Homeಮುಖಪುಟಕಾಂಗ್ರೆಸ್‌ನಿಂದ 15 ಮುಸ್ಲಿಮರಿಗೆ ಟಿಕೆಟ್ - 9 ಕ್ಷೇತ್ರಗಳಲ್ಲಿ ಗೆಲುವು - ಪೂರ್ಣ ವಿವರ ಇಲ್ಲಿದೆ

ಕಾಂಗ್ರೆಸ್‌ನಿಂದ 15 ಮುಸ್ಲಿಮರಿಗೆ ಟಿಕೆಟ್ – 9 ಕ್ಷೇತ್ರಗಳಲ್ಲಿ ಗೆಲುವು – ಪೂರ್ಣ ವಿವರ ಇಲ್ಲಿದೆ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು 22 ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದರೆ, ಕಾಂಗ್ರೆಸ್ 15 ಮುಸ್ಲಿಂ ಸಮುದಾಯದ ಅಭ್ಯರ್ಥಿಗಳನ್ನ ಕಣಕ್ಕಿಳಿಸಿತ್ತು. ಅದರಲ್ಲಿ 09 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಸದ್ಯ ಆಡಳಿತದಲ್ಲಿರುವ ಬಿಜೆಪಿ ಪಕ್ಷವು ಒಬ್ಬರಿಗೂ ಟಿಕೆಟ್ ನೀಡಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಮತ್ತು ಗೆದ್ದವರ ವಿವರ ಇಲ್ಲಿದೆ.

ಕಾಂಗ್ರೆಸ್ ಟಿಕೆಟ್ ಪಡೆದ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳು

1.ಗುಲ್ಬರ್ಗ ಉತ್ತರ: ಕನೀಜ್ ಫಾತಿಮಾ – ಗೆಲುವು

2.ಬೀದರ್‌: ರಹೀಮ್ ಖಾನ್ – ಗೆಲುವು

3. ಶಿವಾಜಿನಗರ: ರಿಜ್ವಾನ್ ಅರ್ಷದ್ – ಗೆಲುವು

4. ಶಾಂತಿನಗರ: ಎನ್‌.ಎ. ಹ್ಯಾರಿಸ್‌ – ಗೆಲುವು

5. ಚಾಮರಾಜಪೇಟೆ: ಜಮೀರ್‌ ಅಹಮದ್ ಖಾನ್‌ – ಗೆಲುವು

6. ರಾಮನಗರ: ಇಕ್ಬಾಲ್ ಹುಸೇನ್‌ ಎಚ್‌.ಎ. – ಗೆಲುವು

7. ಮಂಗಳೂರು: ಯು.ಟಿ. ಖಾದರ್‌ – ಗೆಲುವು

8. ನರಸಿಂಹರಾಜ: ತನ್ವೀರ್ ಸೇಠ್‌ – ಗೆಲುವು

9. ಬೆಳಗಾವಿ ಉತ್ತರ: ಆಸಿಫ್ ಸೇಟ್ – ಗೆಲುವು

10. ಶಿಗ್ಗಾಂವಿ: ಯಾಸೀರ್ ಅಹ್ಮದ್ ​ಖಾನ್​ ಪಠಾಣ್ – ಸೋಲು

11. ಮಂಗಳೂರು ನಗರ ಉತ್ತರ: ಇನಾಯತ್ ಅಲಿ – ಸೋಲು

12. ಬಿಜಾಪುರ ನಗರ: ಅಬ್ದುಲ್ ಹಮೀದ್ ಮುಶ್ರೀಫ್ – ಸೋಲು

13. ರಾಯಚೂರು ನಗರ; ಮೊಹಮ್ಮದ್ ಶಾಲಂ – ಸೋಲು

14. ಗಂಗಾವತಿ: ಇಕ್ಬಾಲ್ ಅನ್ಸಾರಿ – ಸೋಲು

15. ತುಮಕೂರು ನಗರ: ಇಕ್ಬಾಲ್ ಅಹಮದ್ – ಸೋಲು

ಜೆಡಿಎಸ್ ಟಿಕೆಟ್ ಪಡೆದ ಮುಸ್ಲಿಂ ಅಭ್ಯರ್ಥಿಗಳ ಪಟ್ಟಿ ; ಎಲ್ಲರೂ ಸೋಲು ಕಂಡಿದ್ದಾರೆ

ಖಾನಾಪುರ: ನಾಸೀರ್ ಬಾಪುಲಸಾಬ್ ಭಗವಾನ್
ಜಮಖಂಡಿ: ಯಾಕೂಬ್‌ ಬಾಬಾಲಾಲ್‌ ಕಪಡೇವಾಲ್
ಬೀಳಗಿ: ರುಕ್ಮುದ್ದೀನ್‌ ಸೌದಗರ್
ಬಿಜಾಪುರ ನಗರ: ಬಂದೇ ನವಾಜ್‌ ಮಾಬರಿ
ಗುಲ್ಬರ್ಗ ಉತ್ತರ: ನಾಸಿರ್ ಹುಸೇನ್ ಉಸ್ತಾದ್
ಬಸವಕಲ್ಯಾಣ; ಎಸ್ ವೈ ಖಾದ್ರಿ
ಹುಮ್ನಾಬಾದ್: ಸಿಎಂ ಫಯಾಜ್
ಭಾಲ್ಕಿ: ರೌಫ್ ಪಟೇಲ್
ರೋಣ: ಮುಗದಮ್‌ ಸಾಬ್‌ ಮುದೋಳ
ಕುಂದಗೋಳ: ಹಜರತ್‌ ಅಲಿ ಅಲ್ಲಾಸಾಬ್
ಹರಪನಹಳ್ಳಿ : ಎನ್ ಎಂ ನೂರ್ ಅಹಮದ್
ದಾವಣಗೆರೆ ದಕ್ಷಿಣ: ಅಮಾನುಲ್ಲಾ ಖಾನ್
ಸಾಗರ: ಜಾಕೀರ್‌
ಬೈಂದೂರು : ಮನ್ಸೂರ್ ಇಬ್ರಾಹಿಂ
ಕಾಪು: ಸಬೀನಾ ಸಮದ್
ಹೆಬ್ಬಾಳ: ಮೊಹಿದ್ ಅಲ್ತಾಫ್
ಸರ್ವಜ್ಞನಗರ: ಮೊಹಮ್ಮದ್ ಮುಷ್ತಾಕ್
ಚಿಕ್ಕಪೇಟೆ:  ಇಮ್ರಾನ್‌ಪಾಷ
ಬೆಳ್ತಂಗಡಿ: ಅಶ್ರಫ್ ಅಲಿ ಕುಂಞ
ಮಂಗಳೂರು ಉತ್ತರ: ಮೊಯಿದ್ದೀನ್ ಬಾವಾ
ವಿರಾಜಪೇಟೆ: ಮನ್ಸೂರ್‌ ಆಲಿ
ನರಸಿಂಹರಾಜ: ಅಬ್ದುಲ್‌ ಖಾದರ್ ಶಾಹಿದ್

ಇದನ್ನೂ ಓದಿ: ಬಿಜೆಪಿ ಸರ್ಕಾರದ ಬಹುತೇಕ ಸಚಿವರಿಗೆ ಸೋಲು; ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...