲ್ಲಿಂದ ನಾಳೆ ಬೆಳಿಗ್ಗೆ 11.00 ಗಂಟೆಯೊಳಗೆ ನಾನು ಚುನಾವಣೆಗೆ ಸ್ಪರ್ಧಿಸಲು ಅರ್ಹನಿದ್ದೆನೆಯೋ ಇಲ್ಲವೋ ಎಂದು ಬರೆಸಿಕೊಂಡು ಬರಬೇಕು ಎಂದು ಹೇಳುತ್ತದೆ.
ದೇಶದ ನಾಗರಿಕರೆ, ತಾವು ನನಗೆ ಇದನ್ನು ತಿಳಿಸಿ. ಕಾನೂನು ಪ್ರಕಾರ ನಾನು ಪ್ರಮಾಣ ಪತ್ರವನ್ನು ಸಲ್ಲಿಸಿದ್ದೇನೆ, ಎಲ್ಲಾ ದಾಖಲೆಗಳನ್ನು ನೀಡಲಾಗಿದೆ. 24 ಎಪ್ರಿಲ್ ರಂದು ನಾಮಪತ್ರ ಸಲ್ಲಿಸಿದ್ದೇನೆ, ಅಂದು ನನ್ನ ಎಲ್ಲಾ ದಾಖಲೆ ಸರಿಯಿದೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿರುತ್ತಾರೆ. ಮತ್ತೆ 29 ನೇ ಎಪ್ರಿಲ್‌ ರಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಿದಾಗ ಅಂದು ಸಹ ನನಗೆ ಚುನಾವಣಾ ಆಯೋಗದಿಂದ ಯಾವುದೇ ವಿರೋಧ ವ್ಯಕ್ತವಾಗಲಿಲ್ಲ.
30ನೇ ಎಪ್ರಿಲ್ ರಂದು ನರೇಂದ್ರ ಮೋದಿಯವರ ಚಮಚಾಗಳು ವಿಶೇಷ ವಿಮಾನದಲ್ಲಿ ವಾರಣಾಸಿಗೆ ಬಂದು ಅಧಿಕಾರಿಗಳ ಮೇಲೆ ಒತ್ತಡವನ್ನು ಹೇರಿ ತೇಜ್ ಬಹುದ್ದೂರು ಅವರ ನಾಮಪತ್ರ ಯಾವುದೇ ಕಾರಣಕ್ಕೂ ಅಂಗೀಕಾರವಾಗಬಾರದು ಬದಲಿಗೆ ತಿರಸ್ಕಾರವಾಗಬೇಕೆಂದು ಹೇಳುತ್ತಾರೆ. ಜಿಲ್ಲಾ ಚುನಾವಣಾ ಅಧಿಕಾರಿ ಒತ್ತಡಕ್ಕೆ ಒಳಗಾಗಿ ಈ ರೀತಿ ನಡೆದುಕೊಂಡಿದ್ದಾರೆ.
ದೇಶದ ನಾಗರೀಕರಲ್ಲಿ ನನ್ನ ವಿನಂತಿ ಇದೆ, ಈಗ ತಾವು ಧ್ವನಿ ಎತ್ತದೆ ಇದ್ದರೆ ಪ್ರಜಾಪ್ರಭುತ್ವದ ಹತ್ಯೆಯಾಗುತ್ತದೆ. ಇವತ್ತು ಒಂದು ಅವಕಾಶವಿದೆ, ತಾವೆಲ್ಲರೂ ರಸ್ತೆಯ ಮೇಲೆ ಬನ್ನಿ ನನ್ನ ಪರವಾಗಿ ಪ್ರತಿಭಟನೆ ಮಾಡಿ. ಯಾಕೆಂದರೆ ಇದು ಸತ್ಯ ಮತ್ತು ಸುಳ್ಳಿನ ಹೋರಾಟವಾಗಿದೆ, ಇದೊಂದು ಶಡ್ಯಂತ್ರ ರಚಿಸಲಾಗಿದೆ. ದೇಶದ ನಿವಾಸಿಗಳೇ, ನೀವು ಎಲ್ಲೆ ಇರಿ, ಪ್ರತಿಭಟನೆ ದಾಖಲು ಮಾಡಿ, ಫೇಸ್‌ಬುಕ್‌, ವಾಟ್ಸ್-ಆಪ್, ಟ್ವಿಟರ್ ಮೂಲಕ ಬರೆಯಿರಿ. ಪ್ರಶ್ನೆ ಮಾಡಿ, ತೇಜ ಬಹುದ್ದೂರ ಅವರ ನಾಮಪತ್ರ ತಿರಸ್ಕರಿಸುವ ಅಧಿಕಾರ ನಿಮಗೆ ಯಾರು ನೀಡಿದ್ದಾರೆ ಎಂದು ಕೇಳಿ, ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ.

ವಿಡಿಯೋ ನೋಡಿ

ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧನ ಆಕ್ರೋಶದ ಮಾತುಗಳನ್ನು ಕೇಳಿ.

Naanu Gauri यांनी वर पोस्ट केले गुरुवार, २ मे, २०१९

ಈ ವಿಡಿಯೋ ಯಾರು ನೋಡುತ್ತಿದ್ದಿರೋ ಒಂದು ಗಂಟೆಯೊಳಗೆ ಪ್ರತಿಯೊಬ್ಬರು ಬಿಜೆಪಿ ಸರಕಾರವನ್ನು ಅಳ್ಳಾಡಿಸಿ. ಇದೇ ನನ್ನ ವಿನಂತಿಯಿದೆ. ಈಗ ನನಗೆ ನಿಮ್ಮ ಸಹಕಾರ ಬೇಕಿದೆ. ತೇಜ ಬಹದ್ದೂರ್ ಟ್ವಿಟರ್ ನಲ್ಲಿ ಟಾಪ್ ಟೆನ್ ನಲ್ಲಿ ಹೋಗುತ್ತಿದ್ದಾನೆ ಎಂದು ಇವರಿಗೆ ಅನಿಸಿತೋ ಅವಾಗ ಇವರ ತಂಡ ನನ್ನ ವಿರುದ್ದ ಷಡ್ಯಂತ್ರ ರಚಿಸಿದ್ದಾರೆ. ಇಲ್ಲಿ ಯೋಗಿ ಮತ್ತು ಮೋದಿ ರಾತ್ರಿ ಎರಡು ಗಂಟೆಗೆ ಅಧಿಕಾರಿಗಳ ಸಭೆ ಮಾಡುತ್ತಾರೆ. ಅರೇ ಹರಾಮಕೋರೋ ನಿಮಗೆ ಇಷ್ಟು ಹೆದರಿಕೆ ಇದ್ದರೆ, ಬನ್ನಿ ಎದುರಿಗೆ ಬಂದು ರನ್ನನ ನೇರವಾಗಿ ಏದುರಿಸಿ. ನನ್ನ ಬೆನ್ನಿನ ಹಿಂದೆ ಯಾಕೆ ಯುದ್ದ ಮಾಡುತ್ತೀರ? ನಾನು ಚಾಲೆಂಜ್ ಮಾಡುತ್ತೇನೆ ಬನ್ನಿ ನನಗೆ ನೇರವಾಗಿ ಕಣದಲ್ಲಿ ಏದುರಿಸಿ.
– ತೇಜ್ ಬಹದ್ದೂರ್ ಯಾದವ್
ಕನ್ನಡಕ್ಕೆ: ರಜಾಕ್ ಉಸ್ತಾದ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...