Homeಸಿನಿಮಾಕ್ರೀಡೆವಿಶ್ವಕಪ್ ಕ್ರಿಕೆಟ್: ಭಾರತ ನ್ಯೂಝಿಲೆಂಡ್ ಆಟಕ್ಕೆ ಮಳೆ ಅಡ್ಡಿ: ಮುಂದೇನಾಗುತ್ತೇ ಗೊತ್ತೆ?

ವಿಶ್ವಕಪ್ ಕ್ರಿಕೆಟ್: ಭಾರತ ನ್ಯೂಝಿಲೆಂಡ್ ಆಟಕ್ಕೆ ಮಳೆ ಅಡ್ಡಿ: ಮುಂದೇನಾಗುತ್ತೇ ಗೊತ್ತೆ?

- Advertisement -
- Advertisement -

ಬಹುನಿರೀಕ್ಷಿತ ಸೆಮಿಫೈನಲ್ ಪಂದ್ಯದಲ್ಲಿ ಮಳೆಯದ್ದೇ ಆಟ!

4 ವರ್ಷಕ್ಕೊಮ್ಮೆ ನಡೆಯುವ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಬಹುನಿರೀಕ್ಷಿತ ಘಟ್ಟವಾಗಿದ್ದ ಸೆಮಿಫೈನಲ್ ಪಂದ್ಯ ಇಂದು ಭಾರತ ಮತ್ತು ನ್ಯೂಝಿಲೆಂಡ್ ತಂಡದ ನಡುವೆ ನಡೆಯುತ್ತಿತ್ತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ನ್ಯೂಝಿಲೆಂಡ್ ತಂಡದ ವಿರುದ್ಧ ಭಾರತದ ಬೌಲರ್ ಗಳು ಆರಂಭದಿಂದಲೂ ಕಟ್ಟುನಿಟ್ಟಾದ ಬೌಲಿಂಗ್ ದಾಳಿಯಿಂದಾಗಿ ಅಲ್ಪ ಮೊತ್ತೊಕ್ಕೆ ಕಟ್ಟಿಹಾಕಲು ಸಫಲವಾಗಿತ್ತು. ಆರಂಭದ ಎರಡೂ ಓವರ್ ಅನ್ನು ಭುವನೇಶ್ವರ್ ಕುಮಾರ್ ಮತ್ತು ಜಸ್ಪ್ರೀತ್ ಭುಮ್ರಾ ಮೇಡೆನ್ ಸಾಧನೆ ಮಾಡಿದ್ದರು. ನಾಲ್ಕನೇ ಓವರ್ ನ ಹೊತ್ತಿಗೆ 1 ರನ್ ಗೆ ಒಂದು ವಿಕೆಟ್ ಉರುಳಿಸಿ 46.1 ಓವರ್ ಗೆ 5 ವಿಕೆಟ್ ಫತನಕ್ಕೆ ಕೇವಲ 211 ರನ್ ಗೆ ನ್ಯೂಝಿಲೆಂಡ್ ಅನ್ನು ಕಟ್ಟಿಹಾಕಿತ್ತು.

ಈ ಮಧ್ಯೆ ಭಾರಿ ಮಳೆ ಶುರುವಾಗಿದ್ದು ಪಂದ್ಯವನ್ನು ಸ್ಥಗಿತ ಗೊಳಿಸಲಾಗಿದೆ. ಮುಂದಿನ ಎರಡು ಗಂಟೆಗಳ ಕಾಲ ಕಾದು ಹವಮಾನವನ್ನು ಮತ್ತೊಮ್ಮೆ ವೀಕ್ಷಣೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳುವ ಬಗ್ಗೆ ಪಂದ್ಯದ ಅಂಪೈರ್ ಗಳು ತಿಳಿಸಿದ್ದಾರೆ. ಒಂದು ವೇಳೆ ಮಳೆ ನಿಂತು ಆಟವನ್ನು ಡೆಕ್ವರ್ಥ್ ಲೂಯಿಸ್ ನಿಯಮದ ಪ್ರಕಾರ ಆಟವನ್ನು 20 ಓವರ್ ಗೆ ಇಳಿಸಿ ಪಂದ್ಯವನ್ನು ಮುಂದುವರೆಸಿದರೆ ಸಧ್ಯ ಪಂದ್ಯವನ್ನು ಸಂಪೂರ್ಣ ಹಿಡಿತದಲ್ಲಿ ಇಟ್ಟುಕೊಂಡಿರುವ ಭಾರತಕ್ಕೆ ಕಷ್ಟದ ಗುರಿ ನೀಡಬಹುದೆಂಬ ಅಸಮಧಾನ ಭಾರತೀಯ ಅಭಿಮಾನಿಗಳಲ್ಲಿ ಮೂಡಿದೆ. ಅಥವಾ ಪಂದ್ಯವನ್ನು 46 ಓವರ್ ಗೆ ಇಳಿಸಿ, 237 ರನ್ ನ ಗುರಿಯನ್ನು ಭಾರತಕ್ಕೆ ನೀಡಬಹುದಾಗಿದೆ.

ಮಳೆ ಇನ್ನೂ ನಿಲ್ಲುವ ಸೂಚನೆ ನೀಡದೇ ಇದ್ದರೆ ಇದೇ ಪಂದ್ಯವನ್ನು (211/5, 46.1ಓವರ್) ನಾಳೆಗೆ ಮುಂದುವರೆಸುವ ನಿಯಮಗಳಿವೆ ಎಂಬ ಅಭಿಪ್ರಾಯವನ್ನು ವೀಕ್ಷಕ ವಿವವರಣೆಯವರು ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೂ 1999 ರ ಟೂರ್ನಿಯಲ್ಲಿ ಹಾಗೂ 2002 ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿಯೂ ಹೀಗೆ ಮುಂದೂಡಲಾಗಿತ್ತು. ಒಟ್ಟಾರೆ ಇನ್ನೂ ಕಲವು ಹೊತ್ತು ಕಾದು ನೋಡಬೇಕಿದೆ. ಮುಂದಿನ ಮಾಹಿತಿಗಾಗಿ ನಮ್ಮ ವೆಬ್ ಹಾಗೂ Naanu Gauri ಫೇಸ್ಬುಕ್ ಪೇಜ್ ನಲ್ಲಿ ನಿರೀಕ್ಷಿಸಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...