Homeಸಿನಿಮಾಕ್ರೀಡೆವಿಶ್ವಕಪ್ ಕ್ರಿಕೆಟ್: ಭಾರತ ನ್ಯೂಝಿಲೆಂಡ್ ಆಟಕ್ಕೆ ಮಳೆ ಅಡ್ಡಿ: ಮುಂದೇನಾಗುತ್ತೇ ಗೊತ್ತೆ?

ವಿಶ್ವಕಪ್ ಕ್ರಿಕೆಟ್: ಭಾರತ ನ್ಯೂಝಿಲೆಂಡ್ ಆಟಕ್ಕೆ ಮಳೆ ಅಡ್ಡಿ: ಮುಂದೇನಾಗುತ್ತೇ ಗೊತ್ತೆ?

- Advertisement -
- Advertisement -

ಬಹುನಿರೀಕ್ಷಿತ ಸೆಮಿಫೈನಲ್ ಪಂದ್ಯದಲ್ಲಿ ಮಳೆಯದ್ದೇ ಆಟ!

4 ವರ್ಷಕ್ಕೊಮ್ಮೆ ನಡೆಯುವ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಬಹುನಿರೀಕ್ಷಿತ ಘಟ್ಟವಾಗಿದ್ದ ಸೆಮಿಫೈನಲ್ ಪಂದ್ಯ ಇಂದು ಭಾರತ ಮತ್ತು ನ್ಯೂಝಿಲೆಂಡ್ ತಂಡದ ನಡುವೆ ನಡೆಯುತ್ತಿತ್ತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ನ್ಯೂಝಿಲೆಂಡ್ ತಂಡದ ವಿರುದ್ಧ ಭಾರತದ ಬೌಲರ್ ಗಳು ಆರಂಭದಿಂದಲೂ ಕಟ್ಟುನಿಟ್ಟಾದ ಬೌಲಿಂಗ್ ದಾಳಿಯಿಂದಾಗಿ ಅಲ್ಪ ಮೊತ್ತೊಕ್ಕೆ ಕಟ್ಟಿಹಾಕಲು ಸಫಲವಾಗಿತ್ತು. ಆರಂಭದ ಎರಡೂ ಓವರ್ ಅನ್ನು ಭುವನೇಶ್ವರ್ ಕುಮಾರ್ ಮತ್ತು ಜಸ್ಪ್ರೀತ್ ಭುಮ್ರಾ ಮೇಡೆನ್ ಸಾಧನೆ ಮಾಡಿದ್ದರು. ನಾಲ್ಕನೇ ಓವರ್ ನ ಹೊತ್ತಿಗೆ 1 ರನ್ ಗೆ ಒಂದು ವಿಕೆಟ್ ಉರುಳಿಸಿ 46.1 ಓವರ್ ಗೆ 5 ವಿಕೆಟ್ ಫತನಕ್ಕೆ ಕೇವಲ 211 ರನ್ ಗೆ ನ್ಯೂಝಿಲೆಂಡ್ ಅನ್ನು ಕಟ್ಟಿಹಾಕಿತ್ತು.

ಈ ಮಧ್ಯೆ ಭಾರಿ ಮಳೆ ಶುರುವಾಗಿದ್ದು ಪಂದ್ಯವನ್ನು ಸ್ಥಗಿತ ಗೊಳಿಸಲಾಗಿದೆ. ಮುಂದಿನ ಎರಡು ಗಂಟೆಗಳ ಕಾಲ ಕಾದು ಹವಮಾನವನ್ನು ಮತ್ತೊಮ್ಮೆ ವೀಕ್ಷಣೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳುವ ಬಗ್ಗೆ ಪಂದ್ಯದ ಅಂಪೈರ್ ಗಳು ತಿಳಿಸಿದ್ದಾರೆ. ಒಂದು ವೇಳೆ ಮಳೆ ನಿಂತು ಆಟವನ್ನು ಡೆಕ್ವರ್ಥ್ ಲೂಯಿಸ್ ನಿಯಮದ ಪ್ರಕಾರ ಆಟವನ್ನು 20 ಓವರ್ ಗೆ ಇಳಿಸಿ ಪಂದ್ಯವನ್ನು ಮುಂದುವರೆಸಿದರೆ ಸಧ್ಯ ಪಂದ್ಯವನ್ನು ಸಂಪೂರ್ಣ ಹಿಡಿತದಲ್ಲಿ ಇಟ್ಟುಕೊಂಡಿರುವ ಭಾರತಕ್ಕೆ ಕಷ್ಟದ ಗುರಿ ನೀಡಬಹುದೆಂಬ ಅಸಮಧಾನ ಭಾರತೀಯ ಅಭಿಮಾನಿಗಳಲ್ಲಿ ಮೂಡಿದೆ. ಅಥವಾ ಪಂದ್ಯವನ್ನು 46 ಓವರ್ ಗೆ ಇಳಿಸಿ, 237 ರನ್ ನ ಗುರಿಯನ್ನು ಭಾರತಕ್ಕೆ ನೀಡಬಹುದಾಗಿದೆ.

ಮಳೆ ಇನ್ನೂ ನಿಲ್ಲುವ ಸೂಚನೆ ನೀಡದೇ ಇದ್ದರೆ ಇದೇ ಪಂದ್ಯವನ್ನು (211/5, 46.1ಓವರ್) ನಾಳೆಗೆ ಮುಂದುವರೆಸುವ ನಿಯಮಗಳಿವೆ ಎಂಬ ಅಭಿಪ್ರಾಯವನ್ನು ವೀಕ್ಷಕ ವಿವವರಣೆಯವರು ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೂ 1999 ರ ಟೂರ್ನಿಯಲ್ಲಿ ಹಾಗೂ 2002 ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿಯೂ ಹೀಗೆ ಮುಂದೂಡಲಾಗಿತ್ತು. ಒಟ್ಟಾರೆ ಇನ್ನೂ ಕಲವು ಹೊತ್ತು ಕಾದು ನೋಡಬೇಕಿದೆ. ಮುಂದಿನ ಮಾಹಿತಿಗಾಗಿ ನಮ್ಮ ವೆಬ್ ಹಾಗೂ Naanu Gauri ಫೇಸ್ಬುಕ್ ಪೇಜ್ ನಲ್ಲಿ ನಿರೀಕ್ಷಿಸಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...