ಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್ಕಾರ್ಡ್; ಜನರಿಂದ ತರಾಟೆ
ಬಿಜೆಪಿಯ ಪ್ರೊಪಗಾಂಡ ವೇದಿಕೆಯಾಗಿರುವ ಪೋಸ್ಟ್ಕಾರ್ಡ್ ಫೇಸ್ಬುಕ್ ಪೇಜ್ನಲ್ಲಿ ಇಂದು ಮಾಡಲಾಗಿರುವ ಪೋಸ್ಟ್ಗಳು ಜನರಿಂದ ಟೀಕೆಗೆ ಒಳಗಾಗಿವೆ. ಬಿಜೆಪಿ ಪರ ಪ್ರಚಾರ, ಕೋಮುದ್ವೇಷ, ಸುಳ್ಳು ಸುದ್ದಿಗಳ ಕಾರಣಕ್ಕೆ ಹೆಸರಾಗಿರುವ ಪೋಸ್ಟ್ ಕಾರ್ಡ್ ಹಾಗೂ ಅದರ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ದಲಿತ ಯುವತಿಯನ್ನು ಪ್ರೀತಿಸಿ, ನಂತರ ಮದುವೆಗೆ ನಿರಾಕರಿಸಿ ಪೆಟ್ರೋಲ್ ಸುರಿದು ಹತ್ಯೆಗೈದ ಆರೋಪ: ಸವರ್ಣೀಯ ಯುವಕನ ವಿರುದ್ಧ ಪ್ರಕರಣ
ದಲಿತ ಯುವತಿಯನ್ನು ಪ್ರೀತಿಸಿ ಆನಂತರ ಮದುವೆಯಾಗಲು ನಿರಾಕರಿಸಿದ ಸವರ್ಣೀಯ ಯುವಕನೊಬ್ಬ ಆಕೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೈದು ಪರಾರಿಯಾಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ. ಹತ್ಯೆಗೊಳಗಾದ ಯುವತಿಯನ್ನು ದಾನೇಶ್ವರಿ (23) ಎಂದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ
ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆಯುವ ವಾರ್ಷಿಕ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಸಂಘಪರಿವಾರದ ಬೆದರಿಕೆಗಳಿಗೆ ದೇವಸ್ಥಾನದ ಆಡಳಿತದ ಮಂಡಳಿ ಜಗ್ಗಿದ್ದು, ಈ ಬಾರಿಯ ಜಾತ್ರೆಯಲ್ಲಿ ಯಾವುದೇ ಮುಸ್ಲಿಮರಿಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ದಲಿತ್ ಫೈಲ್ಸ್: ಮೀಸೆ ಬಿಟ್ಟಿದ್ದಕ್ಕೆ, ಚೆಂದವಾಗಿ ಕಾಣುತ್ತಿದ್ದಕ್ಕೆ ದಲಿತನ ಕೊಲೆ?
ರಾಜಸ್ಥಾನದ ಪಾಲಿ ಜಿಲ್ಲೆಯ ಬರ್ವಾ ಗ್ರಾಮದಲ್ಲಿ ವಾಸಿಸುತ್ತಿದ್ದ ಕೋವಿಡ್ ಆರೋಗ್ಯ ಸಹಾಯಕ, ದಲಿತ ಸಮುದಾಯದ ಜಿತೇಂದ್ರಪಾಲ್ ಮೇಘವಾಲ್ ಅವರನ್ನು ಮಾರ್ಚ್ 15ರಂದು ಕೊಲ್ಲಲಾಗಿದೆ. “ಜಿತೇಂದ್ರಪಾಲ್ ನೋಡಲು ಚೆನ್ನಾಗಿದ್ದರು ಹಾಗೂ ಒಳ್ಳೆಯ ವ್ಯಕ್ತಿತ್ವವನ್ನು ಹೊಂದಿದ್ದರು….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
`ಕಾಶ್ಮೀರ್ ಫೈಲ್ಸ್’ ಎಂದು ಕೂಗುತ್ತಿರುವವರಿಗೆ ‘ದಲಿತ್ ಫೈಲ್ಸ್’ ಕಾಣುವುದಿಲ್ಲವೇ?
ಭಾರತಕ್ಕೆ ಒಂದು ರೀತಿಯ ವಿಸ್ಮೃತಿ ಆವರಿಸಿದೆ. ಇಲ್ಲಿ ನಿತ್ಯ ಸಾಯುವ ಬಡಪಾಯಿಗಳನ್ನು ಕಂಡು ಮರುಗದ ಮನಸ್ಸುಗಳು ಯಥಾಸ್ಥಿತಿಯನ್ನು ಒಪ್ಪಿಕೊಂಡು ಬದುಕುತ್ತಿವೆ. ದಲಿತ, ಆದಿವಾಸಿ, ಮುಸ್ಲಿಂ ಬಡಪಾಯಿಗಳು ಬೀದಿ ಹೆಣವಾದರೂ ಅವರ ಕಡತಗಳು ಕಣ್ಮರೆಯಾಗುವುದೇ ಹೆಚ್ಚು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಆದಿವಾಸಿ ಬಾಲಕಿಯರಿಗೆ ಸಾರ್ವಜನಿಕವಾಗಿ ಸಾಮೂಹಿಕ ಲೈಂಗಿಕ ಕಿರುಕುಳ; ವಿಡಿಯೊ ವೈರಲ್
ಮಧ್ಯಪ್ರದೇಶದ ಅಲಿರಾಜ್ಪುರ ಜಿಲ್ಲೆಯಲ್ಲಿ ಇಬ್ಬರು ಬಾಲಕಿಯರಿಗೆ ಯುವಕರ ಗುಂಪೊಂದು ಸಾಮೂಹಿಕವಾಗಿ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಪೊಲೀಸರು ಕ್ರಮ ಕೈಗೊಂಡಿರುವುದಾಗಿ ಹೇಳಿದ್ದಾರೆ. ಮಧ್ಯಪ್ರದೇಶದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಹಿಜಾಬ್ ತೀರ್ಪು ವಿರೋಧಿಸಿ ಪ್ರತಿಭಟನೆ ಆರಂಭಿಸಿದ ಚೆನ್ನೈನ ವಿದ್ಯಾರ್ಥಿಗಳು
ಹಿಜಾಬ್ ವಿಚಾರವಾಗಿ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ತಮಿಳುನಾಡಿನ ಚೆನ್ನೈನಲ್ಲಿರುವ ದಿ ನ್ಯೂ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ರಾಜ್ಯ ಹೈಕೋರ್ಟ್ ಮಂಗಳವಾರದಂದು ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೇಳಿದ್ದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಗುಡ್ ನ್ಯೂಸ್: ಮಹಿಳಾ ಉದ್ಯೋಗಿಗಳಿಗೆ ‘ಮುಟ್ಟಿನ ರಜೆ’ ಘೋಷಿಸಿದ ಮೈಸೂರು ಕಾಲೇಜು
ಮೈಸೂರಿನ ಗ್ಲೋಬಲ್ ಎಜುಕೇಷನ್ ಟ್ರಸ್ಟ್ ಅಡಿಯಲ್ಲಿ ಬರುವ ದಕ್ಷ ಕಾಲೇಜು ತನ್ನ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳಿನ ಸಾಮಾನ್ಯ ರಜೆ ಮತ್ತು ಇತರ ಸೌಲಭ್ಯಗಳ ಜೊತೆಗೆ ಇನ್ನು ಮುಂದೆ ಮುಟ್ಟಿನ ರಜೆ ನೀಡುವುದಾಗಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
‘ಗುಜರಾತ್ ಫೈಲ್ಸ್’ ಸಿನಿಮಾ ಮಾಡುವೆ, ಪಿಎಂ ಸಹಕರಿಸಬೇಕು: ವಿನೋದ್ ಕಾಪ್ರಿ
ವಿವೇಕ್ ಅಗ್ನಿಹೋತ್ರಿಯವರ `ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಗಳು ನಡೆಯುತ್ತಿವೆ. ಕಾಶ್ಮೀರ್ ಫೈಲ್ಸ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದು, ಈ ಸಿನಿಮಾ ಅರ್ಧ ಸತ್ಯವನ್ನಷ್ಟೇ ಹೇಳುತ್ತಿದೆ ಎಂಬ ಟೀಕೆಗಳು ವ್ಯಕ್ತವಾಗಿವೆ. ಇತ್ತೀಚೆಗಷ್ಟೇ ಪ್ರಧಾನಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ದಲಿತರ ರಕ್ತದಲ್ಲಿ ಚರಿತ್ರೆ ಬರೆಯಲು ತಯಾರಿ: ಕೋಟಗಾನಹಳ್ಳಿ ರಾಮಯ್ಯ ಎಚ್ಚರಿಕೆ
(ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಮಟ್ಟದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಮಾವೇಶ ಮಾರ್ಚ್ 18 ಮತ್ತು 19ರಂದು ದಾವಣಗೆರೆಯಲ್ಲಿ ನಡೆಯುತ್ತಿದೆ. ದಾವಣಗೆರೆ ಚಲೋ ಹೆಸರಿನಲ್ಲಿ ಸಮಾವೇಶ ನಡೆಯುತ್ತಿದ್ದು, ದಸಂಸದ ಹಿರಿಯ ಜೀವ, ಚಿಂತಕ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ



ನೈಜ ಸುದ್ದಿ ಇಲ್ಲ ಎಂಬ ಕಾರಣಕ್ಕೆ ಟಿ.ವಿ ನೋಡು ವುದೇ ನಿಲ್ಲಿಸಿರುವಾಗ ನಾನು ಗೌರಿ ಎಂಬ ಸುದ್ದಿ ವಾಹಿನಿ ಉತ್ತಮ , ನೈಜವಾದ ಜಗತ್ತಿನ ಸುದ್ದಿ ನೀಡುತ್ತಿದೆ….
ನೈಜ ಸುದ್ದಿ ಇಲ್ಲ ಎಂಬ ಕಾರಣಕ್ಕೆ ಟಿ.ವಿ ನೋಡು ವುದೇ ನಿಲ್ಲಿಸಿರುವಾಗ ನಾನು ಗೌರಿ ಎಂಬ ಸುದ್ದಿ ವಾಹಿನಿ ಉತ್ತಮ , ನೈಜ, ಧರ್ಮಾತೀತ, ಜಾತ್ಯಾತೀತ, ಪಕ್ಷಾತೀತವಾಗಿ ಜಗತ್ತಿನ ಸುದ್ದಿ ನೀಡುತ್ತಿದೆ….