Homeಮುಖಪುಟ‘ಹಿಜಾಬ್ ಹಿಜಾಬ್ ಹಿಜಾಬ್!’: ವಿದ್ಯಾರ್ಥಿನಿಯರ ಮೂಲಭೂತ ಹಕ್ಕಿನ ಹೋರಾಟವೇ ಈ ವಾರದ ಟಾಪ್‌‌ 10 ಸುದ್ದಿ

‘ಹಿಜಾಬ್ ಹಿಜಾಬ್ ಹಿಜಾಬ್!’: ವಿದ್ಯಾರ್ಥಿನಿಯರ ಮೂಲಭೂತ ಹಕ್ಕಿನ ಹೋರಾಟವೇ ಈ ವಾರದ ಟಾಪ್‌‌ 10 ಸುದ್ದಿ

- Advertisement -
- Advertisement -

ಕುಶಾಲನಗರ: ಕೇಸರಿ ಶಾಲು ಹಾಕುವಂತೆ ಒತ್ತಾಯಿಸಿದ ವಿದ್ಯಾರ್ಥಿಗೆ ಚಾಕುವಿನಿಂದ ಇರಿತಕೇಸರಿ ಶಾಲು ಧರಿಸುವಂತೆ ಒತ್ತಾಯಿಸಿದ ಕುಶಾಲನಗರದ ಸುಂದರನಗರ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗೆ ಪ್ರಥಮ ವರ್ಷದ ಪದವಿ ವಿದ್ಯಾರ್ಥಿ ಚಾಕುವಿನಿಂದ ಇರಿದ ಘಟನೆ ಮಂಗಳವಾರ ನಡೆದಿದೆ. ಸುಂದರನಗರ ಕಾಲೇಜಿನ ಕಲಾ ವಿಭಾಗದ ಅಂತಿಮ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸುನಿಲ್ ಬಜಿಲಕೇರಿ | Naanu Gauriಒಂದು ವರ್ಷ ಇರುವಾಗ ‘ಹಿಜಾಬ್-ಕೇಸರಿ ಶಾಲು’ ಎಂಬ ರೀತಿಯ ಅಜೆಂಡಾ ಕರಾವಳಿಯಲ್ಲಿ ಜಾರಿಯಾಗುತ್ತದೆ. ಕಾಂಗ್ರೆಸ್ ಸರ್ಕಾರ ಇದ್ದರೆ ಹಿಂದೂ ಕಾರ್ಯಕರ್ತರು ಕೊಲೆಯಾಗುತ್ತಾರೆ. ಈಗ ಬಿಜೆಪಿ ಸರ್ಕಾರವಿದೆ. ಕಾರ್ಯಕರ್ತರನ್ನು ಕೊಲೆ ಮಾಡಲು ಆಗಲ್ಲ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

Hijab | ಹಿಜಾಬ್‌ ಅರ್ಜಿ ವಿಚಾರಣೆ ಪ್ರಾರಂಭ: ಸಂವಿಧಾನ ನನಗೆ ಭಗವದ್‌ಗೀತೆಗಿಂತ ಮೇಲೆ: ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ಹಿಜಾಬ್‌ ಅರ್ಜಿ ವಿಚಾರಣೆ Live | ಹೊರಗಡೆ ಧರಿಸುವಾಗ ಸಮಸ್ಯೆ ಆಗಲ್ಲವೆಂದರೆ, ಕಾಲೇಜಿನ ಒಳಗಡೆ ಅದು ಸಮಸ್ಯೆಯಾಗದು: ನ್ಯಾಯಮೂರ್ತಿ ದೀಕ್ಷಿತ್‌‌ಉಡುಪಿ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪ್ರವೇಶ ನಿರಾಕರಿಸಿರುವುದನ್ನು ಪ್ರಶ್ನಿಸಿ, ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶ ನೀಡುವಂತೆ ಕೋರಿ ಹಾಕಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರ ನಡೆಸುತ್ತಿದೆ. ಮುಸ್ಲಿಂ ವಿದ್ಯಾರ್ಥಿನಿಯರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಜಾಬ್‌ ಬೆಂಬಲಿಸಿ ‘ನೀಲಿ ಶಾಲು’ ಧರಿಸಿದ ವಿದ್ಯಾರ್ಥಿಗಳು; ಮೊಳಗಿದ ‘ಜೈ ಭೀಮ್‌’ ಘೋಷಣೆಮುಸ್ಲಿಂ ವಿದ್ಯಾರ್ಥಿನಿಯರು ಮೊದಲಿನಿಂದಲೂ ಧರಿಸಿ ಬರುತ್ತಿರುವ ಹಿಜಾಬ್‌ಗೆ ವಿರೋಧ ಮಾಡಬಾರದು ಎಂದು ಆಗ್ರಹಿಸಿದ ವಿದ್ಯಾರ್ಥಿಗಳು ‘ನೀಲಿ ಶಾಲು’ ಧರಿಸಿ ಕಾಲೇಜಿಗೆ ಬಂದಿದ್ದಾರೆ. ‘ಜೈ ಭೀಮ್‌’, ‘ಜೈ ಅಂಬೇಡ್ಕರ್‌’ ಎಂದು ಕೂಗಿ ಹಿಜಾಬ್‌ಗೆ ಬೆಂಬಲ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಯನ್ನು ಸೋಲಿಸಲಿರುವ ಹಿಜಾಬ್: ಆಶ್ಚರ್ಯವಾದರೂ ಸತ್ಯ  ಸರ್ಕಾರದ ವೈಫಲ್ಯವನ್ನು ಹಿಜಾಬ್ & ಕೇಸರಿ ಶಾಲುಗಳ ಹಿಂದೆ ಬಚ್ಚಿಟ್ಟುಕೊಳ್ಳಲು ಅಸಾಧ್ಯ: ಕರ್ನಾಟಕ ಜನಶಕ್ತಿ | Naanu Gauriಈ ಲೇಖನದ ಶೀರ್ಷಿಕೆಯನ್ನು ನೋಡಿದರೆ ಬಿಜೆಪಿಗಿಂತ ಆಶ್ಚರ್ಯಪಡುವವರು ಮತ್ತು ಸಿಟ್ಟಾಗುವವರು ಬಿಜೆಪಿ ವಿರೋಧಿಗಳು. ಏನೇ ಸಿಟ್ಟಿರಲಿ, ಈ ವಿಚಾರವನ್ನು ತಾಳ್ಮೆಯಿಂದ ಪುರಾವೆ ಸಮೇತ ಪರಿಶೀಲಿಸಬೇಕೆಂದು ಮನವಿ ಮಾಡಬಹುದಷ್ಟೇ. ನೀವು ಈ ರೀತಿಯಲ್ಲೇ ಯೋಚಿಸಬೇಕೆಂದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!ಹಿಜಾಬ್‌ ಧರಿಸುವ ಹಕ್ಕಿಗಾಗಿ ಹೋರಾಡುತ್ತಿರುವ ಉಡುಪಿಯ ಬಾಲಕಿಯ ಕಾಲೇಜಿನ ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳನ್ನು ಕಾಲೇಜಿನ ಮೂಲಗಳು ಬಹಿರಂಗಪಡಿಸಿವೆ. ಹೀಗಾಗಿ ವಿದ್ಯಾರ್ಥಿನಿಯರು ಜೀವ ಬೆದರಿಕೆಯನ್ನು ಎದುರಿಸುತ್ತಿದ್ದಾರೆ ಎಂದು ‘ದಿ ಕ್ವಿಂಟ್’ ವರದಿ ಮಾಡಿದೆ. “ಹಿಜಾಬ್‌ಗಾಗಿ ಹೋರಾಡುತ್ತಿರುವ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ | Naanu Gauriನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ಸಂಸದೆ ಸುಪ್ರಿಯಾ ಸುಲೆ ಅವರು ಇತ್ತೀಚೆಗೆ ಲೋಕಸಭೆಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ತರಾಟಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಾಮಾಜಿಕ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಫ್ಯಾಕ್ಟ್‌ಚೆಕ್: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್?ನ್ಯಾಯಾಲಯಗಳ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್‌ ಚಿತ್ರ ಇರಿಸುವಂತೆ ಹೈಕೋರ್ಟ್‌ ಆದೇಶ | Naanu Gauriಕರ್ನಾಟಕದ ಉಡುಪಿ ಜಿಲ್ಲೆಯಿಂದ ಆರಂಭವಾಗಿದ್ದ ಹಿಜಾಬ್ ವಿವಾದ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿರುವಾಗ, ಗುರುವಾರ ಮಧ್ಯಂತರ ಆದೇಶದ ನೀಡಿದ ಹೈಕೋರ್ಟ್ ತಾತ್ಕಾಲಿಕವಾಗಿ ಶಾಲಾ- ಕಾಲೇಜುಗಳ ಆವರಣದಲ್ಲಿ ಧಾರ್ಮಿಕ ಸಂಕೇತಗಳ ಪ್ರದರ್ಶನ ರದ್ದು ಮಾಡಿದೆ. ಆದರೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಉಡುಪಿ: ಎಂಜಿಎಂ ವಿದ್ಯಾರ್ಥಿಗಳನ್ನು ಹಿಂಜಾವೇ, ಬಿಜೆಪಿ ಪ್ರಚೋದಿಸಿದ್ದು ಹೀಗೆ…ಹಿಜಾಬ್‌ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಅಡ್ಡಿ ಪಡಿಸುವಂತೆ ವಿದ್ಯಾರ್ಥಿಗಳನ್ನು ಹಿಂದೂ ಜಾಗರಣಾ ವೇದಿಕೆ (ಹಿಂಜಾವೇ) ಹೇಗೆ ಪ್ರಚೋದಿಸಿತು ಎಂಬುದನ್ನು `ದಿ ನ್ಯೂಸ್‌ ಮಿನಿಟ್‌’ ಸುದ್ದಿ ಜಾಲತಾಣ ವರದಿ ಮಾಡಿದೆ. ಎಂಜಿಎಂ ಕಾಲೇಜಿನಲ್ಲಿ ಹಿಜಾಬ್ ಧರಿಸಿದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳು ಸೋರಿಕೆ: ಎಸ್‌ಪಿಗೆ ದೂರು ನೀಡಿದ ಪೋಷಕರುHijabತಮ್ಮ ಧಾರ್ಮಿಕ ಆಚರಣೆಯಾದ ಹಿಜಾಬ್‌ ಅನ್ನು ಧರಿಸಿ ಕಾಲೇಜು ಪ್ರವೇಶಕ್ಕೆ ಅನುಮತಿಸುವಂತೆ ಕೋರಿ ಹೋರಾಟ ನಡೆಸುತ್ತಿರುವ ಉಡುಪಿ ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳು ಸೋರಿಕೆಯಾಗಿರುವ ಸಂಬಂಧ, ಸಂತ್ರಸ್ತೆ ವಿದ್ಯಾರ್ಥಿನಿಯೊಬ್ಬರ ಪೋಷಕರು ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...