Homeಮುಖಪುಟ66ನೇ ಫಿಲ್ಮ್‌ ಫೇರ್ ಅವಾರ್ಡ್‌ ಪ್ರಕಟ: 7 ಪ್ರಶಸ್ತಿ ಗೆದ್ದ ತಾಪ್ಸಿ ಪನ್ನು ನಟನೆಯ 'ತಪ್ಪಡ್'...

66ನೇ ಫಿಲ್ಮ್‌ ಫೇರ್ ಅವಾರ್ಡ್‌ ಪ್ರಕಟ: 7 ಪ್ರಶಸ್ತಿ ಗೆದ್ದ ತಾಪ್ಸಿ ಪನ್ನು ನಟನೆಯ ‘ತಪ್ಪಡ್’ ಚಿತ್ರ

- Advertisement -
- Advertisement -

66ನೇ ಫಿಲ್ಮ್‌ ಫೇರ್ ಪ್ರಶಸ್ತಿ ಪ್ರಕಟವಾಗಿದ್ದು, ತಾಪ್ಸಿ ಪನ್ನು ನಟನೆಯ ‘ತಪ್ಪಡ್’ ಚಿತ್ರ ಅತ್ಯುತ್ತಮ ಚಿತ್ರ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ. ದಿವಂಗತ ಬಾಲಿವುಡ್ ನಟ ಇರ್ಫಾನ್ ಖಾನ್ ಅಂಗ್ರೇಜಿ ಮೀಡಿಯಂ ಚಿತ್ರಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿ ಮತ್ತು ಜೀವಮಾನ ಸಾಧನೆಯ ಪ್ರಶಸ್ತಿ ಪಡೆದಿದ್ದಾರೆ.

ಪಿತೃಪ್ರಧಾನತೆಯ ಕರಾಳತೆಯನ್ನು ಹೇಳುವ ಚಿತ್ರ ತಪ್ಪಡ್ ಈ ಬಾರಿಯ ಫಿಲ್ಮ್‌ ಫೇರ್‌ನಲ್ಲಿ 7 ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ಅಮಿತಾಬ್ ಬಚ್ಚನ್ ನಟನೆಯ ಗುಲಾಬೋ ಸಿತಾಬೋ ಚಿತ್ರ 6 ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಈ ಮೂಲಕ ಅತಿ ಹೆಚ್ಚು ಪ್ರಶಸ್ತಿ ಗಳಿಸಿದ ಚಿತ್ರಗಳಲ್ಲಿ ಈ ಎರಡು ಚಿತ್ರಗಳು ಮೊದಲ ಸಾಲಿನಲ್ಲಿವೆ.

ಹಿಂದಿ ಚಿತ್ರಗಳಲ್ಲಿನ ಕಲಾತ್ಮಕತೆ ಮತ್ತು ತಾಂತ್ರಿಕತೆ ವಿಭಾಗಗಳಿಗೆ ನೀಡುವ ಪ್ರಶಸ್ತಿಗಳು ಶನಿವಾರ ರಾತ್ರಿ ಪ್ರಕಟವಾಗಿವೆ. ಇದರ ಸಂಪೂರ್ಣ ವಿವರ ಇಲ್ಲಿದೆ.

66ನೇ ಫಿಲ್ಮ್‌ ಫೇರ್ ಪ್ರಶಸ್ತಿಗಳು

ಅತ್ಯುತ್ತಮ ಚಿತ್ರ: ತಪ್ಪಡ್

ವಿಮರ್ಶಕರ ಅತ್ಯುತ್ತಮ ಚಿತ್ರ: ಈಬ್ ಅಲ್ಲೆ ಓ…

ಅತ್ಯುತ್ತಮ ನಟ (ಮುಖ್ಯ ಪಾತ್ರ): ಇರ್ಫಾನ್ ಖಾನ್ (ಅಂಗ್ರೇಜಿ ಮೀಡಿಯಂ)

ಅತ್ಯುತ್ತಮ ನಟಿ (ಮುಖ್ಯ ಪಾತ್ರ): ತಾಪ್ಸಿ ಪನ್ನು (ತಪ್ಪಡ್)

ವಿಮರ್ಶಕರ ಮೆಚ್ಚುಗೆಯ ನಟ (ಮುಖ್ಯ ಪಾತ್ರ): ಅಮಿತಾಬ್ ಬಚ್ಚನ್ (ಗುಲಾಬೋ ಸಿತಾಬೋ)

ವಿಮರ್ಶಕರ ಮೆಚ್ಚುಗೆಯ ನಟಿ (ಮುಖ್ಯ ಪಾತ್ರ): ತಿಲೋತ್ತಮಾ ಶೋಮ್ (ಸರ್)

ಅತ್ಯುತ್ತಮ ನಿರ್ದೇಶಕ: ಓಮ್ ಬಿರ್ಲಾ (ತಾನ್ಹಾಜಿ: ದಿ ಅನ್‌ಸಂಗ್ ವಾರಿಯರ್)

ಅತ್ಯುತ್ತಮ ಪೋಷಕ ನಟಿ (ಸ್ತ್ರೀ): ಫಾರೂಖ್ ಜಾಫರ್ (ಗುಲಾಬೊ ಸೀತಾಬೊ)

ಇದನ್ನೂ ಓದಿ: ಕನ್ನಡದ ಅಕ್ಷಿ ಚಿತ್ರಕ್ಕೆ ಪ್ರಶಸ್ತಿ: ನಟ ಧನುಷ್‌ಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ತಾಂತ್ರಿಕ ವಿಭಾಗ

ಅತ್ಯುತ್ತಮ ಕಥೆ: ಅನುಭವ್ ಸುಶೀಲಾ ಸಿಂಗ್ ಮತ್ತು ಮೃನ್ಮಮೈ ಲಗೂ ವೈಕುಲ್ (ತಪ್ಪಡ್)

ಅತ್ಯುತ್ತಮ ಚಿತ್ರಕಥೆ: ರೋಹೆನಾ ಗೆರಾ (ಸರ್)

ಅತ್ಯುತ್ತಮ ಸಂಭಾಷಣೆ: ಜುಹಿ ಚತುರ್ವೇದಿ (ಗುಲಾಬೊ ಸೀತಾಬೊ)

ಅತ್ಯುತ್ತಮ ಚೊಚ್ಚಲ ನಿರ್ದೇಶಕ: ರಾಜೇಶ್ ಕೃಷ್ಣನ್ (ಲೂಟ್‌ಕೇಸ್)

ಅತ್ಯುತ್ತಮ ಚೊಚ್ಚಲ ಸ್ತ್ರೀ: ಅಲಯಾ ಎಫ್ (ಜವಾನಿ ಜಾನೆಮನ್)

ಅತ್ಯುತ್ತಮ ಸಂಗೀತ ಆಲ್ಬಮ್: ಪ್ರೀತಮ್ (ಲುಡೋ)

ಅತ್ಯುತ್ತಮ ಸಾಹಿತ್ಯ: ಗುಲ್ಜಾರ್ (ಛಪಾಕ್)

ಅತ್ಯುತ್ತಮ ಹಿನ್ನೆಲೆ ಗಾಯಕ: ರಾಘವ್ ಚೈತನ್ಯ (ತಪ್ಪಡ್‌‌ನ ಏಕ್ ತುಕ್ಡಾ ಧೂಪ್)

ಅತ್ಯುತ್ತಮ ಹಿನ್ನೆಲೆ ಗಾಯಕಿ: ಆಸೀಸ್ ಕೌರ್ (ಮಲಾಂಗ್ ಶೀರ್ಷಿಕೆ ಹಾಡು)

ಅತ್ಯುತ್ತಮ ಸಾಹಸ: ರಂಜಾನ್ ಬುಲಟ್, ಆರ್.ಪಿ.ಯಾದವ್ (ತನ್ಹಾಜಿ: ದಿ ಅನ್ಸಂಗ್ ವಾರಿಯರ್)

ಅತ್ಯುತ್ತಮ ಹಿನ್ನೆಲೆ ಸಂಗೀತ: ಮಂಗೇಶ್ ಊರ್ಮಿಳಾ ಧಕ್ಡೆ (ತಪ್ಪಡ್)

ಅತ್ಯುತ್ತಮ ಛಾಯಾಗ್ರಹಣ: ಅಭಿ ಮುಖೋಪಾಧ್ಯಾಯ (ಗುಲಾಬೊ ಸೀತಾಬೋ)

ಅತ್ಯುತ್ತಮ ನೃತ್ಯ ಸಂಯೋಜನೆ: ಫರಾಹ್ ಖಾನ್ (ದಿಲ್ ಬೆಚರಾ ಶೀರ್ಷಿಕೆ ಹಾಡು)

ಅತ್ಯುತ್ತಮ ವೇಷಭೂಷಣ ವಿನ್ಯಾಸ: ವೀರಾ ಕಪೂರ್ ಇ (ಗುಲಾಬೊ ಸೀತಾಬೊ)

ಅತ್ಯುತ್ತಮ ಎಡಿಟಿಂಗ್: ಯಶಾ ಪುಷ್ಪಾ ರಾಮ್‌ಚಂದಾನಿ (ತಪ್ಪಡ್)

ಅತ್ಯುತ್ತಮ ಪ್ರೊಡಕ್ಷನ್ ಡಿಸೈನ್: ಮನಸಿ ಧ್ರುವ್ ಮೆಹ್ತಾ (ಗುಲಾಬೊ ಸೀತಾಬೊ)

ಅತ್ಯುತ್ತಮ ಧ್ವನಿ ವಿನ್ಯಾಸ: ಕಾಮೋಡ್ ಖರಡೆ (ತಪ್ಪಡ್)

ಅತ್ಯುತ್ತಮ ವಿಎಫ್‌ಎಕ್ಸ್: ಪ್ರಸಾದ್ ಸುತಾರ್, ಎನ್ವೈ ವಿಎಫ್‌ಎಕ್ಸ್‌ವಾಲಾ (ತನ್ಹಾಜಿ: ದಿ ಅನ್‌ಸಂಗ್ ವಾರಿಯರ್)

ವಿಶೇಷ ಪ್ರಶಸ್ತಿಗಳು

ಜೀವಮಾನ ಸಾಧನೆ ಪ್ರಶಸ್ತಿ: ಇರ್ಫಾನ್ ಖಾನ್

ಆರ್‌ಡಿ ಬರ್ಮನ್ ಪ್ರಶಸ್ತಿ: ಗುಲ್ಜರ್


ಇದನ್ನೂ ಓದಿ: ಆಸ್ಕರ್ ಪ್ರಶಸ್ತಿಗೆ ಮೊದಲ ಮುಸ್ಲಿಂ ನಟ ನಾಮನಿರ್ದೇಶನ: ಇತಿಹಾಸ ಸೃಷ್ಟಿಸಿದ ರಿಜ್ ಅಹ್ಮದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...