Homeಕರ್ನಾಟಕಐದು ದಿನ ಬೆಂಗಳೂರಿನಲ್ಲಿ ವಿದ್ಯುತ್ ಕಟ್‌‌: ವ್ಯತ್ಯಯಗೊಳ್ಳುವ ಪ್ರದೇಶಗಳ ಸಂಪೂರ್ಣ ಪಟ್ಟಿ ಹೀಗಿದೆ

ಐದು ದಿನ ಬೆಂಗಳೂರಿನಲ್ಲಿ ವಿದ್ಯುತ್ ಕಟ್‌‌: ವ್ಯತ್ಯಯಗೊಳ್ಳುವ ಪ್ರದೇಶಗಳ ಸಂಪೂರ್ಣ ಪಟ್ಟಿ ಹೀಗಿದೆ

ಪ್ರತಿದಿನ ಆರು ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಲಿದೆ

- Advertisement -
- Advertisement -

ಕೆಪಿಟಿಸಿಎಲ್ (ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್) ಕೈಗೊಂಡಿರುವ ಕಾಮಗಾರಿಗಳಿಂದ ಮುಂದಿನ ಐದು ದಿನಗಳಲ್ಲಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ವಿದ್ಯುತ್ ಕಡಿತಗೊಳಿಸುವುದಾಗಿ ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್ (ಬೆಸ್ಕಾಂ) ಘೋಷಿಸಿದೆ.

ಅಕ್ಟೋಬರ್ 18 ರಿಂದ 22 ರವರೆಗೆ ನಗರದ ಕೆಲವು ಭಾಗಗಳಲ್ಲಿ ಯೋಜಿತ ವಿದ್ಯುತ್ ಕಡಿತ ಮಾಡಲಾಗುತ್ತದೆ. ಬೆಳಿಗ್ಗೆ 10 ರಿಂದ ಸಂಜೆ 4 ರ ನಡುವೆ ಆರು ಗಂಟೆಗಳ ಕಾಲ ವಿದ್ಯುತ್ ಕಡಿತವನ್ನು ನಿಗದಿಪಡಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಕ್ಟೋಬರ್ 18 ರಂದು ಕನಕಪುರ, ರಾಮನಗರ ಮತ್ತು ತಿಪಟೂರು ಬೆಸ್ಕಾಂ ವಿಭಾಗಗಳು, ಅಕ್ಟೋಬರ್ 19 ರಂದು ಕೆಂಗೇರಿ ವಿಭಾಗ ಮತ್ತು ಅಕ್ಟೋಬರ್ 20 ರಿಂದ 22 ರ ವರೆಗೆ ರಾಮನಗರ ವಿಭಾಗದಲ್ಲಿ ಈ ವಿದ್ಯುತ್‌‌ ವ್ಯತ್ಯಯ ಉಂಟಾಗಲಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರು: ಹೈಕೋರ್ಟ್‌‌ ಆದೇಶದ ನಂತರ ತನ್ನ ಕನಿಷ್ಠ ಆಟೋ ದರವನ್ನು ರೂ. 35 ಕ್ಕೆ ಇಳಿಸಿದ ಉಬರ್‌‌

ಮುಂದಿನ ಐದು ದಿನಗಳಲ್ಲಿ ವಿದ್ಯುತ್ ಕಡಿತಗೊಳ್ಳುವ ಪ್ರದೇಶಗಳು ಹೀಗಿವೆ:

ಅಕ್ಟೋಬರ್ 18

ಕನಕಪುರ ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳು, ಇಗ್ಗಲೂರು ಮತ್ತು ಸುತ್ತಮುತ್ತಲಿನ ಗ್ರಾಮಗಳು, ಬೆಂಕಿಕೆರೆ, ಮಾದಾಪುರ, ಹೊನ್ನೆಬಾಗಿ, ಬೆನಕನಹಳ್ಳಿ, ಹೆಬ್ಬಲಗೆರೆ, ಎನ್‌ಎಸ್‌ಟಿ ಕವಲು ಮುಂತಾದ ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.

ಮಲ್ಲಾಡಿಹಳ್ಳಿ ಮತ್ತು ಹೊಸದುರ್ಗ ಸುತ್ತಮುತ್ತಲಿನ ಪ್ರದೇಶ, ಬಿದರಗದ್ದೆ, ಹೊಳೆಮಾದಾಪುರ, ಕಮ್ಮರಗಟ್ಟೆ, ಗೋವಿನಕೋವಿ, ಆವರಗೆರೆ, ಮಲ್ಲೇಕಟ್ಟೆ, ಕಾಡಜ್ಜಿ, ಆನಗೋಡು, ಅತ್ತಿಗೆರೆ, ಮಾಯಕೊಂಡ, ಸರಸ್ವತಿ ಲೇಔಟ್, ಮಲೆಬೆನ್ನೂರು ಹೋಬಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೂಡಾ ಅಕ್ಟೋಬರ್‌ 18 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇಷ್ಟೆ ಅಲ್ಲದೆ, ಹಿರಿಯೂರು, ಆದಿವಾಳದ ನಗರ ಮತ್ತು ಗ್ರಾಮೀಣ ಪ್ರದೇಶಗಳು, ಲಕ್ಕವನಹಳ್ಳಿ, ತೋಟಗಾರಿಕಾ ಕಾಲೇಜು, ಹಬೀಬ್ ಮತ್ತು ನಂದಾ ಫೀಡ್ಸ್ ಕಾರ್ಖಾನೆ ಪ್ರದೇಶಗಳಲ್ಲಿ ಕೂಡಾ ಈ ದಿನ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ: ಬೆಂಗಳೂರು: ಓಲಾ-ಉಬರ್‌‌ ನಿಷೇಧಕ್ಕೆ ಮಧ್ಯಂತರ ತಡೆ; ಸರ್ಕಾರದ ಆದೇಶಕ್ಕೆ ಹಿನ್ನಡೆ

ಅಕ್ಟೋಬರ್ 19

ಬಸವಪಟ್ಟಣ, ಹರಳೀಪುರ, ಹೊಸಳ್ಳಿ, ಹೊಸನಗರ, ಸಾಗರಪೇಟೆ, ಚಿರಡೋಣಿ, ಯಲ್ಲೋದಹಳ್ಳಿ, ಮರಬನಹಳ್ಳಿ, ಸಂಗಳ್ಳಿ, ದಾಗಿನಕಟ್ಟೆ, ಸಿದ್ದೇಶ್ವರನಗರ, ಕಂಚುಗಾರನಹಳ್ಳಿ, ನಿಲೋಗಲ್, ಕಟ್ಟಿಗೆ, ಆರುಂಡಿ, ಜೀನಹಳ್ಳಿ, ತೀರ್ಥರಾಮೇಶ್ವರದಲ್ಲಿ ಅಕ್ಟೋಬರ್‌ 19ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಅಷ್ಟೆ ಅಲ್ಲದೆ, ಕೆಎಚ್‌ಬಿ ಕಾಲೋನಿ, ಹರಿಹರ ಟೌನ್, ಹರಪ್ಪನಹಳ್ಳಿ ಠಾಣೆ, ಜೆಎನ್ ಕೋಟೆ, ಗೊಲ್ಲನಕಟ್ಟೆ, ಪಲ್ಲವಗೆರೆ, ಜೆಸಿ ಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಚನ್ನಪಟ್ಟಣ, ಆದನೂರು, ಅರೇನಹಳ್ಳಿ, ಅಪರಸನಹಳ್ಳಿ, ಹೊಳಲ್ಕೆರೆ ಟೌನ್, ಮದೇರು, ಬೊಮ್ಮನಕಟ್ಟೆ, ಚಿತ್ರಹಳ್ಳಿ, ಮಲ್ಲಾಡಿಹಳ್ಳಿ, ಗುಂಡಿಮಾದು, ಮಲ್ಲೇನಹಳ್ಳಿ, ಪುನುಜೂರು ಪ್ರದೇಶಗಳಲ್ಲಿ ಕೂಡಾ ವಿದ್ಯುತ್‌ ವ್ಯತ್ಯಯ ಆಗಲಿದೆ.

ಲೋಕದಹಾಳು, ಚೀರನಹಳ್ಳಿ, ರಾಮಗಿರಿ ರಸ್ತೆ, ಎನ್ ಜಿ ಹಳ್ಳಿ, ಗುಂಡೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಶಿವಪುರ, ರಾಮಗಟ್ಟಾ, ಕೆಂಗುಂಟೆ, ಧೂಮಿ, ಕುಣಗಲಿ, ಹೊಳೆಮಳಲಿ, ಅಗ್ರಹಾರ, ಕುಂದಗೂರ, ಕೋಡಿಹಳ್ಳಿ, ಉಪ್ಪಳಗೆರೆ, ಶಿವಪುರ, ಪಿಟ್ಲಹಳ್ಳಿ, ಆಲೂರು, ಲಕ್ಷ್ಮೀಪುರ, ಅರಣಕಟ್ಟೆ, ಪೆರನಕಟ್ಟೆ, ರಾಮಪುರ, ಅರಣಕಟ್ಟೆ ಮತ್ತು ರಾಂಪುರ ನಿಲ್ದಾಣಕ್ಕೆ ಸಂಬಂಧಿಸಿದ ಎಲ್ಲಾ ಪ್ರದೇಶಗಳಲ್ಲಿ ಬುಧವಾರ ವಿದ್ಯುತ್‌ ವ್ಯತ್ಯಯ ಆಗಲಿದೆ.

ಇದನ್ನೂ ಓದಿ: ಬೆಂಗಳೂರು: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಮುಂದಾದ ದಂಪತಿ ರಕ್ಷಿಸಿದ ಅಗ್ನಿಶಾಮಕ ದಳ

ರಾಂಪುರ ನಿಲ್ದಾಣದ ಬಳಿ ಏಳು ಗಂಟೆಗಳ ಪರ್ಯಾಯ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಹೇಳಿದೆ.

ಅಕ್ಟೋಬರ್ 20

ಗೋಮತಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಅಕ್ಟೋಬರ್ 21

ಕೆಐಎಡಿಬಿ (ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ) 1ನೇ ಹಂತದ ಕೈಗಾರಿಕಾ ಪ್ರದೇಶ, ಬಿಲ್ಲೆಕೆಂಪನಹಳ್ಳಿ, ಮಾರುತಿನಗರ, ಬೀಮೇನಹಳ್ಳಿ, ನಿಂಗಯ್ಯನದೊಡ್ಡಿ, ರಂಗೇಗೌಡನದೊಡ್ಡಿ, ಲಕ್ಷ್ಮೀಸಾಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.

ಇದನ್ನೂ ಓದಿ: ಈದ್‌ ಮೀಲಾದ್‌ ರ್‍ಯಾಲಿಯಲ್ಲಿ ಕತ್ತಿ ಪ್ರದರ್ಶನ: ಅಪ್ರಾಪ್ತರು ಸೇರಿದಂತೆ 18 ಜನರ ವಿರುದ್ಧ ಪ್ರಕರಣ ದಾಖಲಿಸಿದ ಬೆಂಗಳೂರು ಪೊಲೀಸ್

ಅಕ್ಟೋಬರ್ 22

KIADB 1 ನೇ ಹಂತದ ಕೈಗಾರಿಕಾ ಪ್ರದೇಶಗಳಲ್ಲಿ ಅಕ್ಟೋಬರ್ 22ರಂದು ವಿದ್ಯುತ್‌ ವ್ಯತ್ಯಯ ಆಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....