Homeಮುಖಪುಟಲತಾ ಮಂಗೇಶ್ಕರ್ ಅವರ 10 ಎವರ್‌‌ಗ್ರೀನ್‌ ಹಾಡುಗಳು

ಲತಾ ಮಂಗೇಶ್ಕರ್ ಅವರ 10 ಎವರ್‌‌ಗ್ರೀನ್‌ ಹಾಡುಗಳು

- Advertisement -
- Advertisement -

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಮ್ಮನ್ನೆಲ್ಲ ಇಂದು ಅಗಲಿದ್ದಾರೆ. ದೇಶದ ಸಂಗೀತ ಸಂಸ್ಕೃತಿಯನ್ನು ರೂಪಿಸುವಲ್ಲಿ ಅವರ ಧ್ವನಿಯು ಪ್ರಮುಖ ಪಾತ್ರವಹಿಸಿದೆ. ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು, 15 ಬಂಗಾಳ ಚಲನಚಿತ್ರ ಪತ್ರಕರ್ತರ ಸಂಘದ ಪ್ರಶಸ್ತಿಗಳು, ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿಗಾಗಿ ನಾಲ್ಕು ಫಿಲ್ಮ್‌ಫೇರ್‌‌ ಪ್ರಶಸ್ತಿಗಳು, ಎರಡು ಫಿಲ್ಮ್‌ಫೇರ್‌‌ ವಿಶೇಷ ಪ್ರಶಸ್ತಿಗಳು, ಫಿಲ್ಮ್‌ಫೇರ್‌‌ ಜೀವಮಾನ ಸಾಧನೆ ಪ್ರಶಸ್ತಿ ಮತ್ತು ಇನ್ನೂ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಏಳು ದಶಕಗಳ ವೃತ್ತಿ ಜೀವನದಲ್ಲಿ ಲತಾ ಮಂಗೇಶ್ಕರ್‌ ಹಿಂದಿ ಸೇರಿದಂತೆ ಭಾರತದ 20 ಭಾಷೆಗಳಲ್ಲಿ 25 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಕನ್ನಡದ ಸಂಗೊಳ್ಳಿ ರಾಯಣ್ಣ ಚಿತ್ರದ ಬೆಳ್ಳನೆ ಬೆಳಗಾಯಿತು ಗೀತೆ ಸೇರಿದಂತೆ ಎರಡು ಹಾಡುಗಳನ್ನು ಹಾಡಿದ್ದಾರೆ. ಈ ಪೈಕಿ ನೂರಾರು ಹಾಡುಗಳು ಎಂದಿಗೂ ಮರೆಯದ ಗೀತೆಗಳ ಸಾಲಿನಲ್ಲಿವೆ. ಲತಾ ಮಂಗೇಶ್ಕರ್ ಅವರ ಕೆಲವು ಭಾವಪೂರ್ಣ ಹಾಡುಗಳ ನೆನಪು ಇಲ್ಲಿದೆ.

1. ‘ಹೋತೊನ್ ಮೈನ್ ಐಸಿ ಬಾತ್’

`ಹೋತೊನ್ ಮೈನ್ ಐಸಿ ಬಾತ್’ ಭೂಪಿಂದರ್ ಸಿಂಗ್ ಮತ್ತು ಲತಾ ಮಂಗೇಶ್ಕರ್ ಒಳಗೊಂಡ ಯುಗಳ ಗೀತೆಯಾಗಿದೆ. ಈ ಹಾಡಿನ ರೆಕಾರ್ಡ್ ಮತ್ತು ಚಿತ್ರೀಕರಣದ ರೀತಿಯಲ್ಲಿ ಆ ಸಮಯದಲ್ಲಿ ಗಮನಾರ್ಹವಾಗಿತ್ತು. ಜ್ಯುವೆಲ್ ಥೀಫ್ ಚಲನಚಿತ್ರವು ಮುಖ್ಯವಾಹಿನಿಯ ಬಾಲಿವುಡ್‌ನ ಅತ್ಯುತ್ತಮ ಥ್ರಿಲ್ಲರ್‌ಗಳಲ್ಲಿ ಒಂದಾಗಿದೆ.

2. ತುಜೆ ದೇಖಾ ತೋ ಯೇ ಜಾನಾ ಸನಂ

ಕುಮಾರ್ ಸಾನು ಮತ್ತು ಲತಾ ಮಂಗೇಶ್ಕರ್ ಹಾಡಿರುವ ’ತುಜೆ ದೇಖಾ ತೋ ಯೇ ಜಾನಾ ಸನಂ’ ದಿಲ್ವಾಲೆ ದುನಿಯಾ ಲೇ ಜಾಯೆಂಗೇ ಸಿನಿಮಾದ ಈ ಹಾಡು ಹಿಟ್ ಆಯಿತು.

3. ’ಆಜ್ ಫಿರ್ ಜೀನೆ ಕಿ ತಮನ್ನಾ’

ಆರ್.ಕೆ. ನಾರಾಯಣ್ ಅವರ ಕಾದಂಬರಿ ಆಧಾರಿತ ಸಿನಿಮಾ ‘ಗೈಡ್’ ಚಿತ್ರದ ಹಾಡು. ಶೈಲೇಂದ್ರ ಬರೆದಿರುವ ಎಸ್.ಡಿ. ಬ್ರೂಮನ್ ಸಂಗೀತ ಸಂಯೋಜನೆಯ ಈ ಹಾಡು ತುಂಬಾ ಜನಪ್ರಿಯವಾಗಿತ್ತು. ಕಿಶೋರ್ ಕುಮಾರ್ ಮತ್ತು ಲತಾ ಮಂಗೇಶ್ಕರ್ ಒಳಗೊಂಡ ಈ ಯುಗಳ ಗೀತೆ ನಿಮ್ಮನ್ನು 60 ರ ದಶಕಕ್ಕೆ ಕೊಂಡೊಯ್ಯುತ್ತದೆ.

4. ಪಿಯಾ ತೋಸೆ

1965 ರ ರೊಮ್ಯಾಂಟಿಕ್ ಸಿನಿಮಾ ‘ಗೈಡ್’. ವಹೀದಾ ರೆಹಮಾನ್ ಮತ್ತು ದೇವ್ ಆನಂದ್ ಈ ಹಾಡಿನಲ್ಲಿ ಚಿತ್ರಿಸಲಾಗಿದೆ. ಬಾಲಿವುಡ್ ನಿರ್ಮಿಸಿದ ಅತ್ಯಂತ ಭಾವಪೂರ್ಣ ರೊಮ್ಯಾಂಟಿಕ್ ಹಾಡುಗಳಲ್ಲಿ ಒಂದಾಗಿದೆ.

5. ಕೋರಾ ಕಾಗಜ್ ಥಾ ಯೇ ಮನ್ ಮೇರಾ

ಕಿಶೋರ್ ಕುಮಾರ್ ಮತ್ತು ಲತಾ ಮಂಗೇಶ್ಕರ್ ಒಳಗೊಂಡ ಡ್ಯುಯೆಟ್ ನಿಮ್ಮನ್ನು 60 ರ ದಶಕಕ್ಕೆ ಕೊಂಡೊಯ್ಯುತ್ತದೆ.

6. ಆಪ್‌ ಕಿ ನಝ್ರೋನ್‌ ನೆ ಸಮ್ಜಾ

ಮಾಲಾ ಸಿನ್ಹಾ, ಧರ್ಮೇಂದ್ರ ಮತ್ತು ಬಾಲರಾಜ್ ಸಹನ್ ನಟಿಸಿದ 1962ರ ಅನ್ಪರ್‌ ಚಿತ್ರಕ್ಕಾಗಿ ಲತಾ ಮಂಗೇಶ್ಕರ್ ಹಾಡಿದ್ದಾರೆ. ಸಾಹಿತ್ಯವನ್ನು ರಾಜಾ ಮೆಹದಿ ಅಲಿ ಖಾನ್ ಬರೆದಿದ್ದಾರೆ.

7. ಮೇರಾ ಸಾಯಾ ಸಾಥ್ ಹೋಗಾ, ಮೇರಾ ಸಾಯಾ

ಕಾಡುವ ಮೆಲೋಡಿ ‘ಮೇರಾ ಸಾಯಾ ಸಾಥ್ ಹೋಗಾ’ ಅತ್ಯಂತ ಜನಪ್ರಿಯ ಹಾಡುಗಳಲ್ಲಿ ಒಂದಾಗಿದೆ, ಇಂದಿಗೂ ಈ ಚಲನಚಿತ್ರವನ್ನು ನೋಡಲೇಬೇಕು.


8. ಹುಮೇನ್ ಔರ್ ಜೀನೆ ಕಿ, ಅಗರ್ ತುಮ್ ನಾ ಹೋತೆ

ರಾಜೇಶ್ ಖನ್ನಾ, ರೇಖಾ ಮತ್ತು ರಾಜ್ ಬಬ್ಬರ್ ನಟಿಸಿರುವ, ಲತಾ ಮಂಗೇಶ್ಕರ್ ಹಾಡಿರುವ ಈ ಹಾಡು ಸೂಪರ್ಹಿಟ್ ಆಗಿತ್ತು . ಈ ಹಾಡು ಮೂರು ಆವೃತ್ತಿಗಳನ್ನು ಹೊಂದಿತ್ತು – ಕಿಶೋರ್ ಕುಮಾರ್ ಆವೃತ್ತಿ, ಲತಾ ಮಂಗೇಶ್ಕರ್ ಆವೃತ್ತಿ ಮತ್ತು ಯುಗಳ ಗೀತೆ.

9. ಜಿಯಾ ಚಲೆ ಜಾ ಚಲೆ

ಮಣಿರತ್ನಂ ಅವರ 1998ರಲ್ಲಿ ಬಿಡುಗಡೆಯಾದ ದಿಲ್ ಸೆ ಸಿನಿಮಾದ ಈ ಹಾಡನ್ನು ಪ್ರೀತಿ ಜಿಂಟಾ ಮತ್ತು ಶಾರುಖ್ ಖಾನ್ ಅವರ ಮೇಲೆ ಚಿತ್ರಿಸಲಾಗಿದೆ. ಎ.ಆರ್. ರೆಹಮಾನ್ ಈ ಸಿನಿಮಾದ ಸಂಗೀತ ಸಂಯೋಜನೆ ಮಾಡಿದ್ದಾರೆ.

10. ಕಭಿ ಖುಷಿ ಕಭಿ ಗಮ್

ಅಮಿತಾಬ್ ಬಚ್ಚನ್, ಜಯಾ ಬಚ್ಚನ್, ಶಾರುಖ್ ಖಾನ್, ಕಾಜೋಲ್, ಹೃತಿಕ್ ರೋಷನ್, ಕರೀನಾ ಕಪೂರ್ ಮುಂತಾದ ಬಾಲಿವುಡ್‌ನ ಸ್ಟಾರ್ ನಟರು ನಟಿಸಿದ ಈ ಚಿತ್ರವು ಭಾರಿ ಹಿಟ್ ಆಗಿತ್ತು. ಈ ಸಿನಿಮಾದ ಶೀರ್ಷಿಕೆ ಗೀತೆಯನ್ನು ಹಾಡಿದ್ದು ಲತಾ ಮಂಗೇಶ್ಕರ್.


ಇದನ್ನೂ ಓದಿರಿ: ಲತಾ ಮಂಗೇಶ್ಕರ್‌ : ನಿಮಗೆ ಗೊತ್ತಿರದ ಲತಾಜಿ ಬಗ್ಗೆ ವಿಶೇಷ ಮಾಹಿತಿ ಇಲ್ಲಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...