Homeಕರ್ನಾಟಕರಾಜ್ಯದಲ್ಲಿ ಈವರೆಗೆ 21 ಮಂದಿ ನಕ್ಸಲರು ಮುಖ್ಯವಾಹಿನಿಗೆ

ರಾಜ್ಯದಲ್ಲಿ ಈವರೆಗೆ 21 ಮಂದಿ ನಕ್ಸಲರು ಮುಖ್ಯವಾಹಿನಿಗೆ

- Advertisement -
- Advertisement -

ಕಾರ್ಕಳ: ಇಲ್ಲಿಯವರೆಗೆ ರಾಜ್ಯದಲ್ಲಿ 20 ಮಂದಿ ನಕ್ಸಲರು ನಕ್ಸಲ್‌ ಪ್ಯಾಕೇಜ್‌ನಲ್ಲಿ ಮುಖ್ಯವಾಹಿನಿಗೆ ಬಂದಿದ್ದು,  ಫೆ.1ರಂದು (ಶನಿವಾರ) ನಕ್ಸಲ್ ರವೀಂದ್ರ ಅವರು ಮುಖ್ಯವಾಹಿನಿಗೆ ಬಂದಿದ್ದು ಇದರೊಂದಿಗೆ  21 ಮಂದಿ ಮುಖ್ಯವಾಹಿನಿಗೆ ಬಂದಂತೆ ಆಗಿದೆ.

ಕೊಪ್ಪ ತಾಲೂಕು ಹಾಗಲಗಂಚಿ ಗ್ರಾಮದ ವೆಂಕಟೇಶ್‌ ಮತ್ತು ರಾಧಾ ಅವರು 2010 ಸೆಪ್ಟಂಬರ್‌ 28ರಂದು ಶರಣಾಗಿದ್ದು, 2010ರ ಅಕ್ಟೋಬರ್‌ 15ರಂದು ಗ್ರೀನ್‌ ಕೆಟಗರಿಯಲ್ಲಿದ್ದ ಕೊಪ್ಪ ತಾಲೂಕು ದೂಬಳದ ಮಲ್ಲಿಕಾ, ಮೇಗೂರು ಗ್ರಾಮದ ಹೊರಲೆ ಜಯ ಹಾಗೂ ಯಡಗುಂದ ಗ್ರಾಮದ ಕೋಮಲ ಶರಣಾಗಿದ್ದರು.

ನೂರ್‌ ಶ್ರೀಧರ್‌ ಹಾಗೂ ಸಿರಿಮನೆ ನಾಗರಾಜ್‌ ಅವರು 2014 ಡಿಸೆಂಬರ್‌ 8ರಂದು ಮುಖ್ಯವಾಹಿನಿಗೆ ಬಂದರೆ, 2016 ನವೆಂಬರ್‌ 14ರಂದು ರಿಜ್ವಾನ ಬೇಗಂ ಹಾಗೂ ಆಕೆಯ ಪತಿ ರಾಜು ಅಲಿಯಾಸ್‌ ಪರಶುರಾಮ, ರೇಣುಕಾ, ನಿಲುಗುಳಿ ಪದ್ಮನಾಭ್‌ ಪೊಲೀಸರ ಮುಂದೆ ಶರಣಾಗಿದ್ದಾರೆ. 2017 ಜೂನ್‌ 5ರಂದು ಶಿವು, ಕನ್ಯಾಕುಮಾರಿ ಮತ್ತು ಚೆನ್ನಮ್ಮ ಶರಣಾಗಿದ್ದಾರೆ. ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 

ಶರಣಾಗತ ನಕ್ಸಲರ ಪಟ್ಟಿ ಹೀಗಿದೆ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 

  1. ಹಾಗಲಗಂಚಿ ವೆಂಕಟೇಶ್‌ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  2. ರಾಧಾ ಹಾಗಲಗಂಚಿ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌  
  3. ದೂಬಳದ ಮಲ್ಲಿಕಾ ನ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  4. ಹೊರಲೆ ಜಯ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  5. ಯಡಗುಂದ ಗ್ರಾಮದ ಕೋಮಲ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  6. ನೂರ್‌ ಶ್ರೀಧರ್‌ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  7. ಸಿರಿಮನೆ ನಾಗರಾಜ್‌ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  8. ರಿಜ್ವಾನ ಬೇಗಂ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  9. ಪರಶುರಾಮ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  10. ರೇಣುಕಾ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  11. ಪದ್ಮನಾಭ್‌ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  12. ಶಿವು ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  13. ಕನ್ಯಾಕುಮಾರಿ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  14. ಚೆನ್ನಮ್ಮ
  15. ಮುಂಡಗಾರು ಲತಾ
  16. ಬಾಳೆಹೊಳೆಯ ವನಜಾಕ್ಷಿ
  17. ಸುಂದರಿ ಕುತ್ಲೂರು
  18. ಜಯಣ್ಣ ಅರೋಲಿ
  19. ಕೆ.ವಸಂತ್
  20. ಟಿ.ಎನ್.ಜೀಶ
  21. ಕೋಟೆಹೊಂದ ರವೀಂದ್ರ

ಶರಣಾಗತಿಗೂ ಮುನ್ನ ಸರ್ಕಾರಕ್ಕೆ ಪತ್ರ : ಹಕ್ಕೊತ್ತಾಯಗಳನ್ನು ಮುಂದಿಟ್ಟ ನಕ್ಸಲ್ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....