Homeಮುಖಪುಟ24 ಗಂಟೆಗಳ ಕುಡಿಯುವ ನೀರು, ಉಚಿತ ಬಸ್ ಪ್ರಯಾಣ: ಇದು ದೆಹಲಿಗೆ ಕೇಜ್ರಿವಾಲ್‌ ಭರವಸೆ

24 ಗಂಟೆಗಳ ಕುಡಿಯುವ ನೀರು, ಉಚಿತ ಬಸ್ ಪ್ರಯಾಣ: ಇದು ದೆಹಲಿಗೆ ಕೇಜ್ರಿವಾಲ್‌ ಭರವಸೆ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮತದಾರರಿಗೆ ಮುಂದಿನ ಐದು ವರ್ಷಕ್ಕೆ “10-ಪಾಯಿಂಟ್ ಗ್ಯಾರಂಟಿ ಕಾರ್ಡ್” ಎಂಬ ಭರವಸೆಗಳನ್ನು ನೀಡಿದ್ದಾರೆ.

ದೆಹಲಿ ವಿಧಾನಸಭೆಗೆ ತಮ್ಮ ಆಪ್‌ ಪಕ್ಷವು ಮರು ಆಯ್ಕೆಯಾದಲ್ಲಿ ಉಚಿತ ವಿದ್ಯುತ್, 24 ಗಂಟೆಗಳ ಕುಡಿಯುವ ನೀರು, ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪ್ರಯಾಣ ಮತ್ತು ವಿಶ್ವಮಟ್ಟದ ಶಿಕ್ಷಣವನ್ನು ಖಾತರಿಪಡಿಸುತ್ತೇವೆ ಎಂದು ಘೋಷಿಸಿದ್ದಾರೆ.

ಅದರೊಂದಿಗೆ, ಸ್ವಚ್ಛವಾದ ಯಮುನಾ ಸೇರಿದಂತೆ ಸ್ವಚ್ಛ ಪರಿಸರ ಮತ್ತು ಪ್ರತಿ ಕೊಳೆಗೇರಿ ನಿವಾಸಿಗಳಿಗೆ ವಸತಿ ನೀಡುವ ಭರವಸೆ ಕೇಜ್ರಿವಾಲ್‌ ನೀಡಿದ್ದಾರೆ.

ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವು 2015ರ ವಿಧಾನಸಭಾ ಚುನಾವಣೆಯಲ್ಲಿ ದೆಹಲಿಯ 70 ಸ್ಥಾನಗಳಲ್ಲಿ 67 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ಅವರ ಪಕ್ಷ ಎಲ್ಲಾ 70 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...