Homeಅಂತರಾಷ್ಟ್ರೀಯರಾಜಧಾನಿ ಕೈವ್ ಪ್ರದೇಶದಲ್ಲಿ 1,200 ಕ್ಕೂ ಹೆಚ್ಚು ದೇಹಗಳು ಪತ್ತೆ: ಉಕ್ರೇನ್

ರಾಜಧಾನಿ ಕೈವ್ ಪ್ರದೇಶದಲ್ಲಿ 1,200 ಕ್ಕೂ ಹೆಚ್ಚು ದೇಹಗಳು ಪತ್ತೆ: ಉಕ್ರೇನ್

- Advertisement -
- Advertisement -

ಉಕ್ರೇನ್‌ ರಾಜಧಾನಿ ಕೈವ್‌ನ ಸುತ್ತಮುತ್ತಲಿನ ಪ್ರದೇಶದಲ್ಲಿ ಇದುವರೆಗೂ 1,222 ಶವಗಳು ಪತ್ತೆಯಾಗಿವೆ ಎಂದು ದೇಶದ ಪ್ರಾಸಿಕ್ಯೂಟರ್ ಜನರಲ್ ಐರಿನಾ ವೆನೆಡಿಕ್ಟೋವಾ ಅವರು ಭಾನುವಾರ ಹೇಳಿಕೆ ನೀಡಿದ್ದಾರೆ. ಇದರೊಂದಿಗೆ ರಷ್ಯಾದ ಆಕ್ರಮಣದಿಂದಾಗಿ ಉಕ್ರೇನ್‌ನ ಸಾವುನೋವುಗಳ ಸಂಖ್ಯೆ ಗಣನೀಯವಾಗಿ ಏರುತ್ತಿದೆ.

ಸಾವಿರಾರು ಯುದ್ಧ ಅಪರಾಧಗಳಿಗೆ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇರಿದಂತೆ ರಷ್ಯಾದ ಪ್ರಮುಖ 500 ಅಧಿಕಾರಿಗಳ ವಿರುದ್ದದ ಅಪರಾಧವನ್ನು ದೇಶವು ಪರಿಶೀಲಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಬೆಳಿಗ್ಗೆ ಉಕ್ರೇನ್‌ನ ಎರಡನೇ ಅತಿದೊಡ್ಡ ನಗರವಾದ ಈಶಾನ್ಯ ಖಾರ್ಕಿವ್‌ನಲ್ಲಿ ನಡೆದ ಕ್ಷಿಪಣಿ ದಾಳಿಯಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಪ್ರಾದೇಶಿಕ ಗವರ್ನರ್ ಒಲೆಗ್ ಸಿನೆಗೌಬೊವ್ ಹೇಳಿದ್ದಾರೆ. ಅಧಿಕಾರಿಗಳು ಪ್ರಕಾರ, ನಗರದ ಆಗ್ನೇಯ ಭಾಗದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಒಂದು ಮಗು ಸೇರಿದಂತೆ 10 ನಾಗರಿಕರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ರಶ್ಯಾ-ಉಕ್ರೇನ್ ಯುದ್ದ; ಬಾರತದ ಮೆಡಿಕಲ್ ಶಿಕ್ಶಣ ವ್ಯವಸ್ತೆಯ ಕತೆ-ವ್ಯತೆ

“ಯುದ್ದವನ್ನು ಗೆಲ್ಲಲ್ಲು ಸಾಧ್ಯವಿರದ ಕಾರಣಕ್ಕೆ ರಷ್ಯಾ ಸೈನ್ಯವು ನಾಗರಿಕರ ಮೇಲೆ ಯುದ್ಧವನ್ನು ಮುಂದುವರೆಸಿದೆ” ಎಂದು ಸಿನೆಗೌಬೊವ್ ಟೆಲಿಗ್ರಾಮ್‌ನಲ್ಲಿ ಹೇಳಿದ್ದಾರೆ.

ಒಂದು ಮಿಲಿಯನ್ ನಿವಾಸಿಗಳಿರುವ ದೊಡ್ಡ ಕೈಗಾರಿಕಾ ನಗರವಾದ ಡ್ನಿಪ್ರೊದಲ್ಲಿ, ರಷ್ಯಾದ ಕ್ಷಿಪಣಿಗಳು ಸ್ಥಳೀಯ ವಿಮಾನ ನಿಲ್ದಾಣವನ್ನು ನಾಶಪಡಿಸಿತು, ಇದು ಹೆಚ್ಚಿನ ಸಂಖ್ಯೆಯ ಸಾವುನೋವುಗಳಿಗೆ ಕಾರಣವಾಯಿತು ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಈ ದಾಳಿಯು ಮಾರ್ಚ್ 15 ರಂದು ನಡೆದಿತ್ತು.

ಅಧ್ಯಕ್ಷ ಝೆಲೆನ್ಸ್ಕಿ ಮತ್ತೊಮ್ಮೆ ನಾಗರಿಕರ ಮೇಲಿನ ದೌರ್ಜನ್ಯವನ್ನು ಖಂಡಿಸಿದ್ದಾರೆ. ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರೊಂದಿಗೆ ನಡೆದ ಮಾತುಕತೆಯ ನಂತರ, “ಯುದ್ಧಾಪರಾಧಗಳ ಎಲ್ಲಾ ಅಪರಾಧಿಗಳನ್ನು ಗುರುತಿಸಬೇಕು ಮತ್ತು ಶಿಕ್ಷಿಸಬೇಕು ಎಂದು ಒಪ್ಪಿಕೊಂಡರು” ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

ವ್ಯಾಟಿಕನ್‌ನಲ್ಲಿ ಪೋಪ್ ಫ್ರಾನ್ಸಿಸ್ ಅವರು,  ಶಾಂತಿಗಾಗಿ ದಾರಿ ಮಾಡಿಕೊಡಲು ಈಸ್ಟರ್ ಕದನ ವಿರಾಮಕ್ಕೆ ಕರೆ ನೀಡಿದ್ದು, ಯುದ್ಧವನ್ನು ಖಂಡಿಸಿದ್ದಾರೆ.

ಡೊನೆಟ್ಸ್ಕ್ ಪ್ರದೇಶದ ಗವರ್ನರ್ ಪಾವ್ಲೊ ಕಿರಿಲೆಂಕೊ ಅವರು ನೀಡಿದ ಪರಿಷ್ಕೃತ ಲೆಕ್ಕಾಚಾರದ ಪ್ರಕಾರ, ಉಕ್ರೇನ್‌ನ ಪೂರ್ವದಲ್ಲಿ ಸಾವಿನ ಸಂಖ್ಯೆಯು ಏರಿದ್ದು, ಅಲ್ಲಿ ಶುಕ್ರವಾರ ನಡೆದ ಕ್ಷಿಪಣಿ ದಾಳಿಯಲ್ಲಿ ಕ್ರಾಮಾಟೋರ್ಸ್ಕ್ ನಗರದ ರೈಲ್ವೆ ನಿಲ್ದಾಣದಲ್ಲಿದ್ದ 57 ಜನರು ಸಾವಿಗೀಡಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಕೇರಳ ಬಜೆಟ್‌: ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳಿಗೆ 10 ಕೋಟಿ ರೂ. ಮೀಸಲಿಟ್ಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...