Homeಮುಖಪುಟಲತಾ ಮಂಗೇಶ್ಕರ್ ಅವರ 10 ಎವರ್‌‌ಗ್ರೀನ್‌ ಹಾಡುಗಳು

ಲತಾ ಮಂಗೇಶ್ಕರ್ ಅವರ 10 ಎವರ್‌‌ಗ್ರೀನ್‌ ಹಾಡುಗಳು

- Advertisement -
- Advertisement -

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಮ್ಮನ್ನೆಲ್ಲ ಇಂದು ಅಗಲಿದ್ದಾರೆ. ದೇಶದ ಸಂಗೀತ ಸಂಸ್ಕೃತಿಯನ್ನು ರೂಪಿಸುವಲ್ಲಿ ಅವರ ಧ್ವನಿಯು ಪ್ರಮುಖ ಪಾತ್ರವಹಿಸಿದೆ. ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು, 15 ಬಂಗಾಳ ಚಲನಚಿತ್ರ ಪತ್ರಕರ್ತರ ಸಂಘದ ಪ್ರಶಸ್ತಿಗಳು, ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿಗಾಗಿ ನಾಲ್ಕು ಫಿಲ್ಮ್‌ಫೇರ್‌‌ ಪ್ರಶಸ್ತಿಗಳು, ಎರಡು ಫಿಲ್ಮ್‌ಫೇರ್‌‌ ವಿಶೇಷ ಪ್ರಶಸ್ತಿಗಳು, ಫಿಲ್ಮ್‌ಫೇರ್‌‌ ಜೀವಮಾನ ಸಾಧನೆ ಪ್ರಶಸ್ತಿ ಮತ್ತು ಇನ್ನೂ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಏಳು ದಶಕಗಳ ವೃತ್ತಿ ಜೀವನದಲ್ಲಿ ಲತಾ ಮಂಗೇಶ್ಕರ್‌ ಹಿಂದಿ ಸೇರಿದಂತೆ ಭಾರತದ 20 ಭಾಷೆಗಳಲ್ಲಿ 25 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಕನ್ನಡದ ಸಂಗೊಳ್ಳಿ ರಾಯಣ್ಣ ಚಿತ್ರದ ಬೆಳ್ಳನೆ ಬೆಳಗಾಯಿತು ಗೀತೆ ಸೇರಿದಂತೆ ಎರಡು ಹಾಡುಗಳನ್ನು ಹಾಡಿದ್ದಾರೆ. ಈ ಪೈಕಿ ನೂರಾರು ಹಾಡುಗಳು ಎಂದಿಗೂ ಮರೆಯದ ಗೀತೆಗಳ ಸಾಲಿನಲ್ಲಿವೆ. ಲತಾ ಮಂಗೇಶ್ಕರ್ ಅವರ ಕೆಲವು ಭಾವಪೂರ್ಣ ಹಾಡುಗಳ ನೆನಪು ಇಲ್ಲಿದೆ.

1. ‘ಹೋತೊನ್ ಮೈನ್ ಐಸಿ ಬಾತ್’

`ಹೋತೊನ್ ಮೈನ್ ಐಸಿ ಬಾತ್’ ಭೂಪಿಂದರ್ ಸಿಂಗ್ ಮತ್ತು ಲತಾ ಮಂಗೇಶ್ಕರ್ ಒಳಗೊಂಡ ಯುಗಳ ಗೀತೆಯಾಗಿದೆ. ಈ ಹಾಡಿನ ರೆಕಾರ್ಡ್ ಮತ್ತು ಚಿತ್ರೀಕರಣದ ರೀತಿಯಲ್ಲಿ ಆ ಸಮಯದಲ್ಲಿ ಗಮನಾರ್ಹವಾಗಿತ್ತು. ಜ್ಯುವೆಲ್ ಥೀಫ್ ಚಲನಚಿತ್ರವು ಮುಖ್ಯವಾಹಿನಿಯ ಬಾಲಿವುಡ್‌ನ ಅತ್ಯುತ್ತಮ ಥ್ರಿಲ್ಲರ್‌ಗಳಲ್ಲಿ ಒಂದಾಗಿದೆ.

2. ತುಜೆ ದೇಖಾ ತೋ ಯೇ ಜಾನಾ ಸನಂ

ಕುಮಾರ್ ಸಾನು ಮತ್ತು ಲತಾ ಮಂಗೇಶ್ಕರ್ ಹಾಡಿರುವ ’ತುಜೆ ದೇಖಾ ತೋ ಯೇ ಜಾನಾ ಸನಂ’ ದಿಲ್ವಾಲೆ ದುನಿಯಾ ಲೇ ಜಾಯೆಂಗೇ ಸಿನಿಮಾದ ಈ ಹಾಡು ಹಿಟ್ ಆಯಿತು.

3. ’ಆಜ್ ಫಿರ್ ಜೀನೆ ಕಿ ತಮನ್ನಾ’

ಆರ್.ಕೆ. ನಾರಾಯಣ್ ಅವರ ಕಾದಂಬರಿ ಆಧಾರಿತ ಸಿನಿಮಾ ‘ಗೈಡ್’ ಚಿತ್ರದ ಹಾಡು. ಶೈಲೇಂದ್ರ ಬರೆದಿರುವ ಎಸ್.ಡಿ. ಬ್ರೂಮನ್ ಸಂಗೀತ ಸಂಯೋಜನೆಯ ಈ ಹಾಡು ತುಂಬಾ ಜನಪ್ರಿಯವಾಗಿತ್ತು. ಕಿಶೋರ್ ಕುಮಾರ್ ಮತ್ತು ಲತಾ ಮಂಗೇಶ್ಕರ್ ಒಳಗೊಂಡ ಈ ಯುಗಳ ಗೀತೆ ನಿಮ್ಮನ್ನು 60 ರ ದಶಕಕ್ಕೆ ಕೊಂಡೊಯ್ಯುತ್ತದೆ.

4. ಪಿಯಾ ತೋಸೆ

1965 ರ ರೊಮ್ಯಾಂಟಿಕ್ ಸಿನಿಮಾ ‘ಗೈಡ್’. ವಹೀದಾ ರೆಹಮಾನ್ ಮತ್ತು ದೇವ್ ಆನಂದ್ ಈ ಹಾಡಿನಲ್ಲಿ ಚಿತ್ರಿಸಲಾಗಿದೆ. ಬಾಲಿವುಡ್ ನಿರ್ಮಿಸಿದ ಅತ್ಯಂತ ಭಾವಪೂರ್ಣ ರೊಮ್ಯಾಂಟಿಕ್ ಹಾಡುಗಳಲ್ಲಿ ಒಂದಾಗಿದೆ.

5. ಕೋರಾ ಕಾಗಜ್ ಥಾ ಯೇ ಮನ್ ಮೇರಾ

ಕಿಶೋರ್ ಕುಮಾರ್ ಮತ್ತು ಲತಾ ಮಂಗೇಶ್ಕರ್ ಒಳಗೊಂಡ ಡ್ಯುಯೆಟ್ ನಿಮ್ಮನ್ನು 60 ರ ದಶಕಕ್ಕೆ ಕೊಂಡೊಯ್ಯುತ್ತದೆ.

6. ಆಪ್‌ ಕಿ ನಝ್ರೋನ್‌ ನೆ ಸಮ್ಜಾ

ಮಾಲಾ ಸಿನ್ಹಾ, ಧರ್ಮೇಂದ್ರ ಮತ್ತು ಬಾಲರಾಜ್ ಸಹನ್ ನಟಿಸಿದ 1962ರ ಅನ್ಪರ್‌ ಚಿತ್ರಕ್ಕಾಗಿ ಲತಾ ಮಂಗೇಶ್ಕರ್ ಹಾಡಿದ್ದಾರೆ. ಸಾಹಿತ್ಯವನ್ನು ರಾಜಾ ಮೆಹದಿ ಅಲಿ ಖಾನ್ ಬರೆದಿದ್ದಾರೆ.

7. ಮೇರಾ ಸಾಯಾ ಸಾಥ್ ಹೋಗಾ, ಮೇರಾ ಸಾಯಾ

ಕಾಡುವ ಮೆಲೋಡಿ ‘ಮೇರಾ ಸಾಯಾ ಸಾಥ್ ಹೋಗಾ’ ಅತ್ಯಂತ ಜನಪ್ರಿಯ ಹಾಡುಗಳಲ್ಲಿ ಒಂದಾಗಿದೆ, ಇಂದಿಗೂ ಈ ಚಲನಚಿತ್ರವನ್ನು ನೋಡಲೇಬೇಕು.


8. ಹುಮೇನ್ ಔರ್ ಜೀನೆ ಕಿ, ಅಗರ್ ತುಮ್ ನಾ ಹೋತೆ

ರಾಜೇಶ್ ಖನ್ನಾ, ರೇಖಾ ಮತ್ತು ರಾಜ್ ಬಬ್ಬರ್ ನಟಿಸಿರುವ, ಲತಾ ಮಂಗೇಶ್ಕರ್ ಹಾಡಿರುವ ಈ ಹಾಡು ಸೂಪರ್ಹಿಟ್ ಆಗಿತ್ತು . ಈ ಹಾಡು ಮೂರು ಆವೃತ್ತಿಗಳನ್ನು ಹೊಂದಿತ್ತು – ಕಿಶೋರ್ ಕುಮಾರ್ ಆವೃತ್ತಿ, ಲತಾ ಮಂಗೇಶ್ಕರ್ ಆವೃತ್ತಿ ಮತ್ತು ಯುಗಳ ಗೀತೆ.

9. ಜಿಯಾ ಚಲೆ ಜಾ ಚಲೆ

ಮಣಿರತ್ನಂ ಅವರ 1998ರಲ್ಲಿ ಬಿಡುಗಡೆಯಾದ ದಿಲ್ ಸೆ ಸಿನಿಮಾದ ಈ ಹಾಡನ್ನು ಪ್ರೀತಿ ಜಿಂಟಾ ಮತ್ತು ಶಾರುಖ್ ಖಾನ್ ಅವರ ಮೇಲೆ ಚಿತ್ರಿಸಲಾಗಿದೆ. ಎ.ಆರ್. ರೆಹಮಾನ್ ಈ ಸಿನಿಮಾದ ಸಂಗೀತ ಸಂಯೋಜನೆ ಮಾಡಿದ್ದಾರೆ.

10. ಕಭಿ ಖುಷಿ ಕಭಿ ಗಮ್

ಅಮಿತಾಬ್ ಬಚ್ಚನ್, ಜಯಾ ಬಚ್ಚನ್, ಶಾರುಖ್ ಖಾನ್, ಕಾಜೋಲ್, ಹೃತಿಕ್ ರೋಷನ್, ಕರೀನಾ ಕಪೂರ್ ಮುಂತಾದ ಬಾಲಿವುಡ್‌ನ ಸ್ಟಾರ್ ನಟರು ನಟಿಸಿದ ಈ ಚಿತ್ರವು ಭಾರಿ ಹಿಟ್ ಆಗಿತ್ತು. ಈ ಸಿನಿಮಾದ ಶೀರ್ಷಿಕೆ ಗೀತೆಯನ್ನು ಹಾಡಿದ್ದು ಲತಾ ಮಂಗೇಶ್ಕರ್.


ಇದನ್ನೂ ಓದಿರಿ: ಲತಾ ಮಂಗೇಶ್ಕರ್‌ : ನಿಮಗೆ ಗೊತ್ತಿರದ ಲತಾಜಿ ಬಗ್ಗೆ ವಿಶೇಷ ಮಾಹಿತಿ ಇಲ್ಲಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...