Homeಮುಖಪುಟಕಾಂಗ್ರೆಸ್‌ನಿಂದ 15 ಮುಸ್ಲಿಮರಿಗೆ ಟಿಕೆಟ್ - 9 ಕ್ಷೇತ್ರಗಳಲ್ಲಿ ಗೆಲುವು - ಪೂರ್ಣ ವಿವರ ಇಲ್ಲಿದೆ

ಕಾಂಗ್ರೆಸ್‌ನಿಂದ 15 ಮುಸ್ಲಿಮರಿಗೆ ಟಿಕೆಟ್ – 9 ಕ್ಷೇತ್ರಗಳಲ್ಲಿ ಗೆಲುವು – ಪೂರ್ಣ ವಿವರ ಇಲ್ಲಿದೆ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು 22 ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದರೆ, ಕಾಂಗ್ರೆಸ್ 15 ಮುಸ್ಲಿಂ ಸಮುದಾಯದ ಅಭ್ಯರ್ಥಿಗಳನ್ನ ಕಣಕ್ಕಿಳಿಸಿತ್ತು. ಅದರಲ್ಲಿ 09 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಸದ್ಯ ಆಡಳಿತದಲ್ಲಿರುವ ಬಿಜೆಪಿ ಪಕ್ಷವು ಒಬ್ಬರಿಗೂ ಟಿಕೆಟ್ ನೀಡಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಮತ್ತು ಗೆದ್ದವರ ವಿವರ ಇಲ್ಲಿದೆ.

ಕಾಂಗ್ರೆಸ್ ಟಿಕೆಟ್ ಪಡೆದ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳು

1.ಗುಲ್ಬರ್ಗ ಉತ್ತರ: ಕನೀಜ್ ಫಾತಿಮಾ – ಗೆಲುವು

2.ಬೀದರ್‌: ರಹೀಮ್ ಖಾನ್ – ಗೆಲುವು

3. ಶಿವಾಜಿನಗರ: ರಿಜ್ವಾನ್ ಅರ್ಷದ್ – ಗೆಲುವು

4. ಶಾಂತಿನಗರ: ಎನ್‌.ಎ. ಹ್ಯಾರಿಸ್‌ – ಗೆಲುವು

5. ಚಾಮರಾಜಪೇಟೆ: ಜಮೀರ್‌ ಅಹಮದ್ ಖಾನ್‌ – ಗೆಲುವು

6. ರಾಮನಗರ: ಇಕ್ಬಾಲ್ ಹುಸೇನ್‌ ಎಚ್‌.ಎ. – ಗೆಲುವು

7. ಮಂಗಳೂರು: ಯು.ಟಿ. ಖಾದರ್‌ – ಗೆಲುವು

8. ನರಸಿಂಹರಾಜ: ತನ್ವೀರ್ ಸೇಠ್‌ – ಗೆಲುವು

9. ಬೆಳಗಾವಿ ಉತ್ತರ: ಆಸಿಫ್ ಸೇಟ್ – ಗೆಲುವು

10. ಶಿಗ್ಗಾಂವಿ: ಯಾಸೀರ್ ಅಹ್ಮದ್ ​ಖಾನ್​ ಪಠಾಣ್ – ಸೋಲು

11. ಮಂಗಳೂರು ನಗರ ಉತ್ತರ: ಇನಾಯತ್ ಅಲಿ – ಸೋಲು

12. ಬಿಜಾಪುರ ನಗರ: ಅಬ್ದುಲ್ ಹಮೀದ್ ಮುಶ್ರೀಫ್ – ಸೋಲು

13. ರಾಯಚೂರು ನಗರ; ಮೊಹಮ್ಮದ್ ಶಾಲಂ – ಸೋಲು

14. ಗಂಗಾವತಿ: ಇಕ್ಬಾಲ್ ಅನ್ಸಾರಿ – ಸೋಲು

15. ತುಮಕೂರು ನಗರ: ಇಕ್ಬಾಲ್ ಅಹಮದ್ – ಸೋಲು

ಜೆಡಿಎಸ್ ಟಿಕೆಟ್ ಪಡೆದ ಮುಸ್ಲಿಂ ಅಭ್ಯರ್ಥಿಗಳ ಪಟ್ಟಿ ; ಎಲ್ಲರೂ ಸೋಲು ಕಂಡಿದ್ದಾರೆ

ಖಾನಾಪುರ: ನಾಸೀರ್ ಬಾಪುಲಸಾಬ್ ಭಗವಾನ್
ಜಮಖಂಡಿ: ಯಾಕೂಬ್‌ ಬಾಬಾಲಾಲ್‌ ಕಪಡೇವಾಲ್
ಬೀಳಗಿ: ರುಕ್ಮುದ್ದೀನ್‌ ಸೌದಗರ್
ಬಿಜಾಪುರ ನಗರ: ಬಂದೇ ನವಾಜ್‌ ಮಾಬರಿ
ಗುಲ್ಬರ್ಗ ಉತ್ತರ: ನಾಸಿರ್ ಹುಸೇನ್ ಉಸ್ತಾದ್
ಬಸವಕಲ್ಯಾಣ; ಎಸ್ ವೈ ಖಾದ್ರಿ
ಹುಮ್ನಾಬಾದ್: ಸಿಎಂ ಫಯಾಜ್
ಭಾಲ್ಕಿ: ರೌಫ್ ಪಟೇಲ್
ರೋಣ: ಮುಗದಮ್‌ ಸಾಬ್‌ ಮುದೋಳ
ಕುಂದಗೋಳ: ಹಜರತ್‌ ಅಲಿ ಅಲ್ಲಾಸಾಬ್
ಹರಪನಹಳ್ಳಿ : ಎನ್ ಎಂ ನೂರ್ ಅಹಮದ್
ದಾವಣಗೆರೆ ದಕ್ಷಿಣ: ಅಮಾನುಲ್ಲಾ ಖಾನ್
ಸಾಗರ: ಜಾಕೀರ್‌
ಬೈಂದೂರು : ಮನ್ಸೂರ್ ಇಬ್ರಾಹಿಂ
ಕಾಪು: ಸಬೀನಾ ಸಮದ್
ಹೆಬ್ಬಾಳ: ಮೊಹಿದ್ ಅಲ್ತಾಫ್
ಸರ್ವಜ್ಞನಗರ: ಮೊಹಮ್ಮದ್ ಮುಷ್ತಾಕ್
ಚಿಕ್ಕಪೇಟೆ:  ಇಮ್ರಾನ್‌ಪಾಷ
ಬೆಳ್ತಂಗಡಿ: ಅಶ್ರಫ್ ಅಲಿ ಕುಂಞ
ಮಂಗಳೂರು ಉತ್ತರ: ಮೊಯಿದ್ದೀನ್ ಬಾವಾ
ವಿರಾಜಪೇಟೆ: ಮನ್ಸೂರ್‌ ಆಲಿ
ನರಸಿಂಹರಾಜ: ಅಬ್ದುಲ್‌ ಖಾದರ್ ಶಾಹಿದ್

ಇದನ್ನೂ ಓದಿ: ಬಿಜೆಪಿ ಸರ್ಕಾರದ ಬಹುತೇಕ ಸಚಿವರಿಗೆ ಸೋಲು; ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...