Homeಎಕಾನಮಿಇಂದಿನ ಬಜೆಟ್‌ನಲ್ಲಿ ಪ್ರಸ್ತಾಪವಾದ ಡಿಜಿಟಲ್ ರುಪಿ: ಹಾಗೆಂದರೇನು?

ಇಂದಿನ ಬಜೆಟ್‌ನಲ್ಲಿ ಪ್ರಸ್ತಾಪವಾದ ಡಿಜಿಟಲ್ ರುಪಿ: ಹಾಗೆಂದರೇನು?

- Advertisement -
- Advertisement -

ಇಂದು ಕೇಂದ್ರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ರವರು ಡಿಜಿಟಲ್ ರುಪಿ ಅಥವಾ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ(CBDC) ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಇದು 2022-23 ರಿಂದ ಚಾಲ್ತಿಗೆ ಬರಲಿದೆ ಎಂದಿದ್ದಾರೆ. ಇದರ ಕುರಿತ ಪ್ರಾಥಮಿಕ ಮಾಹಿತಿಗಳು ಇಲ್ಲಿವೆ.

CBDC ಎಂದರೇನು?

CBDC ಒಂದು ಡಿಜಿಟಲ್ ರೂಪದಲ್ಲಿ ಕೇಂದ್ರ ಬ್ಯಾಂಕ್ ನೀಡಿದ ಕಾನೂನಾತ್ಮಕ ಟೆಂಡರ್ ಆಗಿದೆ. ಇದು ಕಾಗದದಲ್ಲಿ ನೀಡಲಾದ ಫಿಯೆಟ್ ಕರೆನ್ಸಿಯನ್ನು ಹೋಲುತ್ತದೆ ಮತ್ತು ಯಾವುದೇ ಫಿಯೆಟ್ ಕರೆನ್ಸಿಯೊಂದಿಗೆ ಬದಲಾಯಿಸಕೊಳ್ಳಬಹುದು.

CBDC ಯನ್ನು ಯಾರು ಪ್ರಾರಂಭಿಸುತ್ತಾರೆ?

ಭಾರತೀಯ ರಿಸರ್ವ್ ಬ್ಯಾಂಕ್ (RBI) ಮುಂದಿನ ಆರ್ಥಿಕ ವರ್ಷದ ಸಾಲಿನಿಂದ CBDCಯನ್ನು ಪ್ರಾರಂಭಿಸಲ್ಲಿದೆ. ಬ್ಲಾಕ್‌ಚೈನ್ ತಂತ್ರಜ್ಞಾನದಿಂದ ಬೆಂಬಲಿತವಾಗಿರುವ CBDCಯನ್ನು ಪ್ರಾರಂಭಿಸುವ ಯೋಜನೆಯನ್ನು ಸರ್ಕಾರ ಹಾಕಿಕೊಂಡಿದೆ. ಬ್ಲಾಕ್‌ಚೈನ್ ಮೂಲತಃ ಡಿಜಿಟಲ್ ಲೆಡ್ಜರ್ ಆಗಿದ್ದು ಅದು  ವಹಿವಾಟುಗಳನ್ನು ಟ್ರ್ಯಾಕ್ ಮಾಡಿ ದಾಖಲಿಸುತ್ತದೆ. ಇದಕ್ಕೆ ಶೇ.1 ರಷ್ಟು ಟಿಡಿಎಸ್ ವಿಧಿಸಲು ಸರ್ಕಾರ ಮುಂದಾಗಿದೆ.

CBDCಯ ಅವಶ್ಯಕತೆ ಏನು?

ಇನ್ವೇಸ್ಟೋಪಿಡೀಯಾದ ಪ್ರಕಾರ, ಡಿಜಿಟಲ್ ಮತ್ತು ನಿಯಂತ್ರಿತ ಅನುಕೂಲತೆ ಮತ್ತು ಭದ್ರತೆಯನ್ನು ಬಳಕೆದಾರರಿಗೆ ಒದಗಿಸುವ ಗುರಿಯನ್ನು ಇದು ಹೊಂದಿದೆ. ಡಿಜಿಟಲ್ ವಹಿವಾಟನ್ನು ಉತ್ತೇಜಿಸುತ್ತದೆ.

ಬಜೆಟ್‌ನಲ್ಲಿ ಘೋಷಣೆಯ ಅರ್ಥವೇನು?

ಬಜೆಟ್‌ನಲ್ಲಿನ ಇದರ ಪ್ರಕಟಣೆಯು ಕ್ರಿಪ್ಟೋಕರೆನ್ಸಿ ಮತ್ತು ಇತರೆ ವರ್ಚುವಲ್ ಕರೆನ್ಸಿ ಮೇಲೆ ಸರ್ಕಾರದ ಮಹತ್ವಾಕಾಂಕ್ಷೆಯನ್ನು ವ್ಯಕ್ತಪಡಿಸುತ್ತದೆ. ಹಲವಾರು ಸಂದರ್ಭಗಳಲ್ಲಿ ಬಿಟ್ ಕಾಯಿನ್ ಇತರೆ ಮುಂತಾದ ಖಾಸಗಿ ಕ್ರಿಪ್ಟೋಕರೆನ್ಸಿಗಳೊಂದಿಗೆ ಮನಿಲಾಂಡರಿಂಗ್, ಭಯೋತ್ಪಾದನೆ ಹಣಕಾಸು ಸಹಾಯದಂತಹ ದೂರುಗಳು ಬಂದಿದೆ. ಅದನ್ನು ಬಗೆಹರಿಸಲು ಆರ್‌ಬಿಐ ತನ್ನದೇ ಆದ CBDCಯನ್ನು ಘೋಷಿಸಲು ಯೋಜಿಸಿದೆ.

ಇದು ನಾಗರಿಕರಿಗೆ ಹೇಗೆ ಸಹಾಯಕ?

ಡಿಜಿಟಲ್ ರುಪಿಯನ್ನು ಹೇಗೆ ವಹಿವಾಟು ಮಾಡಬಹುದು ಎಂಬುದರ ಕುರಿತು ತಂತ್ರಜ್ಞಾನ ತಜ್ಞರು ಪ್ರಸ್ತಾಪಿಸಿದ್ದಾರೆ. ಆದರೆ ಭಾರತೀಯ ರಿಸರ್ವ್ ಬ್ಯಾಂಕ್‌ನ ಔಪಚಾರಿಕ ಪ್ರಕಟಣೆ ಇನ್ನಷ್ಟೆ ಹೊರಬರಬೇಕಿದೆ. ಒಂದು ಪ್ರಮುಖ ವ್ಯತ್ಯಾಸವೆಂದರೆ ಪ್ರಸ್ತುತ ಡಿಜಿಟಲ್ ಪಾವತಿ ಅನುಭವಕ್ಕೆ ವಿರುದ್ಧವಾಗಿ ಡಿಜಿಟಲ್ ರುಪಿ ವಹಿವಾಟು ತಕ್ಷಣವೇ ಆಗುತ್ತದೆ ಎನ್ನಲಾಗಿದೆ.


ಇದನ್ನೂ ಓದಿ; ಜನಸಾಮಾನ್ಯರಿಗೆ ಶೂನ್ಯ ಕೊಡುಗೆಯ ಬಜೆಟ್: ವಿಪಕ್ಷಗಳ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...