Homeಮುಖಪುಟಕಾಂಗ್ರೆಸ್‌ನಿಂದ 15 ಮುಸ್ಲಿಮರಿಗೆ ಟಿಕೆಟ್ - 9 ಕ್ಷೇತ್ರಗಳಲ್ಲಿ ಗೆಲುವು - ಪೂರ್ಣ ವಿವರ ಇಲ್ಲಿದೆ

ಕಾಂಗ್ರೆಸ್‌ನಿಂದ 15 ಮುಸ್ಲಿಮರಿಗೆ ಟಿಕೆಟ್ – 9 ಕ್ಷೇತ್ರಗಳಲ್ಲಿ ಗೆಲುವು – ಪೂರ್ಣ ವಿವರ ಇಲ್ಲಿದೆ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು 22 ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದರೆ, ಕಾಂಗ್ರೆಸ್ 15 ಮುಸ್ಲಿಂ ಸಮುದಾಯದ ಅಭ್ಯರ್ಥಿಗಳನ್ನ ಕಣಕ್ಕಿಳಿಸಿತ್ತು. ಅದರಲ್ಲಿ 09 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಸದ್ಯ ಆಡಳಿತದಲ್ಲಿರುವ ಬಿಜೆಪಿ ಪಕ್ಷವು ಒಬ್ಬರಿಗೂ ಟಿಕೆಟ್ ನೀಡಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಮತ್ತು ಗೆದ್ದವರ ವಿವರ ಇಲ್ಲಿದೆ.

ಕಾಂಗ್ರೆಸ್ ಟಿಕೆಟ್ ಪಡೆದ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳು

1.ಗುಲ್ಬರ್ಗ ಉತ್ತರ: ಕನೀಜ್ ಫಾತಿಮಾ – ಗೆಲುವು

2.ಬೀದರ್‌: ರಹೀಮ್ ಖಾನ್ – ಗೆಲುವು

3. ಶಿವಾಜಿನಗರ: ರಿಜ್ವಾನ್ ಅರ್ಷದ್ – ಗೆಲುವು

4. ಶಾಂತಿನಗರ: ಎನ್‌.ಎ. ಹ್ಯಾರಿಸ್‌ – ಗೆಲುವು

5. ಚಾಮರಾಜಪೇಟೆ: ಜಮೀರ್‌ ಅಹಮದ್ ಖಾನ್‌ – ಗೆಲುವು

6. ರಾಮನಗರ: ಇಕ್ಬಾಲ್ ಹುಸೇನ್‌ ಎಚ್‌.ಎ. – ಗೆಲುವು

7. ಮಂಗಳೂರು: ಯು.ಟಿ. ಖಾದರ್‌ – ಗೆಲುವು

8. ನರಸಿಂಹರಾಜ: ತನ್ವೀರ್ ಸೇಠ್‌ – ಗೆಲುವು

9. ಬೆಳಗಾವಿ ಉತ್ತರ: ಆಸಿಫ್ ಸೇಟ್ – ಗೆಲುವು

10. ಶಿಗ್ಗಾಂವಿ: ಯಾಸೀರ್ ಅಹ್ಮದ್ ​ಖಾನ್​ ಪಠಾಣ್ – ಸೋಲು

11. ಮಂಗಳೂರು ನಗರ ಉತ್ತರ: ಇನಾಯತ್ ಅಲಿ – ಸೋಲು

12. ಬಿಜಾಪುರ ನಗರ: ಅಬ್ದುಲ್ ಹಮೀದ್ ಮುಶ್ರೀಫ್ – ಸೋಲು

13. ರಾಯಚೂರು ನಗರ; ಮೊಹಮ್ಮದ್ ಶಾಲಂ – ಸೋಲು

14. ಗಂಗಾವತಿ: ಇಕ್ಬಾಲ್ ಅನ್ಸಾರಿ – ಸೋಲು

15. ತುಮಕೂರು ನಗರ: ಇಕ್ಬಾಲ್ ಅಹಮದ್ – ಸೋಲು

ಜೆಡಿಎಸ್ ಟಿಕೆಟ್ ಪಡೆದ ಮುಸ್ಲಿಂ ಅಭ್ಯರ್ಥಿಗಳ ಪಟ್ಟಿ ; ಎಲ್ಲರೂ ಸೋಲು ಕಂಡಿದ್ದಾರೆ

ಖಾನಾಪುರ: ನಾಸೀರ್ ಬಾಪುಲಸಾಬ್ ಭಗವಾನ್
ಜಮಖಂಡಿ: ಯಾಕೂಬ್‌ ಬಾಬಾಲಾಲ್‌ ಕಪಡೇವಾಲ್
ಬೀಳಗಿ: ರುಕ್ಮುದ್ದೀನ್‌ ಸೌದಗರ್
ಬಿಜಾಪುರ ನಗರ: ಬಂದೇ ನವಾಜ್‌ ಮಾಬರಿ
ಗುಲ್ಬರ್ಗ ಉತ್ತರ: ನಾಸಿರ್ ಹುಸೇನ್ ಉಸ್ತಾದ್
ಬಸವಕಲ್ಯಾಣ; ಎಸ್ ವೈ ಖಾದ್ರಿ
ಹುಮ್ನಾಬಾದ್: ಸಿಎಂ ಫಯಾಜ್
ಭಾಲ್ಕಿ: ರೌಫ್ ಪಟೇಲ್
ರೋಣ: ಮುಗದಮ್‌ ಸಾಬ್‌ ಮುದೋಳ
ಕುಂದಗೋಳ: ಹಜರತ್‌ ಅಲಿ ಅಲ್ಲಾಸಾಬ್
ಹರಪನಹಳ್ಳಿ : ಎನ್ ಎಂ ನೂರ್ ಅಹಮದ್
ದಾವಣಗೆರೆ ದಕ್ಷಿಣ: ಅಮಾನುಲ್ಲಾ ಖಾನ್
ಸಾಗರ: ಜಾಕೀರ್‌
ಬೈಂದೂರು : ಮನ್ಸೂರ್ ಇಬ್ರಾಹಿಂ
ಕಾಪು: ಸಬೀನಾ ಸಮದ್
ಹೆಬ್ಬಾಳ: ಮೊಹಿದ್ ಅಲ್ತಾಫ್
ಸರ್ವಜ್ಞನಗರ: ಮೊಹಮ್ಮದ್ ಮುಷ್ತಾಕ್
ಚಿಕ್ಕಪೇಟೆ:  ಇಮ್ರಾನ್‌ಪಾಷ
ಬೆಳ್ತಂಗಡಿ: ಅಶ್ರಫ್ ಅಲಿ ಕುಂಞ
ಮಂಗಳೂರು ಉತ್ತರ: ಮೊಯಿದ್ದೀನ್ ಬಾವಾ
ವಿರಾಜಪೇಟೆ: ಮನ್ಸೂರ್‌ ಆಲಿ
ನರಸಿಂಹರಾಜ: ಅಬ್ದುಲ್‌ ಖಾದರ್ ಶಾಹಿದ್

ಇದನ್ನೂ ಓದಿ: ಬಿಜೆಪಿ ಸರ್ಕಾರದ ಬಹುತೇಕ ಸಚಿವರಿಗೆ ಸೋಲು; ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...