Homeಕರ್ನಾಟಕರಾಜ್ಯದಲ್ಲಿ ಈವರೆಗೆ 21 ಮಂದಿ ನಕ್ಸಲರು ಮುಖ್ಯವಾಹಿನಿಗೆ

ರಾಜ್ಯದಲ್ಲಿ ಈವರೆಗೆ 21 ಮಂದಿ ನಕ್ಸಲರು ಮುಖ್ಯವಾಹಿನಿಗೆ

- Advertisement -
- Advertisement -

ಕಾರ್ಕಳ: ಇಲ್ಲಿಯವರೆಗೆ ರಾಜ್ಯದಲ್ಲಿ 20 ಮಂದಿ ನಕ್ಸಲರು ನಕ್ಸಲ್‌ ಪ್ಯಾಕೇಜ್‌ನಲ್ಲಿ ಮುಖ್ಯವಾಹಿನಿಗೆ ಬಂದಿದ್ದು,  ಫೆ.1ರಂದು (ಶನಿವಾರ) ನಕ್ಸಲ್ ರವೀಂದ್ರ ಅವರು ಮುಖ್ಯವಾಹಿನಿಗೆ ಬಂದಿದ್ದು ಇದರೊಂದಿಗೆ  21 ಮಂದಿ ಮುಖ್ಯವಾಹಿನಿಗೆ ಬಂದಂತೆ ಆಗಿದೆ.

ಕೊಪ್ಪ ತಾಲೂಕು ಹಾಗಲಗಂಚಿ ಗ್ರಾಮದ ವೆಂಕಟೇಶ್‌ ಮತ್ತು ರಾಧಾ ಅವರು 2010 ಸೆಪ್ಟಂಬರ್‌ 28ರಂದು ಶರಣಾಗಿದ್ದು, 2010ರ ಅಕ್ಟೋಬರ್‌ 15ರಂದು ಗ್ರೀನ್‌ ಕೆಟಗರಿಯಲ್ಲಿದ್ದ ಕೊಪ್ಪ ತಾಲೂಕು ದೂಬಳದ ಮಲ್ಲಿಕಾ, ಮೇಗೂರು ಗ್ರಾಮದ ಹೊರಲೆ ಜಯ ಹಾಗೂ ಯಡಗುಂದ ಗ್ರಾಮದ ಕೋಮಲ ಶರಣಾಗಿದ್ದರು.

ನೂರ್‌ ಶ್ರೀಧರ್‌ ಹಾಗೂ ಸಿರಿಮನೆ ನಾಗರಾಜ್‌ ಅವರು 2014 ಡಿಸೆಂಬರ್‌ 8ರಂದು ಮುಖ್ಯವಾಹಿನಿಗೆ ಬಂದರೆ, 2016 ನವೆಂಬರ್‌ 14ರಂದು ರಿಜ್ವಾನ ಬೇಗಂ ಹಾಗೂ ಆಕೆಯ ಪತಿ ರಾಜು ಅಲಿಯಾಸ್‌ ಪರಶುರಾಮ, ರೇಣುಕಾ, ನಿಲುಗುಳಿ ಪದ್ಮನಾಭ್‌ ಪೊಲೀಸರ ಮುಂದೆ ಶರಣಾಗಿದ್ದಾರೆ. 2017 ಜೂನ್‌ 5ರಂದು ಶಿವು, ಕನ್ಯಾಕುಮಾರಿ ಮತ್ತು ಚೆನ್ನಮ್ಮ ಶರಣಾಗಿದ್ದಾರೆ. ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 

ಶರಣಾಗತ ನಕ್ಸಲರ ಪಟ್ಟಿ ಹೀಗಿದೆ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 

  1. ಹಾಗಲಗಂಚಿ ವೆಂಕಟೇಶ್‌ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  2. ರಾಧಾ ಹಾಗಲಗಂಚಿ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌  
  3. ದೂಬಳದ ಮಲ್ಲಿಕಾ ನ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  4. ಹೊರಲೆ ಜಯ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  5. ಯಡಗುಂದ ಗ್ರಾಮದ ಕೋಮಲ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  6. ನೂರ್‌ ಶ್ರೀಧರ್‌ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  7. ಸಿರಿಮನೆ ನಾಗರಾಜ್‌ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  8. ರಿಜ್ವಾನ ಬೇಗಂ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  9. ಪರಶುರಾಮ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  10. ರೇಣುಕಾ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  11. ಪದ್ಮನಾಭ್‌ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  12. ಶಿವು ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  13. ಕನ್ಯಾಕುಮಾರಿ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  14. ಚೆನ್ನಮ್ಮ
  15. ಮುಂಡಗಾರು ಲತಾ
  16. ಬಾಳೆಹೊಳೆಯ ವನಜಾಕ್ಷಿ
  17. ಸುಂದರಿ ಕುತ್ಲೂರು
  18. ಜಯಣ್ಣ ಅರೋಲಿ
  19. ಕೆ.ವಸಂತ್
  20. ಟಿ.ಎನ್.ಜೀಶ
  21. ಕೋಟೆಹೊಂದ ರವೀಂದ್ರ

ಶರಣಾಗತಿಗೂ ಮುನ್ನ ಸರ್ಕಾರಕ್ಕೆ ಪತ್ರ : ಹಕ್ಕೊತ್ತಾಯಗಳನ್ನು ಮುಂದಿಟ್ಟ ನಕ್ಸಲ್ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...