Homeಮುಖಪುಟ66ನೇ ಫಿಲ್ಮ್‌ ಫೇರ್ ಅವಾರ್ಡ್‌ ಪ್ರಕಟ: 7 ಪ್ರಶಸ್ತಿ ಗೆದ್ದ ತಾಪ್ಸಿ ಪನ್ನು ನಟನೆಯ 'ತಪ್ಪಡ್'...

66ನೇ ಫಿಲ್ಮ್‌ ಫೇರ್ ಅವಾರ್ಡ್‌ ಪ್ರಕಟ: 7 ಪ್ರಶಸ್ತಿ ಗೆದ್ದ ತಾಪ್ಸಿ ಪನ್ನು ನಟನೆಯ ‘ತಪ್ಪಡ್’ ಚಿತ್ರ

- Advertisement -
- Advertisement -

66ನೇ ಫಿಲ್ಮ್‌ ಫೇರ್ ಪ್ರಶಸ್ತಿ ಪ್ರಕಟವಾಗಿದ್ದು, ತಾಪ್ಸಿ ಪನ್ನು ನಟನೆಯ ‘ತಪ್ಪಡ್’ ಚಿತ್ರ ಅತ್ಯುತ್ತಮ ಚಿತ್ರ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ. ದಿವಂಗತ ಬಾಲಿವುಡ್ ನಟ ಇರ್ಫಾನ್ ಖಾನ್ ಅಂಗ್ರೇಜಿ ಮೀಡಿಯಂ ಚಿತ್ರಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿ ಮತ್ತು ಜೀವಮಾನ ಸಾಧನೆಯ ಪ್ರಶಸ್ತಿ ಪಡೆದಿದ್ದಾರೆ.

ಪಿತೃಪ್ರಧಾನತೆಯ ಕರಾಳತೆಯನ್ನು ಹೇಳುವ ಚಿತ್ರ ತಪ್ಪಡ್ ಈ ಬಾರಿಯ ಫಿಲ್ಮ್‌ ಫೇರ್‌ನಲ್ಲಿ 7 ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ಅಮಿತಾಬ್ ಬಚ್ಚನ್ ನಟನೆಯ ಗುಲಾಬೋ ಸಿತಾಬೋ ಚಿತ್ರ 6 ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಈ ಮೂಲಕ ಅತಿ ಹೆಚ್ಚು ಪ್ರಶಸ್ತಿ ಗಳಿಸಿದ ಚಿತ್ರಗಳಲ್ಲಿ ಈ ಎರಡು ಚಿತ್ರಗಳು ಮೊದಲ ಸಾಲಿನಲ್ಲಿವೆ.

ಹಿಂದಿ ಚಿತ್ರಗಳಲ್ಲಿನ ಕಲಾತ್ಮಕತೆ ಮತ್ತು ತಾಂತ್ರಿಕತೆ ವಿಭಾಗಗಳಿಗೆ ನೀಡುವ ಪ್ರಶಸ್ತಿಗಳು ಶನಿವಾರ ರಾತ್ರಿ ಪ್ರಕಟವಾಗಿವೆ. ಇದರ ಸಂಪೂರ್ಣ ವಿವರ ಇಲ್ಲಿದೆ.

66ನೇ ಫಿಲ್ಮ್‌ ಫೇರ್ ಪ್ರಶಸ್ತಿಗಳು

ಅತ್ಯುತ್ತಮ ಚಿತ್ರ: ತಪ್ಪಡ್

ವಿಮರ್ಶಕರ ಅತ್ಯುತ್ತಮ ಚಿತ್ರ: ಈಬ್ ಅಲ್ಲೆ ಓ…

ಅತ್ಯುತ್ತಮ ನಟ (ಮುಖ್ಯ ಪಾತ್ರ): ಇರ್ಫಾನ್ ಖಾನ್ (ಅಂಗ್ರೇಜಿ ಮೀಡಿಯಂ)

ಅತ್ಯುತ್ತಮ ನಟಿ (ಮುಖ್ಯ ಪಾತ್ರ): ತಾಪ್ಸಿ ಪನ್ನು (ತಪ್ಪಡ್)

ವಿಮರ್ಶಕರ ಮೆಚ್ಚುಗೆಯ ನಟ (ಮುಖ್ಯ ಪಾತ್ರ): ಅಮಿತಾಬ್ ಬಚ್ಚನ್ (ಗುಲಾಬೋ ಸಿತಾಬೋ)

ವಿಮರ್ಶಕರ ಮೆಚ್ಚುಗೆಯ ನಟಿ (ಮುಖ್ಯ ಪಾತ್ರ): ತಿಲೋತ್ತಮಾ ಶೋಮ್ (ಸರ್)

ಅತ್ಯುತ್ತಮ ನಿರ್ದೇಶಕ: ಓಮ್ ಬಿರ್ಲಾ (ತಾನ್ಹಾಜಿ: ದಿ ಅನ್‌ಸಂಗ್ ವಾರಿಯರ್)

ಅತ್ಯುತ್ತಮ ಪೋಷಕ ನಟಿ (ಸ್ತ್ರೀ): ಫಾರೂಖ್ ಜಾಫರ್ (ಗುಲಾಬೊ ಸೀತಾಬೊ)

ಇದನ್ನೂ ಓದಿ: ಕನ್ನಡದ ಅಕ್ಷಿ ಚಿತ್ರಕ್ಕೆ ಪ್ರಶಸ್ತಿ: ನಟ ಧನುಷ್‌ಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ತಾಂತ್ರಿಕ ವಿಭಾಗ

ಅತ್ಯುತ್ತಮ ಕಥೆ: ಅನುಭವ್ ಸುಶೀಲಾ ಸಿಂಗ್ ಮತ್ತು ಮೃನ್ಮಮೈ ಲಗೂ ವೈಕುಲ್ (ತಪ್ಪಡ್)

ಅತ್ಯುತ್ತಮ ಚಿತ್ರಕಥೆ: ರೋಹೆನಾ ಗೆರಾ (ಸರ್)

ಅತ್ಯುತ್ತಮ ಸಂಭಾಷಣೆ: ಜುಹಿ ಚತುರ್ವೇದಿ (ಗುಲಾಬೊ ಸೀತಾಬೊ)

ಅತ್ಯುತ್ತಮ ಚೊಚ್ಚಲ ನಿರ್ದೇಶಕ: ರಾಜೇಶ್ ಕೃಷ್ಣನ್ (ಲೂಟ್‌ಕೇಸ್)

ಅತ್ಯುತ್ತಮ ಚೊಚ್ಚಲ ಸ್ತ್ರೀ: ಅಲಯಾ ಎಫ್ (ಜವಾನಿ ಜಾನೆಮನ್)

ಅತ್ಯುತ್ತಮ ಸಂಗೀತ ಆಲ್ಬಮ್: ಪ್ರೀತಮ್ (ಲುಡೋ)

ಅತ್ಯುತ್ತಮ ಸಾಹಿತ್ಯ: ಗುಲ್ಜಾರ್ (ಛಪಾಕ್)

ಅತ್ಯುತ್ತಮ ಹಿನ್ನೆಲೆ ಗಾಯಕ: ರಾಘವ್ ಚೈತನ್ಯ (ತಪ್ಪಡ್‌‌ನ ಏಕ್ ತುಕ್ಡಾ ಧೂಪ್)

ಅತ್ಯುತ್ತಮ ಹಿನ್ನೆಲೆ ಗಾಯಕಿ: ಆಸೀಸ್ ಕೌರ್ (ಮಲಾಂಗ್ ಶೀರ್ಷಿಕೆ ಹಾಡು)

ಅತ್ಯುತ್ತಮ ಸಾಹಸ: ರಂಜಾನ್ ಬುಲಟ್, ಆರ್.ಪಿ.ಯಾದವ್ (ತನ್ಹಾಜಿ: ದಿ ಅನ್ಸಂಗ್ ವಾರಿಯರ್)

ಅತ್ಯುತ್ತಮ ಹಿನ್ನೆಲೆ ಸಂಗೀತ: ಮಂಗೇಶ್ ಊರ್ಮಿಳಾ ಧಕ್ಡೆ (ತಪ್ಪಡ್)

ಅತ್ಯುತ್ತಮ ಛಾಯಾಗ್ರಹಣ: ಅಭಿ ಮುಖೋಪಾಧ್ಯಾಯ (ಗುಲಾಬೊ ಸೀತಾಬೋ)

ಅತ್ಯುತ್ತಮ ನೃತ್ಯ ಸಂಯೋಜನೆ: ಫರಾಹ್ ಖಾನ್ (ದಿಲ್ ಬೆಚರಾ ಶೀರ್ಷಿಕೆ ಹಾಡು)

ಅತ್ಯುತ್ತಮ ವೇಷಭೂಷಣ ವಿನ್ಯಾಸ: ವೀರಾ ಕಪೂರ್ ಇ (ಗುಲಾಬೊ ಸೀತಾಬೊ)

ಅತ್ಯುತ್ತಮ ಎಡಿಟಿಂಗ್: ಯಶಾ ಪುಷ್ಪಾ ರಾಮ್‌ಚಂದಾನಿ (ತಪ್ಪಡ್)

ಅತ್ಯುತ್ತಮ ಪ್ರೊಡಕ್ಷನ್ ಡಿಸೈನ್: ಮನಸಿ ಧ್ರುವ್ ಮೆಹ್ತಾ (ಗುಲಾಬೊ ಸೀತಾಬೊ)

ಅತ್ಯುತ್ತಮ ಧ್ವನಿ ವಿನ್ಯಾಸ: ಕಾಮೋಡ್ ಖರಡೆ (ತಪ್ಪಡ್)

ಅತ್ಯುತ್ತಮ ವಿಎಫ್‌ಎಕ್ಸ್: ಪ್ರಸಾದ್ ಸುತಾರ್, ಎನ್ವೈ ವಿಎಫ್‌ಎಕ್ಸ್‌ವಾಲಾ (ತನ್ಹಾಜಿ: ದಿ ಅನ್‌ಸಂಗ್ ವಾರಿಯರ್)

ವಿಶೇಷ ಪ್ರಶಸ್ತಿಗಳು

ಜೀವಮಾನ ಸಾಧನೆ ಪ್ರಶಸ್ತಿ: ಇರ್ಫಾನ್ ಖಾನ್

ಆರ್‌ಡಿ ಬರ್ಮನ್ ಪ್ರಶಸ್ತಿ: ಗುಲ್ಜರ್


ಇದನ್ನೂ ಓದಿ: ಆಸ್ಕರ್ ಪ್ರಶಸ್ತಿಗೆ ಮೊದಲ ಮುಸ್ಲಿಂ ನಟ ನಾಮನಿರ್ದೇಶನ: ಇತಿಹಾಸ ಸೃಷ್ಟಿಸಿದ ರಿಜ್ ಅಹ್ಮದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...