Homeಮುಖಪುಟಲತಾ ಮಂಗೇಶ್ಕರ್ ಅವರ 10 ಎವರ್‌‌ಗ್ರೀನ್‌ ಹಾಡುಗಳು

ಲತಾ ಮಂಗೇಶ್ಕರ್ ಅವರ 10 ಎವರ್‌‌ಗ್ರೀನ್‌ ಹಾಡುಗಳು

- Advertisement -
- Advertisement -

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಮ್ಮನ್ನೆಲ್ಲ ಇಂದು ಅಗಲಿದ್ದಾರೆ. ದೇಶದ ಸಂಗೀತ ಸಂಸ್ಕೃತಿಯನ್ನು ರೂಪಿಸುವಲ್ಲಿ ಅವರ ಧ್ವನಿಯು ಪ್ರಮುಖ ಪಾತ್ರವಹಿಸಿದೆ. ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು, 15 ಬಂಗಾಳ ಚಲನಚಿತ್ರ ಪತ್ರಕರ್ತರ ಸಂಘದ ಪ್ರಶಸ್ತಿಗಳು, ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿಗಾಗಿ ನಾಲ್ಕು ಫಿಲ್ಮ್‌ಫೇರ್‌‌ ಪ್ರಶಸ್ತಿಗಳು, ಎರಡು ಫಿಲ್ಮ್‌ಫೇರ್‌‌ ವಿಶೇಷ ಪ್ರಶಸ್ತಿಗಳು, ಫಿಲ್ಮ್‌ಫೇರ್‌‌ ಜೀವಮಾನ ಸಾಧನೆ ಪ್ರಶಸ್ತಿ ಮತ್ತು ಇನ್ನೂ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಏಳು ದಶಕಗಳ ವೃತ್ತಿ ಜೀವನದಲ್ಲಿ ಲತಾ ಮಂಗೇಶ್ಕರ್‌ ಹಿಂದಿ ಸೇರಿದಂತೆ ಭಾರತದ 20 ಭಾಷೆಗಳಲ್ಲಿ 25 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಕನ್ನಡದ ಸಂಗೊಳ್ಳಿ ರಾಯಣ್ಣ ಚಿತ್ರದ ಬೆಳ್ಳನೆ ಬೆಳಗಾಯಿತು ಗೀತೆ ಸೇರಿದಂತೆ ಎರಡು ಹಾಡುಗಳನ್ನು ಹಾಡಿದ್ದಾರೆ. ಈ ಪೈಕಿ ನೂರಾರು ಹಾಡುಗಳು ಎಂದಿಗೂ ಮರೆಯದ ಗೀತೆಗಳ ಸಾಲಿನಲ್ಲಿವೆ. ಲತಾ ಮಂಗೇಶ್ಕರ್ ಅವರ ಕೆಲವು ಭಾವಪೂರ್ಣ ಹಾಡುಗಳ ನೆನಪು ಇಲ್ಲಿದೆ.

1. ‘ಹೋತೊನ್ ಮೈನ್ ಐಸಿ ಬಾತ್’

`ಹೋತೊನ್ ಮೈನ್ ಐಸಿ ಬಾತ್’ ಭೂಪಿಂದರ್ ಸಿಂಗ್ ಮತ್ತು ಲತಾ ಮಂಗೇಶ್ಕರ್ ಒಳಗೊಂಡ ಯುಗಳ ಗೀತೆಯಾಗಿದೆ. ಈ ಹಾಡಿನ ರೆಕಾರ್ಡ್ ಮತ್ತು ಚಿತ್ರೀಕರಣದ ರೀತಿಯಲ್ಲಿ ಆ ಸಮಯದಲ್ಲಿ ಗಮನಾರ್ಹವಾಗಿತ್ತು. ಜ್ಯುವೆಲ್ ಥೀಫ್ ಚಲನಚಿತ್ರವು ಮುಖ್ಯವಾಹಿನಿಯ ಬಾಲಿವುಡ್‌ನ ಅತ್ಯುತ್ತಮ ಥ್ರಿಲ್ಲರ್‌ಗಳಲ್ಲಿ ಒಂದಾಗಿದೆ.

2. ತುಜೆ ದೇಖಾ ತೋ ಯೇ ಜಾನಾ ಸನಂ

ಕುಮಾರ್ ಸಾನು ಮತ್ತು ಲತಾ ಮಂಗೇಶ್ಕರ್ ಹಾಡಿರುವ ’ತುಜೆ ದೇಖಾ ತೋ ಯೇ ಜಾನಾ ಸನಂ’ ದಿಲ್ವಾಲೆ ದುನಿಯಾ ಲೇ ಜಾಯೆಂಗೇ ಸಿನಿಮಾದ ಈ ಹಾಡು ಹಿಟ್ ಆಯಿತು.

3. ’ಆಜ್ ಫಿರ್ ಜೀನೆ ಕಿ ತಮನ್ನಾ’

ಆರ್.ಕೆ. ನಾರಾಯಣ್ ಅವರ ಕಾದಂಬರಿ ಆಧಾರಿತ ಸಿನಿಮಾ ‘ಗೈಡ್’ ಚಿತ್ರದ ಹಾಡು. ಶೈಲೇಂದ್ರ ಬರೆದಿರುವ ಎಸ್.ಡಿ. ಬ್ರೂಮನ್ ಸಂಗೀತ ಸಂಯೋಜನೆಯ ಈ ಹಾಡು ತುಂಬಾ ಜನಪ್ರಿಯವಾಗಿತ್ತು. ಕಿಶೋರ್ ಕುಮಾರ್ ಮತ್ತು ಲತಾ ಮಂಗೇಶ್ಕರ್ ಒಳಗೊಂಡ ಈ ಯುಗಳ ಗೀತೆ ನಿಮ್ಮನ್ನು 60 ರ ದಶಕಕ್ಕೆ ಕೊಂಡೊಯ್ಯುತ್ತದೆ.

4. ಪಿಯಾ ತೋಸೆ

1965 ರ ರೊಮ್ಯಾಂಟಿಕ್ ಸಿನಿಮಾ ‘ಗೈಡ್’. ವಹೀದಾ ರೆಹಮಾನ್ ಮತ್ತು ದೇವ್ ಆನಂದ್ ಈ ಹಾಡಿನಲ್ಲಿ ಚಿತ್ರಿಸಲಾಗಿದೆ. ಬಾಲಿವುಡ್ ನಿರ್ಮಿಸಿದ ಅತ್ಯಂತ ಭಾವಪೂರ್ಣ ರೊಮ್ಯಾಂಟಿಕ್ ಹಾಡುಗಳಲ್ಲಿ ಒಂದಾಗಿದೆ.

5. ಕೋರಾ ಕಾಗಜ್ ಥಾ ಯೇ ಮನ್ ಮೇರಾ

ಕಿಶೋರ್ ಕುಮಾರ್ ಮತ್ತು ಲತಾ ಮಂಗೇಶ್ಕರ್ ಒಳಗೊಂಡ ಡ್ಯುಯೆಟ್ ನಿಮ್ಮನ್ನು 60 ರ ದಶಕಕ್ಕೆ ಕೊಂಡೊಯ್ಯುತ್ತದೆ.

6. ಆಪ್‌ ಕಿ ನಝ್ರೋನ್‌ ನೆ ಸಮ್ಜಾ

ಮಾಲಾ ಸಿನ್ಹಾ, ಧರ್ಮೇಂದ್ರ ಮತ್ತು ಬಾಲರಾಜ್ ಸಹನ್ ನಟಿಸಿದ 1962ರ ಅನ್ಪರ್‌ ಚಿತ್ರಕ್ಕಾಗಿ ಲತಾ ಮಂಗೇಶ್ಕರ್ ಹಾಡಿದ್ದಾರೆ. ಸಾಹಿತ್ಯವನ್ನು ರಾಜಾ ಮೆಹದಿ ಅಲಿ ಖಾನ್ ಬರೆದಿದ್ದಾರೆ.

7. ಮೇರಾ ಸಾಯಾ ಸಾಥ್ ಹೋಗಾ, ಮೇರಾ ಸಾಯಾ

ಕಾಡುವ ಮೆಲೋಡಿ ‘ಮೇರಾ ಸಾಯಾ ಸಾಥ್ ಹೋಗಾ’ ಅತ್ಯಂತ ಜನಪ್ರಿಯ ಹಾಡುಗಳಲ್ಲಿ ಒಂದಾಗಿದೆ, ಇಂದಿಗೂ ಈ ಚಲನಚಿತ್ರವನ್ನು ನೋಡಲೇಬೇಕು.


8. ಹುಮೇನ್ ಔರ್ ಜೀನೆ ಕಿ, ಅಗರ್ ತುಮ್ ನಾ ಹೋತೆ

ರಾಜೇಶ್ ಖನ್ನಾ, ರೇಖಾ ಮತ್ತು ರಾಜ್ ಬಬ್ಬರ್ ನಟಿಸಿರುವ, ಲತಾ ಮಂಗೇಶ್ಕರ್ ಹಾಡಿರುವ ಈ ಹಾಡು ಸೂಪರ್ಹಿಟ್ ಆಗಿತ್ತು . ಈ ಹಾಡು ಮೂರು ಆವೃತ್ತಿಗಳನ್ನು ಹೊಂದಿತ್ತು – ಕಿಶೋರ್ ಕುಮಾರ್ ಆವೃತ್ತಿ, ಲತಾ ಮಂಗೇಶ್ಕರ್ ಆವೃತ್ತಿ ಮತ್ತು ಯುಗಳ ಗೀತೆ.

9. ಜಿಯಾ ಚಲೆ ಜಾ ಚಲೆ

ಮಣಿರತ್ನಂ ಅವರ 1998ರಲ್ಲಿ ಬಿಡುಗಡೆಯಾದ ದಿಲ್ ಸೆ ಸಿನಿಮಾದ ಈ ಹಾಡನ್ನು ಪ್ರೀತಿ ಜಿಂಟಾ ಮತ್ತು ಶಾರುಖ್ ಖಾನ್ ಅವರ ಮೇಲೆ ಚಿತ್ರಿಸಲಾಗಿದೆ. ಎ.ಆರ್. ರೆಹಮಾನ್ ಈ ಸಿನಿಮಾದ ಸಂಗೀತ ಸಂಯೋಜನೆ ಮಾಡಿದ್ದಾರೆ.

10. ಕಭಿ ಖುಷಿ ಕಭಿ ಗಮ್

ಅಮಿತಾಬ್ ಬಚ್ಚನ್, ಜಯಾ ಬಚ್ಚನ್, ಶಾರುಖ್ ಖಾನ್, ಕಾಜೋಲ್, ಹೃತಿಕ್ ರೋಷನ್, ಕರೀನಾ ಕಪೂರ್ ಮುಂತಾದ ಬಾಲಿವುಡ್‌ನ ಸ್ಟಾರ್ ನಟರು ನಟಿಸಿದ ಈ ಚಿತ್ರವು ಭಾರಿ ಹಿಟ್ ಆಗಿತ್ತು. ಈ ಸಿನಿಮಾದ ಶೀರ್ಷಿಕೆ ಗೀತೆಯನ್ನು ಹಾಡಿದ್ದು ಲತಾ ಮಂಗೇಶ್ಕರ್.


ಇದನ್ನೂ ಓದಿರಿ: ಲತಾ ಮಂಗೇಶ್ಕರ್‌ : ನಿಮಗೆ ಗೊತ್ತಿರದ ಲತಾಜಿ ಬಗ್ಗೆ ವಿಶೇಷ ಮಾಹಿತಿ ಇಲ್ಲಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...