Homeಅಂತರಾಷ್ಟ್ರೀಯ2019ರ ನೋಬೆಲ್ ಪ್ರಶಸ್ತಿಗೆ ಕೆನಡಾದ ಮೂವರು ವಿಜ್ಞಾನಿಗಳು ಆಯ್ಕೆ

2019ರ ನೋಬೆಲ್ ಪ್ರಶಸ್ತಿಗೆ ಕೆನಡಾದ ಮೂವರು ವಿಜ್ಞಾನಿಗಳು ಆಯ್ಕೆ

- Advertisement -
- Advertisement -

ವಿಶ್ವ ವಿಜ್ಞಾನದಲ್ಲಿ ಬ್ರಹ್ಮಾಂಡದ ವಿಕಾಸ ಮತ್ತು ತಿಳುವಳಿಕೆ ಸುಧಾರಣೆ ಹಾಗೂ ಕ್ರಾಂತಿಕಾರಕ ಸಂಶೋಧನೆಯ ಸಾಧನೆಗೆ ಮೂವರು ವಿಜ್ಞಾನಿಗಳು ನೋಬೆಲ್ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಭೌತಶಾಸ್ತ್ರದಲ್ಲಿ ಮಾಡಿದ ಮಹಾನ್‌ ಸಾಧನೆಗಾಗಿ 2019ರ ನೋಬೆಲ್ ಪ್ರಶಸ್ತಿಯನ್ನು ಜೇಮ್ಸ್ ಪೀಬಲ್ಸ್, ಮೈಕೆಲ್ ಮೇಯರ್, ಡೀಡಿಯರ್ ಕ್ವೆಲೋಜ್ ಪಡೆದುಕೊಂಡಿದ್ದಾರೆ.

ಕೆನಡಾ ವಿಜ್ಞಾನಿ ಜೇಮ್ಸ್ ಪೀಬಲ್ಸ್‍ಗೆ ಬ್ರಹ್ಮಾಂಡದ ವಿಕಾಸದ ಸೈದ್ಧಾಂತಿಕ ಆವಿಷ್ಕಾರಗಳಿಗಾಗಿ ಸ್ವೀಡಿಶ್ ಕ್ರೋನರ್ ಬಹುಮಾನ ನೀಡಲಾಗಿದೆ. ಸ್ಟಾಕ್‍ಹೋಮ್‍ನ ರಾಯಲ್ ಸ್ವೀಡಿಶ್ ಅಕಾಡೆಮಿ ಆಫ್ ಸೈನ್ಸ್ ಪ್ರಶಸ್ತಿ ಪ್ರದಾನ ಮಾಡಿದೆ. ಇನ್ನು ಖಗೋಳ ವಿಜ್ಞಾನಿಗಳಾದ ಮೈಕೆಲ್ ಮೇಯರ್, ಡೀಡಿಯರ್ ಕ್ವೆಲೋಜ್ ಜೋಡಿ, ಸೌರವ್ಯೂಹದಿಂದ ಹೊರಗಿರುವ ಮೊದಲ ಗ್ರಹ ಕಂಡು ಹಿಡಿದಿದ್ದಕ್ಕಾಗಿ ಪ್ರಶಸ್ತಿ ನೀಡಲಾಗಿದೆ.

ಜೇಮ್ಸ್ ಪೀಬಲ್ಸ್ ಅವರು ಭೌತಿಕ ವಿಶ್ವವಿಜ್ಞಾನದ ಕುರಿತು ಸಂಶೋಧನೆ ನಡೆಸಿದ್ದರು. ಕಳೆದ 50 ವರ್ಷಗಳಲ್ಲಿ ಭೌತಿಕ ವಿಶ್ವ ವಿಜ್ಞಾನದಲ್ಲಿ ನಡೆದ ಬೆಳವಣಿಗೆಗಳು, ಊಹಾಪೋಹಗಳು, ರೂಪಾಂತರಕ್ಕೆ ಅಡಿಪಾಯ ಹಾಕಿದ ಸಂಗತಿಗಾಗಿ ಪೀಬಲ್ಸ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮೇಯರ್ ಮತ್ತು ಕ್ವೆಲೋಜ್ 1995ರಲ್ಲಿ ಪೆಗಾಸನ್ ನಕ್ಷತ್ರಪುಂಜದಲ್ಲಿ 50 ವರ್ಷಗಳವರೆಗೆ ಬೆಳಕಿನಿಂದ ದೂರವಿದ್ದ ಮೊದಲ ಗ್ರಹವನ್ನು ಕಂಡು ಹಿಡಿದಿದ್ದರು. ಅಂದಿನಿಂದ ಇಬ್ಬರೂ ಖಗೋಳಶಾಸ್ತ್ರಜ್ಞರು ಸಾವಿರಾರು ಗ್ರಹಗಳನ್ನು ಕಂಡು ಹಿಡಿದಿದ್ದಾರೆ. ಅಲ್ಲದೇ ಸೌರವ್ಯೂಹವನ್ನು ಮೀರಿದ ಪ್ರಪಂಚಗಳ ಕುರಿತು ಆವಿಷ್ಕಾರ, ಕ್ಷೀರಪಥದ ಬಗ್ಗೆ ಇರುವ ಮಾಹಿತಿ ಹಾಗೂ ಹೆಚ್ಚಿನ ತಿಳುವಳಿಕೆ ಮೂಡಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಂತಸ ಹಂಚಿಕೊಂಡ ಜೇಮ್ಸ್ ಪೀಬಲ್ಸ್, ನಾನು ಅಂದುಕೊಂಡಿದ್ದ ಒಂದೆರಡು ಸಂಗತಿಗಳನ್ನು ಸಂಶೋಧಿಸಿದ್ದೇನೆ. ವಿಶ್ವವಿಜ್ಞಾನದಲ್ಲಿ ಅವುಗಳ ಪ್ರಾಮುಖ್ಯವನ್ನು ಇದ್ದಂತೆ ಸ್ವೀಕರಿಸಿ, ಕೆಲ ಸಂಗತಿಗಳನ್ನು ಕಂಡುಕೊಂಡಿದ್ದೇನೆ. ಪ್ರಶಸ್ತಿ ಮತ್ತು ಪದಕಗಳು ಪ್ರಶಂಸೆಗಿಂತ ಹೆಚ್ಚು ಆಕರ್ಷಕವಾಗಿರುತ್ತವೆ. ಆದರೆ ಪ್ರಶಸ್ತಿಗಳು ನಮ್ಮ ಯೋಜನೆಗಳ ಭಾಗವಾಗಿರುವುದಿಲ್ಲ. ನಿಮ್ಮನ್ನು ವಿಜ್ಞಾನ ಆಕರ್ಷಿಸಿದಾಗ ಮಾತ್ರ ನೀವು ವಿಜ್ಞಾನದೊಳಗೆ ಒಂದಾಗಲು ಸಾಧ್ಯ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...