Homeಮುಖಪುಟ103 ವರ್ಷದ ದೊರೆಸ್ವಾಮಿಯವರ 'ಮಹಾನ್ ತಾತ' ಸಾಕ್ಷ್ಯಚಿತ್ರ 103 ಕಡೆ ಪ್ರದರ್ಶನ!

103 ವರ್ಷದ ದೊರೆಸ್ವಾಮಿಯವರ ‘ಮಹಾನ್ ತಾತ’ ಸಾಕ್ಷ್ಯಚಿತ್ರ 103 ಕಡೆ ಪ್ರದರ್ಶನ!

ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ, ಚಾಮರಾಜನಗರದಲ್ಲಿ, ಶಿಕಾರಿ ಪುರದ ಖಾಸಗಿ ಬಸ್‌ ನಿಲ್ದಾಣದಲ್ಲಿ, ಬೆಂಗಳೂರಿನ ಅರಮನೆ ರಸ್ತೆಯ ಕರ್ನಾಟಕ ಸ್ಕೌಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ...

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಎಚ್.ಎಸ್ ದೊರೆಸ್ವಾಮಿಯವರ ಹೋರಾಟ ಜೀವನದ ಕುರಿತ ‘ಮಹಾನ್ ತಾತ’ ಸಾಕ್ಷ್ಯಚಿತ್ರವನ್ನು 103 ವರ್ಷದ ದೊರೆಸ್ವಾಮಿಯವರ ಗೌರವಾರ್ಥವಾಗಿ ನಿನ್ನೆ ರಾಜ್ಯದ 103 ಕಡೆಗಳಲ್ಲಿ ಪ್ರದರ್ಶನ ಮಾಡಲಾಗಿದೆ.

ಭೂಹೀನರು, ಗುಡಿಸಲುವಾಸಿಗಳು, ಅಲೆಮಾರಿಗಳು, ಕಾಲೇಜು ವಿದ್ಯಾರ್ಥಿಗಳು, ಗಾಂಧಿವಾದಿಗಳು ಹೀಗೆ ಸಮಾಜದ ನಾನಾ ವಿಭಾಗದ ಜನ ದೊರೆಸ್ವಾಮಿಯವರ ಜೀವನ ಚಿತ್ರಣವನ್ನು ಕಣ್ತುಂಬಿಕೊಂಡಿದ್ದಾರೆ.

ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ, ಚಾಮರಾಜನಗರದಲ್ಲಿ, ಶಿಕಾರಿ ಪುರದ ಖಾಸಗಿ ಬಸ್‌ ನಿಲ್ದಾಣದಲ್ಲಿ, ಬೆಂಗಳೂರಿನ ಅರಮನೆ ರಸ್ತೆಯ ಕರ್ನಾಟಕ ಸ್ಕೌಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ಹೀಗೆ ನಾನಾ ಕಡೆ ಹಿರಿಯ ಚೇತನ ನಾಡಿನ ಸಾಕ್ಷಿಪ್ರಜ್ಞೆ ದೊರೆಸ್ವಾಮಿಯ ಸಾಕ್ಷ್ಯಚಿತ್ರವನ್ನು ಪ್ರದರ್ಶನ ಮಾಡಲಾಗಿದೆ.

ಇನ್ನು ಸಾಗರದಲ್ಲಿ ಪ್ರಜ್ಞಾ ರಂಗತಂಡ ಕ.ರಾ.ದಲಿತ ಸಂಘರ್ಷ ಸಮಿತಿ ಸಹಯೋಗದಲ್ಲಿ ಸ್ವಾತಂತ್ರ್ಯ ಸೇನಾನಿ ಎಚ್.ಎಸ್ ದೊರೆಸ್ವಾಮಿಯವರ ಹೋರಾಟದ ಹೆಜ್ಜೆಗಳ ಮಹಾನ್ ತಾತ ಸಾಕ್ಷ್ಯಚಿತ್ರವನ್ನು ಇಂದಿನಿಂದ ಒಂದು ವಾರಗಳ ಕಾಲ ಸಾಗರದ ಸುತ್ತು ಮುತ್ತಲಿನ ಹತ್ತು ಮನೆಗಳನ್ನು ಗುರುತಿಸಿ ಪ್ರತಿ ದಿನ ಸುತ್ತಮುತ್ತಲಿನ ನಾಗರಿಕರನ್ನು ಒಳಗೊಂಡು ಪ್ರದರ್ಶನ ಮಾಡಲು ಯೋಜಿಸಲಾಗಿದೆ.

ಇದನ್ನೂ ಓದಿ: ಹೊಸ ತಲೆಮಾರು ಅಂಬೇಡ್ಕರ್–ಗಾಂಧಿ ಸಮನ್ವಯದ ಬಗ್ಗೆ ಚಿಂತಿಸಲಿ: ದೊರೆಸ್ವಾಮಿ

ಇಂದು ಹಲವು ಜಿಲ್ಲೆಗಳಲ್ಲಿ ನಡೆದ ಸಾಕ್ಷ್ಯಚಿತ್ರ ಪ್ರದರ್ಶನದ ಆಕರ್ಷಕ ಫೋಟೊ ಗ್ಯಾಲರಿ ಇಲ್ಲಿದೆ ನೋಡಿ.

ಬಳ್ಳಾರಿಯ ಕಂಪ್ಲಿ

ಇದನ್ನೂ ಓದಿ: ಅನನ್ಯ ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿಯವರ ಸಂಘರ್ಷಗಾಥೆ: ‘ಮಹಾನ್ ತಾತ’ ಸಾಕ್ಷ್ಯಚಿತ್ರ ಬಿಡುಗಡೆ

ಮಂಡ್ಯ

ಇದನ್ನೂ ಓದಿ: ಅಂಬೇಡ್ಕರ್‌ರವರ ಆರ್ಥಿಕ ಚಿಂತನೆಗಳು ದಾರಿಯಾಗಲಿ – ಎಚ್. ಎಸ್ ದೊರೆಸ್ವಾಮಿ

ಮೈಸೂರು

ಇದನ್ನೂ ಓದಿ: ಹೊಲಸು ಚುನಾವಣಾ ಆಯೋಗದ ನೀತಿಗೆ ಇತಿಶ್ರೀ ಹಾಡಬೇಡವೇ? – ಎಚ್.ಎಸ್ ದೊರೆಸ್ವಾಮಿ

ಸಿಂಧನೂರು


ಇದನ್ನೂ ಓದಿ: ಪ್ರಧಾನಿಗಳನ್ನು ನಾನು ನಂಬುತ್ತೇನೆ, ಅವರು ಹೇಳಿದ್ದೆಲ್ಲವನ್ನೂ ನಂಬುತ್ತೇನೆ – ಎಚ್ ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...