Homeಮುಖಪುಟಲತಾ ಮಂಗೇಶ್ಕರ್ ಅವರ 10 ಎವರ್‌‌ಗ್ರೀನ್‌ ಹಾಡುಗಳು

ಲತಾ ಮಂಗೇಶ್ಕರ್ ಅವರ 10 ಎವರ್‌‌ಗ್ರೀನ್‌ ಹಾಡುಗಳು

- Advertisement -
- Advertisement -

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಮ್ಮನ್ನೆಲ್ಲ ಇಂದು ಅಗಲಿದ್ದಾರೆ. ದೇಶದ ಸಂಗೀತ ಸಂಸ್ಕೃತಿಯನ್ನು ರೂಪಿಸುವಲ್ಲಿ ಅವರ ಧ್ವನಿಯು ಪ್ರಮುಖ ಪಾತ್ರವಹಿಸಿದೆ. ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು, 15 ಬಂಗಾಳ ಚಲನಚಿತ್ರ ಪತ್ರಕರ್ತರ ಸಂಘದ ಪ್ರಶಸ್ತಿಗಳು, ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿಗಾಗಿ ನಾಲ್ಕು ಫಿಲ್ಮ್‌ಫೇರ್‌‌ ಪ್ರಶಸ್ತಿಗಳು, ಎರಡು ಫಿಲ್ಮ್‌ಫೇರ್‌‌ ವಿಶೇಷ ಪ್ರಶಸ್ತಿಗಳು, ಫಿಲ್ಮ್‌ಫೇರ್‌‌ ಜೀವಮಾನ ಸಾಧನೆ ಪ್ರಶಸ್ತಿ ಮತ್ತು ಇನ್ನೂ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಏಳು ದಶಕಗಳ ವೃತ್ತಿ ಜೀವನದಲ್ಲಿ ಲತಾ ಮಂಗೇಶ್ಕರ್‌ ಹಿಂದಿ ಸೇರಿದಂತೆ ಭಾರತದ 20 ಭಾಷೆಗಳಲ್ಲಿ 25 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಕನ್ನಡದ ಸಂಗೊಳ್ಳಿ ರಾಯಣ್ಣ ಚಿತ್ರದ ಬೆಳ್ಳನೆ ಬೆಳಗಾಯಿತು ಗೀತೆ ಸೇರಿದಂತೆ ಎರಡು ಹಾಡುಗಳನ್ನು ಹಾಡಿದ್ದಾರೆ. ಈ ಪೈಕಿ ನೂರಾರು ಹಾಡುಗಳು ಎಂದಿಗೂ ಮರೆಯದ ಗೀತೆಗಳ ಸಾಲಿನಲ್ಲಿವೆ. ಲತಾ ಮಂಗೇಶ್ಕರ್ ಅವರ ಕೆಲವು ಭಾವಪೂರ್ಣ ಹಾಡುಗಳ ನೆನಪು ಇಲ್ಲಿದೆ.

1. ‘ಹೋತೊನ್ ಮೈನ್ ಐಸಿ ಬಾತ್’

`ಹೋತೊನ್ ಮೈನ್ ಐಸಿ ಬಾತ್’ ಭೂಪಿಂದರ್ ಸಿಂಗ್ ಮತ್ತು ಲತಾ ಮಂಗೇಶ್ಕರ್ ಒಳಗೊಂಡ ಯುಗಳ ಗೀತೆಯಾಗಿದೆ. ಈ ಹಾಡಿನ ರೆಕಾರ್ಡ್ ಮತ್ತು ಚಿತ್ರೀಕರಣದ ರೀತಿಯಲ್ಲಿ ಆ ಸಮಯದಲ್ಲಿ ಗಮನಾರ್ಹವಾಗಿತ್ತು. ಜ್ಯುವೆಲ್ ಥೀಫ್ ಚಲನಚಿತ್ರವು ಮುಖ್ಯವಾಹಿನಿಯ ಬಾಲಿವುಡ್‌ನ ಅತ್ಯುತ್ತಮ ಥ್ರಿಲ್ಲರ್‌ಗಳಲ್ಲಿ ಒಂದಾಗಿದೆ.

2. ತುಜೆ ದೇಖಾ ತೋ ಯೇ ಜಾನಾ ಸನಂ

ಕುಮಾರ್ ಸಾನು ಮತ್ತು ಲತಾ ಮಂಗೇಶ್ಕರ್ ಹಾಡಿರುವ ’ತುಜೆ ದೇಖಾ ತೋ ಯೇ ಜಾನಾ ಸನಂ’ ದಿಲ್ವಾಲೆ ದುನಿಯಾ ಲೇ ಜಾಯೆಂಗೇ ಸಿನಿಮಾದ ಈ ಹಾಡು ಹಿಟ್ ಆಯಿತು.

3. ’ಆಜ್ ಫಿರ್ ಜೀನೆ ಕಿ ತಮನ್ನಾ’

ಆರ್.ಕೆ. ನಾರಾಯಣ್ ಅವರ ಕಾದಂಬರಿ ಆಧಾರಿತ ಸಿನಿಮಾ ‘ಗೈಡ್’ ಚಿತ್ರದ ಹಾಡು. ಶೈಲೇಂದ್ರ ಬರೆದಿರುವ ಎಸ್.ಡಿ. ಬ್ರೂಮನ್ ಸಂಗೀತ ಸಂಯೋಜನೆಯ ಈ ಹಾಡು ತುಂಬಾ ಜನಪ್ರಿಯವಾಗಿತ್ತು. ಕಿಶೋರ್ ಕುಮಾರ್ ಮತ್ತು ಲತಾ ಮಂಗೇಶ್ಕರ್ ಒಳಗೊಂಡ ಈ ಯುಗಳ ಗೀತೆ ನಿಮ್ಮನ್ನು 60 ರ ದಶಕಕ್ಕೆ ಕೊಂಡೊಯ್ಯುತ್ತದೆ.

4. ಪಿಯಾ ತೋಸೆ

1965 ರ ರೊಮ್ಯಾಂಟಿಕ್ ಸಿನಿಮಾ ‘ಗೈಡ್’. ವಹೀದಾ ರೆಹಮಾನ್ ಮತ್ತು ದೇವ್ ಆನಂದ್ ಈ ಹಾಡಿನಲ್ಲಿ ಚಿತ್ರಿಸಲಾಗಿದೆ. ಬಾಲಿವುಡ್ ನಿರ್ಮಿಸಿದ ಅತ್ಯಂತ ಭಾವಪೂರ್ಣ ರೊಮ್ಯಾಂಟಿಕ್ ಹಾಡುಗಳಲ್ಲಿ ಒಂದಾಗಿದೆ.

5. ಕೋರಾ ಕಾಗಜ್ ಥಾ ಯೇ ಮನ್ ಮೇರಾ

ಕಿಶೋರ್ ಕುಮಾರ್ ಮತ್ತು ಲತಾ ಮಂಗೇಶ್ಕರ್ ಒಳಗೊಂಡ ಡ್ಯುಯೆಟ್ ನಿಮ್ಮನ್ನು 60 ರ ದಶಕಕ್ಕೆ ಕೊಂಡೊಯ್ಯುತ್ತದೆ.

6. ಆಪ್‌ ಕಿ ನಝ್ರೋನ್‌ ನೆ ಸಮ್ಜಾ

ಮಾಲಾ ಸಿನ್ಹಾ, ಧರ್ಮೇಂದ್ರ ಮತ್ತು ಬಾಲರಾಜ್ ಸಹನ್ ನಟಿಸಿದ 1962ರ ಅನ್ಪರ್‌ ಚಿತ್ರಕ್ಕಾಗಿ ಲತಾ ಮಂಗೇಶ್ಕರ್ ಹಾಡಿದ್ದಾರೆ. ಸಾಹಿತ್ಯವನ್ನು ರಾಜಾ ಮೆಹದಿ ಅಲಿ ಖಾನ್ ಬರೆದಿದ್ದಾರೆ.

7. ಮೇರಾ ಸಾಯಾ ಸಾಥ್ ಹೋಗಾ, ಮೇರಾ ಸಾಯಾ

ಕಾಡುವ ಮೆಲೋಡಿ ‘ಮೇರಾ ಸಾಯಾ ಸಾಥ್ ಹೋಗಾ’ ಅತ್ಯಂತ ಜನಪ್ರಿಯ ಹಾಡುಗಳಲ್ಲಿ ಒಂದಾಗಿದೆ, ಇಂದಿಗೂ ಈ ಚಲನಚಿತ್ರವನ್ನು ನೋಡಲೇಬೇಕು.


8. ಹುಮೇನ್ ಔರ್ ಜೀನೆ ಕಿ, ಅಗರ್ ತುಮ್ ನಾ ಹೋತೆ

ರಾಜೇಶ್ ಖನ್ನಾ, ರೇಖಾ ಮತ್ತು ರಾಜ್ ಬಬ್ಬರ್ ನಟಿಸಿರುವ, ಲತಾ ಮಂಗೇಶ್ಕರ್ ಹಾಡಿರುವ ಈ ಹಾಡು ಸೂಪರ್ಹಿಟ್ ಆಗಿತ್ತು . ಈ ಹಾಡು ಮೂರು ಆವೃತ್ತಿಗಳನ್ನು ಹೊಂದಿತ್ತು – ಕಿಶೋರ್ ಕುಮಾರ್ ಆವೃತ್ತಿ, ಲತಾ ಮಂಗೇಶ್ಕರ್ ಆವೃತ್ತಿ ಮತ್ತು ಯುಗಳ ಗೀತೆ.

9. ಜಿಯಾ ಚಲೆ ಜಾ ಚಲೆ

ಮಣಿರತ್ನಂ ಅವರ 1998ರಲ್ಲಿ ಬಿಡುಗಡೆಯಾದ ದಿಲ್ ಸೆ ಸಿನಿಮಾದ ಈ ಹಾಡನ್ನು ಪ್ರೀತಿ ಜಿಂಟಾ ಮತ್ತು ಶಾರುಖ್ ಖಾನ್ ಅವರ ಮೇಲೆ ಚಿತ್ರಿಸಲಾಗಿದೆ. ಎ.ಆರ್. ರೆಹಮಾನ್ ಈ ಸಿನಿಮಾದ ಸಂಗೀತ ಸಂಯೋಜನೆ ಮಾಡಿದ್ದಾರೆ.

10. ಕಭಿ ಖುಷಿ ಕಭಿ ಗಮ್

ಅಮಿತಾಬ್ ಬಚ್ಚನ್, ಜಯಾ ಬಚ್ಚನ್, ಶಾರುಖ್ ಖಾನ್, ಕಾಜೋಲ್, ಹೃತಿಕ್ ರೋಷನ್, ಕರೀನಾ ಕಪೂರ್ ಮುಂತಾದ ಬಾಲಿವುಡ್‌ನ ಸ್ಟಾರ್ ನಟರು ನಟಿಸಿದ ಈ ಚಿತ್ರವು ಭಾರಿ ಹಿಟ್ ಆಗಿತ್ತು. ಈ ಸಿನಿಮಾದ ಶೀರ್ಷಿಕೆ ಗೀತೆಯನ್ನು ಹಾಡಿದ್ದು ಲತಾ ಮಂಗೇಶ್ಕರ್.


ಇದನ್ನೂ ಓದಿರಿ: ಲತಾ ಮಂಗೇಶ್ಕರ್‌ : ನಿಮಗೆ ಗೊತ್ತಿರದ ಲತಾಜಿ ಬಗ್ಗೆ ವಿಶೇಷ ಮಾಹಿತಿ ಇಲ್ಲಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...