Homeರಾಷ್ಟ್ರೀಯಈ ವಾರದ ಟಾಪ್‌ 10 ಸುದ್ದಿಗಳು | ಮಿಸ್‌ ಮಾಡದೆ ಇಂದು ಓದಿ!

ಈ ವಾರದ ಟಾಪ್‌ 10 ಸುದ್ದಿಗಳು | ಮಿಸ್‌ ಮಾಡದೆ ಇಂದು ಓದಿ!

- Advertisement -
- Advertisement -

ಹಿಂದೂ ರಾಷ್ಟ್ರದ ಗುರಿ ತಯಾರಾಗಿದೆ, ಜನರು ಸಿದ್ಧರಾಗಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌ಹಿಂದೂ ರಾಷ್ಟ್ರದ ಗುರಿ ತಯಾರಾಗಿದೆ, ಜನರು ಸಿದ್ಧರಾಗಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌ದೇಶದ ಮುಸ್ಲಿಮರಿಗೆ ದಿನನಿತ್ಯ ಬೆದರಿಕೆ ಹಾಗೂ ಧಾರ್ಮಿಕ ಆಧಾರದಲ್ಲಿ ತಾರತಮ್ಯವಾಗುತ್ತಿರುವ ಮಧ್ಯೆಯೆ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು, “ಭಾರತವು ತನ್ನ ‘ಪ್ರಗತಿ’ಯ ಪಯಣವನ್ನು ಪ್ರಾರಂಭಿಸಿದ್ದು, ಅದನ್ನು ನಿಲ್ಲಿಸಲು ಈಗ ಸಾಧ್ಯವಿಲ್ಲ” ಎಂದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

SSLC Result | ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟನೆಗೆ ದಿನಾಂಕ ನಿಗದಿSSLC Result | ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟನೆಗೆ ದಿನಾಂಕ ನಿಗದಿ | Naanu gauriಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ (SSLC Result) ಪ್ರಕಟಿಸಲು ರಾಜ್ಯದ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಿದ್ದವಾಗಿದೆ. ಕಳೆದ ಮಂಗಳವಾರದಂದು ಕೀ ಉತ್ತರಗಳನ್ನು ಪರೀಕ್ಷಾ ಮಂಡಳಿ ಬಿಡುಗಡೆ ಮಾಡಿತ್ತು. ಮಂಡಳಿಯು ಫಲಿತಾಂಶವನ್ನು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು “ರೋಡಲ್ಲಿ ಹೋಗೋರು ವ್ಯಾಪಾರ ಮಾಡ್ತಾರೆ, ಹಿಂದೂ ಮುಸ್ಲಿಮರೆಲ್ಲ ನಮ್ಮಲ್ಲಿ ಖರೀದಿಸುತ್ತಾರೆ. ನೋಡಿ ಪಕ್ಕದಲ್ಲೇ ಮಸೀದಿ ಇದೆ. ಇಲ್ಲಿ ವ್ಯಾಪಾರ ಮಾಡಬೇಡಿ ಎಂದು ಮಸೀದಿಯವರೇನೂ ನಮಗೆ ತೊಂದರೆ ಕೊಡುತ್ತಿಲ್ಲ. ಎಲ್ಲರದ್ದೂ ಹೊಟ್ಟೆಪಾಡು. ಜಾತಿ, ಧರ್ಮದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲರೂ ನನ್ನ ಕೊಂದು ಬಿಡಿ: ಶ್ರೀರಾಮಸೇನೆಯ ಗೂಂಡಾಗಳಿಂದ ದಾಳಿಗೊಳಗಾದ ಮುಸ್ಲಿಂ ವ್ಯಾಪಾರಿಯ ಸಂಕಟ“ಕೈ ಎತ್ತಿಬಿಡ್ತೀನಿ… ಎಲ್ಲರೂ ನನ್ನ ಕೊಂದು ಬಿಡಿ…”- ಹೀಗೆ ಮನನೊಂದು ಹೇಳುತ್ತಾರೆ ಧಾರವಾಡದ ಮುಸ್ಲಿಂ ವ್ಯಾಪಾರಿ ನಬಿಸಾಬ್‌. ಈ ಮಾತು ಮನುಷ್ಯರಾದವರನ್ನು ಕಲಕದೆ ಇರದು. ಧಾರವಾಡದ ನುಗ್ಗಿಕೇರಿಯಲ್ಲಿನ ಹನುಮಾನ್‌ ದೇವಸ್ಥಾನದ ಬಳಿ ಕಳೆದ ಹದಿನೈದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪಕೊಳ್ಳೇಗಾಲ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಎನ್‌.ಮಹೇಶ್‌ ಅವರ ಸೂಚನೆಯ ಮೇರೆಗೆ ಪೊಲೀಸರು ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ದೌರ್ಜನ್ಯವನ್ನು ಖಂಡಿಸಿ ಕೊಳ್ಳೇಗಾಲ ಡಿವೈಎಸ್‌ಪಿ ಕಚೇರಿ ಎದುರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಸಚಿವ ಈಶ್ವರಪ್ಪ ವಿರುದ್ಧ 40% ಕಮೀಷನ್‌ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಉಡುಪಿ ಲಾಡ್ಜ್‌‌ನಲ್ಲಿ ಶವವಾಗಿ ಪತ್ತೆಸಂತೋಷ್‌ ಆತ್ಮಹತ್ಯೆ ಪ್ರಚೋದನೆ ಪ್ರಕರಣದ ಆರೋಪಿ ನಂ. 1 ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ | Naanu Gauriಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ 40% ಕಮೀಷನ್‌‌ ಆರೋಪ ಮಾಡಿದ್ದ ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್ ಅವರು ಉಡುಪಿಯ ಲಾಡ್ಜ್‌ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮಂಗಳವಾರ ವರದಿಯಾಗಿದೆ….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ ಹರ್ಷ ಹತ್ಯೆಯ ನಂತರ ದ್ವೇಷ ಭಾಷಣ: ಸಚಿವ ಈಶ್ವರಪ್ಪ ವಿರುದ್ದ ಎಫ್‌ಐಆರ್‌‌ | Naanu Gauri‘‘ಎಲ್ಲ ವ್ಯವಸ್ಥೆ ಮಾಡಿ ಕೊಡ್ತೀನಿ ಅಂತ ಹೇಳಿದವನು- ಈಗ ಯಾರೆಂದೇ ಗೊತ್ತಿಲ್ಲ ಅಂತಿದ್ದಾನೆ. ಇಂಥವರೆಲ್ಲ ಸರ್ಕಾರ ನಡೆಸಿದರೆ ಹೆಂಗೆ ಸರ್‌?’’- ಹೀಗೆ ಟಿ.ವಿ.9 ಕನ್ನಡ ಮಾಧ್ಯಮದೊಂದಿಗೆ ಅಳುತ್ತಾ ಮಾತನಾಡಿದ್ದಾರೆ ಗುತ್ತಿಗೆದಾರ ಸಂತೋಷ್ ಪಾಟೀಲ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ್‌, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ, ಸಚಿವ ಕೆ.ಎಸ್.ಈಶ್ವರಪ್ಪಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಅವರು ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾದ ಬಳಿಕ ಗುತ್ತಿಗೆದಾರರ ಸಮಸ್ಯೆಗಳು ಹೊರಬೀಳತೊಡಗಿವೆ. ಸರ್ಕಾರ ಹಾಗೂ ಸಚಿವರ ಮೇಲೆ ಗುತ್ತಿಗೆದಾರರು ಆರೋಪಗಳನ್ನು ಮಾಡುತ್ತಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ‘ನಾನುಗೌರಿ.ಕಾಂ’…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು ದೇವನಹಳ್ಳಿಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭವಾದಾಗ ಸುತ್ತಲಿನ ಜನರು ಹಲವು ಕನಸುಗಳನ್ನು ಕಟ್ಟಿಕೊಂಡಿದ್ದರು. ವಿಮಾನ ನಿಲ್ದಾಣವು ಸ್ಥಳೀಯರಿಗೆ ಉದ್ಯೋಗ ಮತ್ತು ವ್ಯಾಪಾರದಲ್ಲಿ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ನೂರಾರು ಜನ ತಮ್ಮ ಜಮೀನು ಬಿಟ್ಟುಕೊಟ್ಟಿದ್ದರು….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕದ ಸುವರ್ಣ ಯುಗ ಅಂದರೆ ಇದೆ ಅಂತಲ್ಲಾ...ಕರ್ನಾಟಕದ ಸುವರ್ಣ ಯುಗ ಅಂದರೆ ಇದೇ ಅಂತಲ್ಲಾ. ವಿಧಾನಸಭೆಯ ಸ್ಪೀಕರ್ ಸ್ಥಾನದಲ್ಲಿ ಕುಳಿತ ಕಾಗೇರಿ ಎಂಬ ಆರೆಸ್ಸೆಸ್ ಕಾರ್ಯಕರ್ತ ಸ್ಪೀಕರ್ ಸ್ಥಾನದ ಜವಬ್ದಾರಿಯನ್ನೇ ಮರೆತು ನಮ್ಮ ಆರೆಸ್ಸೆಸ್ ಎನ್ನುತ್ತಾರೆ. ಪ್ರಜಾಪ್ರಭುತ್ವವಾದಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...