Homeಮುಖಪುಟ20 ಲಕ್ಷ ಕೋಟಿ ಪ್ಯಾಕೇಜ್ : ಟ್ವಿಟ್ಟರ್‌ನಲ್ಲಿ ಪರ-ವಿರೋಧ ಸಮರ

20 ಲಕ್ಷ ಕೋಟಿ ಪ್ಯಾಕೇಜ್ : ಟ್ವಿಟ್ಟರ್‌ನಲ್ಲಿ ಪರ-ವಿರೋಧ ಸಮರ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ನಿನ್ನೆ ರಾತ್ರಿ ಘೋಷಿಸಿದ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ಬಗ್ಗೆ ಟ್ವಿಟ್ಟರ್‌ನಲ್ಲಿ ನೆಟ್ಟಿಗರು ಪರ-ವಿರೋಧ ಸಮರದಲ್ಲಿ ತೊಡಗಿದ್ದಾರೆ.

ನಿನ್ನೆ ರಾತ್ರಿ ಪ್ರಧಾನಿ ಪ್ಯಾಕೇಜ್‌ ಅನ್ನು ಘೋಷಿಸುತ್ತಿದ್ದಂತೆ ಟ್ವಿಟ್ಟರ್‌ನಲ್ಲಿ ಪರವಿರೋಧದ ಸಮರಗಳು ಪ್ರಾರಂಭವಾಗಿದೆ. ವಿರೋಧಿಸುವವರು ಪ್ರಧಾನಿ ಇದುವರೆಗೂ ಘೋಷಿಸಿದ ಘೋಷಣೆಗಳೇ ಈಡೇರಿಲ್ಲ, ಇದು ಕೂಡಾ ಹಿಂದಿನಂತೆಯೆ ಘೋಷಣೆಯಾಗಿಯೇ ಉಳಿಯಲಿದೆ ಎಂದು ಹೇಳಿದರೆ, ಪರವಿರುವವರು ಪ್ರಧಾನಿ ಮೋದಿಯವರಿಗೆ ಅಭಿನಂಧನೆ ಸಲ್ಲಿಸಿ, ಸ್ವದೇಶಿ ವಸ್ತುಗಳನ್ನು ಬಳಸುವಂತೆ ಅಭಿಯಾನ ನಡೆಸುತ್ತಿದ್ದಾರೆ.

ಗೌರವ್ ಕಪೂರ್ ಎಂಬವರು ಕಾರ್ಟೂನೊಂದನ್ನು ಹಾಕಿ ಮೋದಿ ಘೋಷಿಸಿದ ಪ್ಯಾಕೇಜ್ ಕೇವಲ ಒಂದು ಹಾಸ್ಯ ಎಂಬಂತೆ ತೋರಿಸಿದ್ದಾರೆ.

ಅನಸ್ ಖುರೇಸಿ ಎಂಬವರು 20 ಲಕ್ಷಕ್ಕೆ ಎಷ್ಟು ಸೊನ್ನೆ ಇದೆಯೆಂದು ಹಣಕಾಸು ಸಚಿವರಿಗೆ ಕೂಡಾ ತಿಳಿದಿರಲಿಕ್ಕಿಲ್ಲ, ಸಂಬಿತ್ ಪಾತ್ರಾ ಅವರೇ ಇದರ ಬಗ್ಗೆ ಅದಾದುದ್ದೀನ್ ಅವರಿಗೆ ತರಗತಿ ತಗೆದುಕೊಳ್ಳಿ ಎಂದು ಹೇಳಿದ್ದಾರೆ.

ಗೌತಮ್ ತ್ರಿವೇದಿ ಅವರು ಟ್ವೀಟ್ ಮಾಡಿ “ಬಿಹಾರದಲ್ಲಿ ಚುನಾವಣೆಯಯ ಕಾಲದಲ್ಲಿ 1.25 ಲಕ್ಷದ ಬಗ್ಗೆ ಹೇಳಲಾಗಿತ್ತು, ಈಗ 20 ಲಕ್ಷ ಕೋಟಿ” ಎಂದು ಹೇಳಿದ್ದಾರೆ.

ಹಾಗೆಯೆ ಮೋದಿಯ ಪರ ಕೂಡಾ ಹಲವರು ಟ್ವೀಟ್ ಮಾಡಿದ್ದು, ಸ್ವದೇಶಿ ವಸ್ತುಗಳನ್ನು ಬಳಸುವಂತೆ ಅಭಿಯಾನ ನಡೆಸುತ್ತಿದ್ದಾರೆ.

ಬಿಪುಲ್ ಎನ್ನುವವರು ಕಾಂಗ್ರೇಸಿನ ಉದಿತ್ ರಾಜ್ ಅವರ ದ್ವಂದ್ವತೆಯ ಬಗ್ಗೆ ಗಮನ ಸೆಳೆದಿದ್ದು, ಈ ಹಿಂದೆ ಉದಿತ್ ಅವರು ಈ ಹಿಂದೆ ಹಾಗೂ ಈಗಿನ ಹೇಳಿಕೆಯನ್ನು ಹಾಕಿ, ವಿರೋಧಿಗಳು ಹೀಗಿರುತ್ತಾರೆ ಎಂದು ಹೇಳಿದ್ದಾರೆ.

ಪುಷ್ಪೇಂದ್ರ ಎಂಬವರು, ಇತಿಹಾಸದಲ್ಲೇ ಅತೀ ದೊಡ್ಡ ಪ್ಯಾಕೇಜನ್ನು ನರೇಂದ್ರ ಮೋದಿ ಘೋಷಿಸಿದ್ದಾರೆ, ಇದು ಭಾರತದ ಜಿಡಿಪಿಯ 10% ಆಗಿದೆ. ಮೋದಿ ಉತ್ತಮ ಪ್ರಧಾನ ಮಂತ್ರಿ ಎಂದು ನಾವು ಒಪ್ಪಿಕೊಳ್ಳುತ್ತೇವೆ ಬರೆದುಕೊಂಡಿದ್ದಾರೆ.


ಓದಿ:  ಸಂಜೆ 4 ಗಂಟೆಗೆ ನಿರ್ಮಲಾ ಸೀತಾರಾಮನ್ ರಿಂದ 20 ಲಕ್ಷ ಕೋಟಿ ಪ್ಯಾಕೇಜಿನ ವಿವರಣೆ


ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...