Homeಕರ್ನಾಟಕರಾಜ್ಯದಲ್ಲಿ ಈವರೆಗೆ 21 ಮಂದಿ ನಕ್ಸಲರು ಮುಖ್ಯವಾಹಿನಿಗೆ

ರಾಜ್ಯದಲ್ಲಿ ಈವರೆಗೆ 21 ಮಂದಿ ನಕ್ಸಲರು ಮುಖ್ಯವಾಹಿನಿಗೆ

- Advertisement -
- Advertisement -

ಕಾರ್ಕಳ: ಇಲ್ಲಿಯವರೆಗೆ ರಾಜ್ಯದಲ್ಲಿ 20 ಮಂದಿ ನಕ್ಸಲರು ನಕ್ಸಲ್‌ ಪ್ಯಾಕೇಜ್‌ನಲ್ಲಿ ಮುಖ್ಯವಾಹಿನಿಗೆ ಬಂದಿದ್ದು,  ಫೆ.1ರಂದು (ಶನಿವಾರ) ನಕ್ಸಲ್ ರವೀಂದ್ರ ಅವರು ಮುಖ್ಯವಾಹಿನಿಗೆ ಬಂದಿದ್ದು ಇದರೊಂದಿಗೆ  21 ಮಂದಿ ಮುಖ್ಯವಾಹಿನಿಗೆ ಬಂದಂತೆ ಆಗಿದೆ.

ಕೊಪ್ಪ ತಾಲೂಕು ಹಾಗಲಗಂಚಿ ಗ್ರಾಮದ ವೆಂಕಟೇಶ್‌ ಮತ್ತು ರಾಧಾ ಅವರು 2010 ಸೆಪ್ಟಂಬರ್‌ 28ರಂದು ಶರಣಾಗಿದ್ದು, 2010ರ ಅಕ್ಟೋಬರ್‌ 15ರಂದು ಗ್ರೀನ್‌ ಕೆಟಗರಿಯಲ್ಲಿದ್ದ ಕೊಪ್ಪ ತಾಲೂಕು ದೂಬಳದ ಮಲ್ಲಿಕಾ, ಮೇಗೂರು ಗ್ರಾಮದ ಹೊರಲೆ ಜಯ ಹಾಗೂ ಯಡಗುಂದ ಗ್ರಾಮದ ಕೋಮಲ ಶರಣಾಗಿದ್ದರು.

ನೂರ್‌ ಶ್ರೀಧರ್‌ ಹಾಗೂ ಸಿರಿಮನೆ ನಾಗರಾಜ್‌ ಅವರು 2014 ಡಿಸೆಂಬರ್‌ 8ರಂದು ಮುಖ್ಯವಾಹಿನಿಗೆ ಬಂದರೆ, 2016 ನವೆಂಬರ್‌ 14ರಂದು ರಿಜ್ವಾನ ಬೇಗಂ ಹಾಗೂ ಆಕೆಯ ಪತಿ ರಾಜು ಅಲಿಯಾಸ್‌ ಪರಶುರಾಮ, ರೇಣುಕಾ, ನಿಲುಗುಳಿ ಪದ್ಮನಾಭ್‌ ಪೊಲೀಸರ ಮುಂದೆ ಶರಣಾಗಿದ್ದಾರೆ. 2017 ಜೂನ್‌ 5ರಂದು ಶಿವು, ಕನ್ಯಾಕುಮಾರಿ ಮತ್ತು ಚೆನ್ನಮ್ಮ ಶರಣಾಗಿದ್ದಾರೆ. ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 

ಶರಣಾಗತ ನಕ್ಸಲರ ಪಟ್ಟಿ ಹೀಗಿದೆ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 

  1. ಹಾಗಲಗಂಚಿ ವೆಂಕಟೇಶ್‌ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  2. ರಾಧಾ ಹಾಗಲಗಂಚಿ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌  
  3. ದೂಬಳದ ಮಲ್ಲಿಕಾ ನ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  4. ಹೊರಲೆ ಜಯ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  5. ಯಡಗುಂದ ಗ್ರಾಮದ ಕೋಮಲ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  6. ನೂರ್‌ ಶ್ರೀಧರ್‌ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  7. ಸಿರಿಮನೆ ನಾಗರಾಜ್‌ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  8. ರಿಜ್ವಾನ ಬೇಗಂ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  9. ಪರಶುರಾಮ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  10. ರೇಣುಕಾ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  11. ಪದ್ಮನಾಭ್‌ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  12. ಶಿವು ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  13. ಕನ್ಯಾಕುಮಾರಿ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  14. ಚೆನ್ನಮ್ಮ
  15. ಮುಂಡಗಾರು ಲತಾ
  16. ಬಾಳೆಹೊಳೆಯ ವನಜಾಕ್ಷಿ
  17. ಸುಂದರಿ ಕುತ್ಲೂರು
  18. ಜಯಣ್ಣ ಅರೋಲಿ
  19. ಕೆ.ವಸಂತ್
  20. ಟಿ.ಎನ್.ಜೀಶ
  21. ಕೋಟೆಹೊಂದ ರವೀಂದ್ರ

ಶರಣಾಗತಿಗೂ ಮುನ್ನ ಸರ್ಕಾರಕ್ಕೆ ಪತ್ರ : ಹಕ್ಕೊತ್ತಾಯಗಳನ್ನು ಮುಂದಿಟ್ಟ ನಕ್ಸಲ್ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...