Homeರಾಷ್ಟ್ರೀಯಈ ವಾರದ ಟಾಪ್‌ 10 ಸುದ್ದಿಗಳು | ಮಿಸ್‌ ಮಾಡದೆ ಇಂದು ಓದಿ!

ಈ ವಾರದ ಟಾಪ್‌ 10 ಸುದ್ದಿಗಳು | ಮಿಸ್‌ ಮಾಡದೆ ಇಂದು ಓದಿ!

- Advertisement -
- Advertisement -

ಹಿಂದೂ ರಾಷ್ಟ್ರದ ಗುರಿ ತಯಾರಾಗಿದೆ, ಜನರು ಸಿದ್ಧರಾಗಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌ಹಿಂದೂ ರಾಷ್ಟ್ರದ ಗುರಿ ತಯಾರಾಗಿದೆ, ಜನರು ಸಿದ್ಧರಾಗಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌ದೇಶದ ಮುಸ್ಲಿಮರಿಗೆ ದಿನನಿತ್ಯ ಬೆದರಿಕೆ ಹಾಗೂ ಧಾರ್ಮಿಕ ಆಧಾರದಲ್ಲಿ ತಾರತಮ್ಯವಾಗುತ್ತಿರುವ ಮಧ್ಯೆಯೆ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು, “ಭಾರತವು ತನ್ನ ‘ಪ್ರಗತಿ’ಯ ಪಯಣವನ್ನು ಪ್ರಾರಂಭಿಸಿದ್ದು, ಅದನ್ನು ನಿಲ್ಲಿಸಲು ಈಗ ಸಾಧ್ಯವಿಲ್ಲ” ಎಂದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

SSLC Result | ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟನೆಗೆ ದಿನಾಂಕ ನಿಗದಿSSLC Result | ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟನೆಗೆ ದಿನಾಂಕ ನಿಗದಿ | Naanu gauriಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ (SSLC Result) ಪ್ರಕಟಿಸಲು ರಾಜ್ಯದ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಿದ್ದವಾಗಿದೆ. ಕಳೆದ ಮಂಗಳವಾರದಂದು ಕೀ ಉತ್ತರಗಳನ್ನು ಪರೀಕ್ಷಾ ಮಂಡಳಿ ಬಿಡುಗಡೆ ಮಾಡಿತ್ತು. ಮಂಡಳಿಯು ಫಲಿತಾಂಶವನ್ನು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು “ರೋಡಲ್ಲಿ ಹೋಗೋರು ವ್ಯಾಪಾರ ಮಾಡ್ತಾರೆ, ಹಿಂದೂ ಮುಸ್ಲಿಮರೆಲ್ಲ ನಮ್ಮಲ್ಲಿ ಖರೀದಿಸುತ್ತಾರೆ. ನೋಡಿ ಪಕ್ಕದಲ್ಲೇ ಮಸೀದಿ ಇದೆ. ಇಲ್ಲಿ ವ್ಯಾಪಾರ ಮಾಡಬೇಡಿ ಎಂದು ಮಸೀದಿಯವರೇನೂ ನಮಗೆ ತೊಂದರೆ ಕೊಡುತ್ತಿಲ್ಲ. ಎಲ್ಲರದ್ದೂ ಹೊಟ್ಟೆಪಾಡು. ಜಾತಿ, ಧರ್ಮದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲರೂ ನನ್ನ ಕೊಂದು ಬಿಡಿ: ಶ್ರೀರಾಮಸೇನೆಯ ಗೂಂಡಾಗಳಿಂದ ದಾಳಿಗೊಳಗಾದ ಮುಸ್ಲಿಂ ವ್ಯಾಪಾರಿಯ ಸಂಕಟ“ಕೈ ಎತ್ತಿಬಿಡ್ತೀನಿ… ಎಲ್ಲರೂ ನನ್ನ ಕೊಂದು ಬಿಡಿ…”- ಹೀಗೆ ಮನನೊಂದು ಹೇಳುತ್ತಾರೆ ಧಾರವಾಡದ ಮುಸ್ಲಿಂ ವ್ಯಾಪಾರಿ ನಬಿಸಾಬ್‌. ಈ ಮಾತು ಮನುಷ್ಯರಾದವರನ್ನು ಕಲಕದೆ ಇರದು. ಧಾರವಾಡದ ನುಗ್ಗಿಕೇರಿಯಲ್ಲಿನ ಹನುಮಾನ್‌ ದೇವಸ್ಥಾನದ ಬಳಿ ಕಳೆದ ಹದಿನೈದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪಕೊಳ್ಳೇಗಾಲ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಎನ್‌.ಮಹೇಶ್‌ ಅವರ ಸೂಚನೆಯ ಮೇರೆಗೆ ಪೊಲೀಸರು ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ದೌರ್ಜನ್ಯವನ್ನು ಖಂಡಿಸಿ ಕೊಳ್ಳೇಗಾಲ ಡಿವೈಎಸ್‌ಪಿ ಕಚೇರಿ ಎದುರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಸಚಿವ ಈಶ್ವರಪ್ಪ ವಿರುದ್ಧ 40% ಕಮೀಷನ್‌ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಉಡುಪಿ ಲಾಡ್ಜ್‌‌ನಲ್ಲಿ ಶವವಾಗಿ ಪತ್ತೆಸಂತೋಷ್‌ ಆತ್ಮಹತ್ಯೆ ಪ್ರಚೋದನೆ ಪ್ರಕರಣದ ಆರೋಪಿ ನಂ. 1 ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ | Naanu Gauriಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ 40% ಕಮೀಷನ್‌‌ ಆರೋಪ ಮಾಡಿದ್ದ ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್ ಅವರು ಉಡುಪಿಯ ಲಾಡ್ಜ್‌ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮಂಗಳವಾರ ವರದಿಯಾಗಿದೆ….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ ಹರ್ಷ ಹತ್ಯೆಯ ನಂತರ ದ್ವೇಷ ಭಾಷಣ: ಸಚಿವ ಈಶ್ವರಪ್ಪ ವಿರುದ್ದ ಎಫ್‌ಐಆರ್‌‌ | Naanu Gauri‘‘ಎಲ್ಲ ವ್ಯವಸ್ಥೆ ಮಾಡಿ ಕೊಡ್ತೀನಿ ಅಂತ ಹೇಳಿದವನು- ಈಗ ಯಾರೆಂದೇ ಗೊತ್ತಿಲ್ಲ ಅಂತಿದ್ದಾನೆ. ಇಂಥವರೆಲ್ಲ ಸರ್ಕಾರ ನಡೆಸಿದರೆ ಹೆಂಗೆ ಸರ್‌?’’- ಹೀಗೆ ಟಿ.ವಿ.9 ಕನ್ನಡ ಮಾಧ್ಯಮದೊಂದಿಗೆ ಅಳುತ್ತಾ ಮಾತನಾಡಿದ್ದಾರೆ ಗುತ್ತಿಗೆದಾರ ಸಂತೋಷ್ ಪಾಟೀಲ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ್‌, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ, ಸಚಿವ ಕೆ.ಎಸ್.ಈಶ್ವರಪ್ಪಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಅವರು ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾದ ಬಳಿಕ ಗುತ್ತಿಗೆದಾರರ ಸಮಸ್ಯೆಗಳು ಹೊರಬೀಳತೊಡಗಿವೆ. ಸರ್ಕಾರ ಹಾಗೂ ಸಚಿವರ ಮೇಲೆ ಗುತ್ತಿಗೆದಾರರು ಆರೋಪಗಳನ್ನು ಮಾಡುತ್ತಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ‘ನಾನುಗೌರಿ.ಕಾಂ’…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು ದೇವನಹಳ್ಳಿಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭವಾದಾಗ ಸುತ್ತಲಿನ ಜನರು ಹಲವು ಕನಸುಗಳನ್ನು ಕಟ್ಟಿಕೊಂಡಿದ್ದರು. ವಿಮಾನ ನಿಲ್ದಾಣವು ಸ್ಥಳೀಯರಿಗೆ ಉದ್ಯೋಗ ಮತ್ತು ವ್ಯಾಪಾರದಲ್ಲಿ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ನೂರಾರು ಜನ ತಮ್ಮ ಜಮೀನು ಬಿಟ್ಟುಕೊಟ್ಟಿದ್ದರು….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕದ ಸುವರ್ಣ ಯುಗ ಅಂದರೆ ಇದೆ ಅಂತಲ್ಲಾ...ಕರ್ನಾಟಕದ ಸುವರ್ಣ ಯುಗ ಅಂದರೆ ಇದೇ ಅಂತಲ್ಲಾ. ವಿಧಾನಸಭೆಯ ಸ್ಪೀಕರ್ ಸ್ಥಾನದಲ್ಲಿ ಕುಳಿತ ಕಾಗೇರಿ ಎಂಬ ಆರೆಸ್ಸೆಸ್ ಕಾರ್ಯಕರ್ತ ಸ್ಪೀಕರ್ ಸ್ಥಾನದ ಜವಬ್ದಾರಿಯನ್ನೇ ಮರೆತು ನಮ್ಮ ಆರೆಸ್ಸೆಸ್ ಎನ್ನುತ್ತಾರೆ. ಪ್ರಜಾಪ್ರಭುತ್ವವಾದಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...