Homeಕರ್ನಾಟಕರಾಜ್ಯದಲ್ಲಿ ಈವರೆಗೆ 21 ಮಂದಿ ನಕ್ಸಲರು ಮುಖ್ಯವಾಹಿನಿಗೆ

ರಾಜ್ಯದಲ್ಲಿ ಈವರೆಗೆ 21 ಮಂದಿ ನಕ್ಸಲರು ಮುಖ್ಯವಾಹಿನಿಗೆ

- Advertisement -
- Advertisement -

ಕಾರ್ಕಳ: ಇಲ್ಲಿಯವರೆಗೆ ರಾಜ್ಯದಲ್ಲಿ 20 ಮಂದಿ ನಕ್ಸಲರು ನಕ್ಸಲ್‌ ಪ್ಯಾಕೇಜ್‌ನಲ್ಲಿ ಮುಖ್ಯವಾಹಿನಿಗೆ ಬಂದಿದ್ದು,  ಫೆ.1ರಂದು (ಶನಿವಾರ) ನಕ್ಸಲ್ ರವೀಂದ್ರ ಅವರು ಮುಖ್ಯವಾಹಿನಿಗೆ ಬಂದಿದ್ದು ಇದರೊಂದಿಗೆ  21 ಮಂದಿ ಮುಖ್ಯವಾಹಿನಿಗೆ ಬಂದಂತೆ ಆಗಿದೆ.

ಕೊಪ್ಪ ತಾಲೂಕು ಹಾಗಲಗಂಚಿ ಗ್ರಾಮದ ವೆಂಕಟೇಶ್‌ ಮತ್ತು ರಾಧಾ ಅವರು 2010 ಸೆಪ್ಟಂಬರ್‌ 28ರಂದು ಶರಣಾಗಿದ್ದು, 2010ರ ಅಕ್ಟೋಬರ್‌ 15ರಂದು ಗ್ರೀನ್‌ ಕೆಟಗರಿಯಲ್ಲಿದ್ದ ಕೊಪ್ಪ ತಾಲೂಕು ದೂಬಳದ ಮಲ್ಲಿಕಾ, ಮೇಗೂರು ಗ್ರಾಮದ ಹೊರಲೆ ಜಯ ಹಾಗೂ ಯಡಗುಂದ ಗ್ರಾಮದ ಕೋಮಲ ಶರಣಾಗಿದ್ದರು.

ನೂರ್‌ ಶ್ರೀಧರ್‌ ಹಾಗೂ ಸಿರಿಮನೆ ನಾಗರಾಜ್‌ ಅವರು 2014 ಡಿಸೆಂಬರ್‌ 8ರಂದು ಮುಖ್ಯವಾಹಿನಿಗೆ ಬಂದರೆ, 2016 ನವೆಂಬರ್‌ 14ರಂದು ರಿಜ್ವಾನ ಬೇಗಂ ಹಾಗೂ ಆಕೆಯ ಪತಿ ರಾಜು ಅಲಿಯಾಸ್‌ ಪರಶುರಾಮ, ರೇಣುಕಾ, ನಿಲುಗುಳಿ ಪದ್ಮನಾಭ್‌ ಪೊಲೀಸರ ಮುಂದೆ ಶರಣಾಗಿದ್ದಾರೆ. 2017 ಜೂನ್‌ 5ರಂದು ಶಿವು, ಕನ್ಯಾಕುಮಾರಿ ಮತ್ತು ಚೆನ್ನಮ್ಮ ಶರಣಾಗಿದ್ದಾರೆ. ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 

ಶರಣಾಗತ ನಕ್ಸಲರ ಪಟ್ಟಿ ಹೀಗಿದೆ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 

  1. ಹಾಗಲಗಂಚಿ ವೆಂಕಟೇಶ್‌ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  2. ರಾಧಾ ಹಾಗಲಗಂಚಿ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌  
  3. ದೂಬಳದ ಮಲ್ಲಿಕಾ ನ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  4. ಹೊರಲೆ ಜಯ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  5. ಯಡಗುಂದ ಗ್ರಾಮದ ಕೋಮಲ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  6. ನೂರ್‌ ಶ್ರೀಧರ್‌ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  7. ಸಿರಿಮನೆ ನಾಗರಾಜ್‌ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  8. ರಿಜ್ವಾನ ಬೇಗಂ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  9. ಪರಶುರಾಮ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  10. ರೇಣುಕಾ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  11. ಪದ್ಮನಾಭ್‌ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  12. ಶಿವು ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  13. ಕನ್ಯಾಕುಮಾರಿ ನನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ ನಕ್ಸಲ್‌ 
  14. ಚೆನ್ನಮ್ಮ
  15. ಮುಂಡಗಾರು ಲತಾ
  16. ಬಾಳೆಹೊಳೆಯ ವನಜಾಕ್ಷಿ
  17. ಸುಂದರಿ ಕುತ್ಲೂರು
  18. ಜಯಣ್ಣ ಅರೋಲಿ
  19. ಕೆ.ವಸಂತ್
  20. ಟಿ.ಎನ್.ಜೀಶ
  21. ಕೋಟೆಹೊಂದ ರವೀಂದ್ರ

ಶರಣಾಗತಿಗೂ ಮುನ್ನ ಸರ್ಕಾರಕ್ಕೆ ಪತ್ರ : ಹಕ್ಕೊತ್ತಾಯಗಳನ್ನು ಮುಂದಿಟ್ಟ ನಕ್ಸಲ್ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...