Homeಮುಖಪುಟಎಬಿಜಿ ಶಿಪ್‌ಯಾರ್ಡ್ ಮತ್ತು ನಿರ್ದೇಶಕರುಗಳಿಂದ 28 ಬ್ಯಾಂಕ್‌ಗಳಿಗೆ 22,842 ಕೋಟಿ ರೂ. ವಂಚನೆ: ಸಿಬಿಐ

ಎಬಿಜಿ ಶಿಪ್‌ಯಾರ್ಡ್ ಮತ್ತು ನಿರ್ದೇಶಕರುಗಳಿಂದ 28 ಬ್ಯಾಂಕ್‌ಗಳಿಗೆ 22,842 ಕೋಟಿ ರೂ. ವಂಚನೆ: ಸಿಬಿಐ

- Advertisement -
- Advertisement -

28 ಬ್ಯಾಂಕ್‌ಗಳಿಗೆ 22,842 ಕೋಟಿ ರೂ. ವಂಚಿಸಿದ ಅತಿದೊಡ್ಡ ಬ್ಯಾಂಕ್‌‌‌ ವಂಚನೆ ಆರೋಪದ ಮೇಲೆ ಎಬಿಜಿ ಶಿಪ್‌ಯಾರ್ಡ್ ಮತ್ತು ಅದರ ನಿರ್ದೇಶಕರಾದ ರಿಷಿ ಅಗರ್ವಾಲ್, ಸಂತಾನಂ ಮುತ್ತುಸ್ವಾಮಿ ಮತ್ತು ಅಶ್ವಿನಿ ಕುಮಾರ್ ವಿರುದ್ಧ ಕೇಂದ್ರೀಯ ತನಿಖಾ ದಳವು ಶನಿವಾರ ಪ್ರಕರಣ ದಾಖಲಿಸಿದೆ.

ಎಬಿಜಿ ಶಿಪ್‌ಯಾರ್ಡ್ ಲಿಮಿಟೆಡ್ ಎಬಿಜಿ ಗ್ರೂಪ್‌ನ ಪ್ರಮುಖ ಕಂಪನಿಯಾಗಿದ್ದು, ಇದು ಹಡಗು ನಿರ್ಮಾಣ ಮತ್ತು ಹಡಗು ದುರಸ್ತಿಯಲ್ಲಿ ತೊಡಗಿದೆ. ಗುಜರಾತಿನ ದಹೇಜ್ ಮತ್ತು ಸೂರತ್‌ನಲ್ಲಿ ಈ ಹಡಗುಕಟ್ಟೆಗಳಿವೆ.

ಇದನ್ನೂ ಓದಿ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಪ್ರಕಾರ, ಕಂಪನಿಯು ಬ್ಯಾಂಕ್‌ಗೆ ₹ 2,925 ಕೋಟಿ, ಐಸಿಐಸಿಐ ಬ್ಯಾಂಕ್‌ಗೆ ₹ 7,089 ಕೋಟಿ, ಐಡಿಬಿಐ ಬ್ಯಾಂಕ್‌ಗೆ ₹ 3,634 ಕೋಟಿ, ಬ್ಯಾಂಕ್ ಆಫ್ ಬರೋಡಾಕ್ಕೆ ₹ 1,614 ಕೋಟಿ, ಪಿಎನ್‌ಬಿಗೆ ₹ 1,244 ಮತ್ತು ಐಒಬಿಗೆ ₹ 1,228 ಕೋಟಿ ಬಾಕಿ ಇದೆ. ಬ್ಯಾಂಕ್‌ಗಳು ಬಿಡುಗಡೆ ಮಾಡಿದ ಹಣವನ್ನು ಬಿಡುಗಡೆ ಮಾಡಿದ ಉದ್ದೇಶಗಳಿಗೆ ಬಿಟ್ಟು ಬೇರೆ ಉದ್ದೇಶಗಳಿಗೆ ಬಳಸಲಾಗಿದೆ ಎಂದು ಸಿಬಿಐ ಹೇಳಿದೆ.

ಎಸ್‌ಬಿಐ ಬ್ಯಾಂಕ್ ಈ ಬಗ್ಗೆ ಮೊದಲ ಬಾರಿಗೆ ನವೆಂಬರ್ 8, 2019 ರಂದು ದೂರು ದಾಖಲಿಸಿತ್ತು, ಅದರ ಮೇಲೆ ಸಿಬಿಐ ಮಾರ್ಚ್ 12, 2020 ರಂದು ಕೆಲವು ಸ್ಪಷ್ಟೀಕರಣಗಳನ್ನು ಕೇಳಿತ್ತು.

ಅದೇ ವರ್ಷ ಆಗಸ್ಟ್‌ನಲ್ಲಿ ಎಸ್‌ಬಿಐ ಮತ್ತೇ ಹೊಸ ದೂರನ್ನು ಸಲ್ಲಿಸಿತ್ತು. ಒಂದೂವರೆ ವರ್ಷಗಳ ಕಾಲ “ಪರಿಶೀಲನೆ” ಮಾಡಿದ ನಂತರ, ಫೆಬ್ರವರಿ 7, 2022 ರಂದು ಎಫ್‌ಐಆರ್ ದಾಖಲಿಸುವ ದೂರಿನ ಮೇಲೆ ಸಿಬಿಐ ಕ್ರಮ ಕೈಗೊಂಡಿದೆ. ಕಂಪನಿಯು 28 ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳಿಂದ ಸಾಲ ಸೌಲಭ್ಯಗಳನ್ನು ಪಡೆದಿದ್ದು, ಇದರಲ್ಲಿ ಎಸ್‌ಬಿಐ ₹ 2468.51 ಕೋಟಿ ಮಾನ್ಯತೆ ಹೊಂದಿದೆ ಎಂದು ಬ್ಯಾಂಕ್‌ ಹೇಳಿದೆ.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಕಣದಲ್ಲಿರುವ ಹಲವು ಅಭ್ಯರ್ಥಿಗಳ ಮೇಲೆ ಗಂಭೀರ ಅಪರಾಧ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...