Homeಕರ್ನಾಟಕರಾಜ್ಯದಲ್ಲಿ ಈವರೆಗೆ 21 ಮಂದಿ ನಕ್ಸಲರು ಮುಖ್ಯವಾಹಿನಿಗೆ

ರಾಜ್ಯದಲ್ಲಿ ಈವರೆಗೆ 21 ಮಂದಿ ನಕ್ಸಲರು ಮುಖ್ಯವಾಹಿನಿಗೆ

- Advertisement -
- Advertisement -

ಕಾರ್ಕಳ: ಇಲ್ಲಿಯವರೆಗೆ ರಾಜ್ಯದಲ್ಲಿ 20 ಮಂದಿ ನಕ್ಸಲರು ನಕ್ಸಲ್‌ ಪ್ಯಾಕೇಜ್‌ನಲ್ಲಿ ಮುಖ್ಯವಾಹಿನಿಗೆ ಬಂದಿದ್ದು,  ಫೆ.1ರಂದು (ಶನಿವಾರ) ನಕ್ಸಲ್ ರವೀಂದ್ರ ಅವರು ಮುಖ್ಯವಾಹಿನಿಗೆ ಬಂದಿದ್ದು ಇದರೊಂದಿಗೆ  21 ಮಂದಿ ಮುಖ್ಯವಾಹಿನಿಗೆ ಬಂದಂತೆ ಆಗಿದೆ.

ಕೊಪ್ಪ ತಾಲೂಕು ಹಾಗಲಗಂಚಿ ಗ್ರಾಮದ ವೆಂಕಟೇಶ್‌ ಮತ್ತು ರಾಧಾ ಅವರು 2010 ಸೆಪ್ಟಂಬರ್‌ 28ರಂದು ಶರಣಾಗಿದ್ದು, 2010ರ ಅಕ್ಟೋಬರ್‌ 15ರಂದು ಗ್ರೀನ್‌ ಕೆಟಗರಿಯಲ್ಲಿದ್ದ ಕೊಪ್ಪ ತಾಲೂಕು ದೂಬಳದ ಮಲ್ಲಿಕಾ, ಮೇಗೂರು ಗ್ರಾಮದ ಹೊರಲೆ ಜಯ ಹಾಗೂ ಯಡಗುಂದ ಗ್ರಾಮದ ಕೋಮಲ ಶರಣಾಗಿದ್ದರು.

ನೂರ್‌ ಶ್ರೀಧರ್‌ ಹಾಗೂ ಸಿರಿಮನೆ ನಾಗರಾಜ್‌ ಅವರು 2014 ಡಿಸೆಂಬರ್‌ 8ರಂದು ಮುಖ್ಯವಾಹಿನಿಗೆ ಬಂದರೆ, 2016 ನವೆಂಬರ್‌ 14ರಂದು ರಿಜ್ವಾನ ಬೇಗಂ ಹಾಗೂ ಆಕೆಯ ಪತಿ ರಾಜು ಅಲಿಯಾಸ್‌ ಪರಶುರಾಮ, ರೇಣುಕಾ, ನಿಲುಗುಳಿ ಪದ್ಮನಾಭ್‌ ಪೊಲೀಸರ ಮುಂದೆ ಶರಣಾಗಿದ್ದಾರೆ. 2017 ಜೂನ್‌ 5ರಂದು ಶಿವು, ಕನ್ಯಾಕುಮಾರಿ ಮತ್ತು ಚೆನ್ನಮ್ಮ ಶರಣಾಗಿದ್ದಾರೆ. ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 

ಶರಣಾಗತ ನಕ್ಸಲರ ಪಟ್ಟಿ ಹೀಗಿದೆ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 

  1. ಹಾಗಲಗಂಚಿ ವೆಂಕಟೇಶ್‌ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  2. ರಾಧಾ ಹಾಗಲಗಂಚಿ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌  
  3. ದೂಬಳದ ಮಲ್ಲಿಕಾ ನ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  4. ಹೊರಲೆ ಜಯ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  5. ಯಡಗುಂದ ಗ್ರಾಮದ ಕೋಮಲ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  6. ನೂರ್‌ ಶ್ರೀಧರ್‌ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  7. ಸಿರಿಮನೆ ನಾಗರಾಜ್‌ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  8. ರಿಜ್ವಾನ ಬೇಗಂ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  9. ಪರಶುರಾಮ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  10. ರೇಣುಕಾ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  11. ಪದ್ಮನಾಭ್‌ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  12. ಶಿವು ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  13. ಕನ್ಯಾಕುಮಾರಿ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  14. ಚೆನ್ನಮ್ಮ
  15. ಮುಂಡಗಾರು ಲತಾ
  16. ಬಾಳೆಹೊಳೆಯ ವನಜಾಕ್ಷಿ
  17. ಸುಂದರಿ ಕುತ್ಲೂರು
  18. ಜಯಣ್ಣ ಅರೋಲಿ
  19. ಕೆ.ವಸಂತ್
  20. ಟಿ.ಎನ್.ಜೀಶ
  21. ಕೋಟೆಹೊಂದ ರವೀಂದ್ರ

ಶರಣಾಗತಿಗೂ ಮುನ್ನ ಸರ್ಕಾರಕ್ಕೆ ಪತ್ರ : ಹಕ್ಕೊತ್ತಾಯಗಳನ್ನು ಮುಂದಿಟ್ಟ ನಕ್ಸಲ್ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...