HomeUncategorizedಭಾರತದಲ್ಲಿ ಶೇ.63 ರಷ್ಟು ಗರ್ಭಿಣಿಯರು ಹೆರಿಗೆಯಾಗುವ ಕೊನೆಯ ಸಮಯದವರೆಗೂ ಕೆಲಸ ಮಾಡುತ್ತಾರೆ: ಜಚ್ಚಾ-ಬಚ್ಚಾ ಸಮೀಕ್ಷೆ

ಭಾರತದಲ್ಲಿ ಶೇ.63 ರಷ್ಟು ಗರ್ಭಿಣಿಯರು ಹೆರಿಗೆಯಾಗುವ ಕೊನೆಯ ಸಮಯದವರೆಗೂ ಕೆಲಸ ಮಾಡುತ್ತಾರೆ: ಜಚ್ಚಾ-ಬಚ್ಚಾ ಸಮೀಕ್ಷೆ

- Advertisement -
- Advertisement -

ಸ್ತ್ರೀಗೆ ಹೆಣ್ತನ ವರದಾನ. ಮಗುವಿಗೆ ಜನ್ಮ ನೀಡುವುದು ಅಂದರೆ ತಾಯಿಯೇ ಪುನರ್ಜನ್ಮ ಪಡೆದಂತೆ. ಅಂತಹ ತಾಯಿ ಒಂಬತ್ತು ತಿಂಗಳವರೆಗೆ ಮಗುವನ್ನು ಹೊತ್ತು ಕನಸು ಕಟ್ಟುತ್ತಾಳೆ. ಮಗುವಿನ ಒದ್ದಾಟ, ಹೊರಳಾಟವನ್ನು ಅನುಭವಿಸಿ, ಬೇನೆ ತಿಂದು, ಜೀವವನ್ನೇ ಪಣಕ್ಕಿಟ್ಟು ತನ್ನ ಕರುಳ ಕುಡಿಯನ್ನು ಜಗತ್ತಿಗೆ ಪರಿಚಯಿಸುತ್ತಾಳೆ. ಇಂತಹ ತಾಯಿಯ ಹೆರಿಗೆಯ ಸಮಯ ಅದೆಷ್ಟು ಯಾತನಾಮಯ. ಆದರೆ ಇದ್ಯಾವುದನ್ನೂ ಲೆಕ್ಕಿಸದೇ, ಹೆರಿಗೆಯ ಸಮಯದವರೆಗೆ ಗರ್ಭಿಣಿ ಕೆಲಸ ಮಾಡುತ್ತಾಳಂತೆ.

ಹೌದು… ಶೇ. 63 ರಷ್ಟು ಗರ್ಭಿಣಿಯರು ಮಗುವಿನ ಹೆರಿಗೆಯ ಸಮಯದವರೆಗೆ ಕೆಲಸ ಮಾಡುತ್ತಾರೆ ಎಂದು ಜಚ್ಚಾ-ಬಚ್ಚಾ ಸಮೀಕ್ಷೆ ಹೇಳಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ಸಮೀಕ್ಷೆ ನಡೆಸಿದ್ದ ಜಚ್ಚಾ-ಬಚ್ಚಾ ಗರ್ಭಿಣಿಯರು ಮಗುವಿಗೆ ಜನ್ಮ ನೀಡುವ ಕೊನೆಯ ಗಳಿಗೆಯವರೆಗೂ ಕೆಲಸ ಮಾಡುತ್ತಾರೆ ಎಂದು ತಿಳಿಸಿದೆ.

ಅರ್ಥಶಾಸ್ತ್ರಜ್ಞ ಜೀನ್ ಡ್ರೇಜ್ ನೇತೃತ್ವದ ಸಂಶೋಧನಾ ತಂಡ, ಛತ್ತೀಸ್ ಗಢ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿತ್ತು. ಹಿಂದಿನ 6 ತಿಂಗಳಲ್ಲಿ ಮಗುವಿಗೆ ಜನ್ಮ ನೀಡಿದ ತಾಯಂದಿರನ್ನು ಮಾತನಾಡಿಸಿತ್ತು. 706 ಮಹಿಳೆಯರಲ್ಲಿ 342 ಗರ್ಭಿಣಿಯರು, 364 ಹೆರಿಗೆಯಾದ ತಾಯಂದಿರನ್ನು (ಶೂಶ್ರೂಷೆ ತಾಯಂದಿರನ್ನು) ಸಂದರ್ಶಿಸಿತ್ತು.

ಸಮೀಕ್ಷೆ ವೇಳೆ, ಶೇ. 21 ರಷ್ಟು ಶುಶ್ರೂಷಾ ಗರ್ಭಿಣಿಯರಿಗೆ ಕೆಲಸದಲ್ಲಿ ಸಹಾಯ ಮಾಡಲು ಸಹಾಯಕರಿಲ್ಲ. ಕೆಲಸಕ್ಕಾಗಿ ಯಾವುದೇ ಸಹಾಯ ಲಭ್ಯವಿಲ್ಲ ಎಂದು ಸಮೀಕ್ಷೆ ತಿಳಿಸಿದೆ. ಅದರಲ್ಲಿ ಶೇ.49 ರಷ್ಟು ಮಹಿಳೆಯರು ಆಹಾರ ಮತ್ತು ವಿಶ್ರಾಂತಿ ಕೊರತೆಯಿಂದ ಬಳಲಿದ್ದಾರೆ ಮತ್ತು ದಣಿದಿದ್ದಾರೆ ಎಂದು ಮಾಹಿತಿಯನ್ನು ಸಮೀಕ್ಷೆ ಬಹಿರಂಗಪಡಿಸಿದೆ.  ದಾಗಿ ಗರ್ಭಾವಸ್ಥೆಯಲ್ಲಿ ಕ್ಷಾಮ ಮತ್ತು ದಣಿದಿದ್ದಾರೆ. ಭಾರತದಲ್ಲಿ ಸಂಭವಿಸುವ 3 ಮಕ್ಕಳ ಸಾವುಗಳಲ್ಲಿ 2 ಮಕ್ಕಳು ಅಪೌಷ್ಟಿಕತೆಯಿಂದ ಸಾವನ್ನಪ್ಪುತ್ತವೆ. ಇದು ಗ್ರಾಮೀಣ ಭಾಗಗಳಲ್ಲಿ ಅತಿಹೆಚ್ಚು ಪ್ರಮಾಣದಲ್ಲಿದೆ ಎಂದು ಸಮೀಕ್ಷೆ ದೃಢೀಕರಿಸಿದೆ.

ಸಾಮಾನ್ಯವಾಗಿ ನಾರ್ಮಲ್ ಶಿಶುಗಳ ಮಾಸ್ ಇಂಡೆಕ್ಸ್ ಹೊಂದಿರುವ ಗರ್ಭಿಣಿಯರ ತೂಕ 13 ರಿಂದ 18 ಕಿಲೋಗ್ರಾಂ ಇರುತ್ತದೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಗ್ರಾಮೀಣ ಭಾಗದ ಮಹಿಳೆಯರಲ್ಲಿ 7 ಕಿಲೋ ಗ್ರಾಂ ತೂಕ ಹೆಚ್ಚಿರುತ್ತದೆ ಎಂದು ಸಮೀಕ್ಷೆ ತಿಳಿಸಿದೆ.

ಪ್ರಾಯೋಗಿಕವಾಗಿ, ಶುಶ್ರೂಷಾ ಮಹಿಳೆಯರು ಹೆರಿಗೆಗಾಗಿ ಸರಾಸರಿ 6,500 ರೂಪಾಯಿಗಳನ್ನು ಖರ್ಚು ಮಾಡಿದ್ದಾರೆ. ಇದು ಒಬ್ಬ ಕಾರ್ಮಿಕನಿಗೆ ಇರುವ ಸಂಬಳಕ್ಕಿಂತ ದುಪ್ಪಟ್ಟು ಖರ್ಚಾಗಿದೆ. ಕಾರ್ಮಿಕರ ಮನೆಯ ಮೂರನೇ ಒಂದು ಭಾಗದಷ್ಟು ಮಹಿಳೆಯರು ವೆಚ್ಚವನ್ನು ಸರಿದೂಗಿಸಲು, ಸಾಲ ಮಾಡುತ್ತಾರೆ ಎಂದು ಸಮೀಕ್ಷೆಯ ವರದಿಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಮುಂಬೈನಲ್ಲಿ NCP – ಶಿವಸೇನೆ ಜಂಟಿ ಪತ್ರಿಕಾಗೋಷ್ಟಿ: NCP ಶಾಸಕಾಂಗ ನಾಯಕತ್ವದಿಂದ ಅಜಿತ್‌ ಪವಾರ್‌ ಉಚ್ಚಾಟನೆ

ಆದಾಗ್ಯೂ, ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿನ ಎಲ್ಲಾ ಮಹಿಳೆಯರಿಗೆ ಯಾವುದೇ ವೆಚ್ಚವಿಲ್ಲದೆ ಸಾಂಸ್ಥಿಕ ವಿತರಣೆ ನೀಡಬೇಕಾಗಿದೆ. ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯಲ್ಲಿ ಕೇವಲ 4 ಕಿಲೋಗ್ರಾಂಗಳಷ್ಟು ಕಡಿಮೆ ಸರಾಸರಿ ತೂಕ ದಾಖಲಾಗಿದೆ ಎಂದು ಅಧ್ಯಯನಗಳು ತಿಳಿಸಿವೆ. ಸೋನಭದ್ರದಲ್ಲಿ ಸಂದರ್ಶನ ಮಾಡಿದ 64 ಗರ್ಭಿಣಿಯರಲ್ಲಿ  ಶೇ. 48 ರಷ್ಟು ಗರ್ಭಿಣಿಯರು ಕಡಿಮೆ ತೂಕ ಹೊಂದಿದ್ದಾರೆ. ಗರ್ಭಾವಸ್ಥೆಯಲ್ಲಿ ಏನು ತಿನ್ನಬೇಕು ಎಂಬುದರ ಅರಿವು ಇವರಿಗಿಲ್ಲ. ಹೀಗಾಗಿ ಸರಾಸರಿಗಿಂತ ಕಡಿಮೆ ತೂಕ ದಾಖಲಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ತಾಯಿ ಆರೋಗ್ಯ ಕಾರ್ಯಕ್ರಮ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಲವು ಯೋಜನೆಗಳಿವೆ. ಇವುಗಳ ಮೂಲಕ ಗ್ರಾಮೀಣ ಮಹಿಳೆಯರಲ್ಲಿ ಆರೋಗ್ಯದ ಬಗ್ಗೆ ಕಾಳಜಿ ಮತ್ತು ಪೂರಕ ವ್ಯವಸ್ಥೆ ಮಾಡಲಾಗಿದೆ. ಹೀಗಿರುವಾಗಲೂ ಗ್ರಾಮೀಣ ಭಾಗದ ಕೆಳಮಟ್ಟದ ಮಹಿಳೆಯರಲ್ಲಿ ಅನಾರೋಗ್ಯ ಕಾಡುತ್ತಿದೆ.

ದೈಹಿಕ ದೌರ್ಬಲ್ಯ, ಶಕ್ತಿ ಕುಂದುವಿಕೆ, ಪಾದಗಳಲ್ಲಿ ಸೆಳೆತ, ಹಗಲು ದೃಷ್ಟಿ ದೋಷ, ಮೈ-ಕೈ ಸೆಳತ, ಗರ್ಭಿಣಿಯರಲ್ಲಿ ಕಂಡು ಬರುವ ಅನಾರೋಗ್ಯಕರ ಅಂಶಗಳಾಗಿವೆ. ಅದರಲ್ಲೂ ಶೇ. 41 ರಷ್ಟು ಪಾದಗಳಲ್ಲಿ ಸೆಳೆತ, ದೃಷ್ಟಿ ದೌರ್ಬಲ್ಯ ಶೇ. 17 ರಷ್ಟು ಶೇ.9 ರಷ್ಟು ಮಹಿಳೆಯರಲ್ಲಿ ಸೆಳೆತದ ಲಕ್ಷಣಗಳು ಕಂಡು ಬರುತ್ತವೆ ಎಂದು ಸಮೀಕ್ಷೆ ಹೇಳಿದೆ.

ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆಗಳ ಯೋಜನೆಯ ವ್ಯಾಪ್ತಿಯ ತುಲನಾತ್ಮಕ ಅಂಕಿ-ಅಂಶಗಳನ್ನು ಗಮನಿಸಿದರೆ, ಒಡಿಶಾದಲ್ಲಿ ಗರ್ಭಿಣಿಯರು ಚೆನ್ನಾಗಿದ್ದಾರೆ. ಇಲ್ಲಿನ 3 ರಿಂದ 6 ವರ್ಷದೊಳಗಿನ ಅಂಗನವಾಡಿ ಮಕ್ಕಳು ವಾರಕ್ಕೆ ಐದು ಬಾರಿ ಮೊಟ್ಟೆ ಪಡೆಯುತ್ತಾರೆ. ಕಿರಿಯ ಮಕ್ಕಳು, ಗರ್ಭಿಣಿ ಮತ್ತು ಹೆರಿಗೆಯಾದ ಮಹಿಳೆಯರಿಗೆ ಪಡಿತರ ಭಾಗವಾಗಿ ಮೊಟ್ಟೆಗಳನ್ನು ವಿತರಿಸಲಾಗುತ್ತಿದೆ ಎಂದು ಸಮೀಕ್ಷೆ ವರದಿಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...