Homeಮುಖಪುಟಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

ಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

- Advertisement -
- Advertisement -

ಐಪಿಎಲ್‌: ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕ್ರೀಡಾಸ್ಫೂರ್ತಿ ಮೆರೆದ ಕ್ವಿಂಟನ್ ಡಿಕಾಕ್‌ ಪಂಜಾಬ್‌ ಕಿಂಗ್ಸ್‌ (ಪಿಬಿಕೆಎಸ್‌) ಹಾಗೂ ಲಕ್ನೋ ಸೂಪರ್‌ ಜೈಂಟ್ಸ್‌ (ಎಲ್‌ಎಸ್‌ಜಿ) ನಡುವಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಎಡಗೈ ಬ್ಯಾಟ್‌ಮನ್‌, ಎಲ್‌ಎಸ್‌ಜಿ ಪರ ಆಡುತ್ತಿರುವ ಕ್ವಿಂಟನ್‌ ಡಿಕಾಕ್‌ ಕ್ರೀಡಾ ಸ್ಫೂರ್ತಿ ಮೆರೆದು ಕ್ರಿಕೆಟ್‌ ಪ್ರೇಮಿಗಳ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದಕ್ಷಿಣದ ಸಿನಿಮಾಗಳೆಂದರೆ ‘KGF, RRR, ಪುಷ್ಪ’ ಅಷ್ಟೇ ಅಲ್ಲ: ಬಾಲಿವುಡ್‌ ಎದುರು ಚರ್ಚೆ ಹಾದಿತಪ್ಪಿತೆ?‘ಪುಷ್ಪ’, ‘ಆರ್‌‌ಆರ್‌‌ಆರ್’, ‘ಕೆಜಿಎಫ್- 2’ ಸಿನಿಮಾಗಳ ಯಶಸ್ಸಿನ ಹಿನ್ನೆಲೆಯಲ್ಲಿ ಬಾಲಿವುಡ್ ಮಂದಿ ಒತ್ತಡಕ್ಕೊಳಗಾಗಿದ್ದಾರೆಂಬ ಚರ್ಚೆ ನಡೆಯುತ್ತಿದೆ‌. ‘ಹಿಂದಿ ರಾಷ್ಟ್ರೀಯ ಭಾಷೆ’ ಎಂಬ ಹೇಳಿಕೆಗಳನ್ನು ನೋಡಿದರೆ ಬಾಲಿವುಡ್ ತಾರೆಗಳು ಭಯಗೊಂಡಿರುವುದು ನಿಜವೂ ಅನಿಸುತ್ತಿದೆ. ಇದೆಲ್ಲದರ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಅಂಗನವಾಡಿ ಕಾರ್ಯಕರ್ತೆಯರು ಗ್ರಾಚ್ಯುಟಿಗೆ ಅರ್ಹರು: ಸುಪ್ರೀಂ ಮಹತ್ವದ ತೀರ್ಪುಸುಪ್ರೀಂ ಕೋರ್ಟ್ಹೊಸದಿಲ್ಲಿ: ದೇಶದಾದ್ಯಂತ ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವ 25 ಲಕ್ಷಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರಿಗೆ ಸುಪ್ರೀಂ ಕೋರ್ಟ್ ಸಹಿಸುದ್ದಿ ನೀಡಿದೆ. ಇವರು ಗ್ರಾಚ್ಯುಟಿ ಪಡೆದುಕೊಳ್ಳಲು ಅರ್ಹರು ಎಂದು ಕೋರ್ಟ್ ತೀರ್ಪು ನೀಡಿದೆ. ಕೇಂದ್ರ ಮತ್ತು ರಾಜ್ಯ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ದಲಿತ ಹೋರಾಟಗಾರ ಮೈಸೂರಿನ ಹಾರೋಹಳ್ಳಿ ರವೀಂದ್ರ ಬಂಧನದಲಿತ ಹೋರಾಟಗಾರ ಮೈಸೂರಿನ ಹಾರೋಹಳ್ಳಿ ರವೀಂದ್ರ ಬಂಧನದಲಿತ ಹೋರಾಟಗಾರ, ಚಿಂತಕ, ಬರಹಗಾರ ಹಾಗೂ ಪತ್ರಕರ್ತ ಮೈಸೂರು ಜಿಲ್ಲೆಯ ಹಾರೋಹಳ್ಳಿ ರವೀಂದ್ರ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ವರುಣದಲ್ಲಿ ರವೀಂದ್ರ ಅವರನ್ನು ಬಂಧಿಸಲಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಠಾಣೆ ಪೊಲೀಸರು ಅರೆಸ್ಟ್‌ ಮಾಡಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಶಾಲೆಗಳಲ್ಲಿ ಹಿಜಾಬ್‌‌‌‌ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ಶಾಲೆಗಳಲ್ಲಿ ಹಿಜಾಬ್‌‌‌ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ | Naanu Gauriತರಗತಿಗಳಿಗೆ ಹಾಜರಾಗುವ ವೇಳೆ ವಿದ್ಯಾರ್ಥಿಗಳು ತಮ್ಮ ಧರ್ಮವನ್ನು ಪ್ರದರ್ಶಿಸುವ ಉಡುಪುಗಳನ್ನು ಧರಿಸುವುದನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಗುಬ್ಬಿ: ಇಬ್ಬರು ದಲಿತ ಯುವಕರ ಭೀಕರ ಹತ್ಯೆ; ಖೈರ್ಲಾಂಜಿ ಮಾದರಿ ಪ್ರಕರಣ?ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಇಬ್ಬರು ದಲಿತ ಯುವಕರಿಗೆ ಚಿತ್ರಹಿಂಸೆ ನೀಡಿ ಹತ್ಯೆಗೈದಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಪೆದ್ದನಹಳ್ಳಿ ಗ್ರಾಮದ ಗಿರೀಶ್ ಮೂಡಲಗಿರಿಯಪ್ಪ (30) ಮತ್ತು ಚೇಳೂರು ಹೋಬಳಿ ಮಂಚಲದೊರೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಗ್ರೌಂಡ್‌ ರಿಪೋರ್ಟ್: ಪೆದ್ದನಹಳ್ಳಿಯಲ್ಲಿ ದಲಿತರ ಹತ್ಯೆ; ನೊಂದ ಕುಟುಂಬಗಳ ನೋವಿನ ಕಥೆ ಇದುಪುಟ್ಟ ಹೆಂಚಿನ ಮನೆ. ಮಣ್ಣು ಇಟ್ಟಿಗೆಯ ಗೋಡೆ. ಹೊಸಲು ದಾಟಿದ ಕೂಡಲೇ ಚಿಕ್ಕದಾದ ಹಾಲ್‌ನಲ್ಲಿ ಟಿ.ವಿ. ಷೋಕೇಶ್‌. ಗೋಡೆಗಂಟಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರದ ಜೊತೆಗೆ ಹಿಂದೂ ದೇವರುಗಳ ಫೋಟೋಗಳು. ಟಿ.ವಿ.ಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಳ್ತಂಗಡಿ: ಆದಿವಾಸಿ ಮಹಿಳೆಯ ಮೇಲೆ ಹಲ್ಲೆ, ಅರೆಬೆತ್ತಲೆ ಮಾಡಿ ಚಿತ್ರೀಕರಣ; ದುಷ್ಕರ್ಮಿಗಳ ಕೃತ್ಯಕ್ಕೆ ಬಿಜೆಪಿ ಮುಖಂಡನೇ ನೇತೃತ್ವ?ಬೆಳ್ತಂಗಡಿ: ಆದಿವಾಸಿ ಮಹಿಳೆಯನ್ನು ಅರೆಬೆತ್ತಲುಗೊಳಿಸಿ, ಹಲ್ಲೆ ನಡೆಸಿ ಅವಮಾನ ಮಾಡಿರುವ ಘಟನೆ ತಾಲ್ಲೂಕಿನ ಉಜಿರೆ ಗ್ರಾಮದ ಅಳಕೆ ಎಂಬಲ್ಲಿ ನಡೆದಿದೆ. ಈ ಕುರಿತು ದಲಿತ  ಮುಖಂಡರಾದ ಈಶ್ವರಿ ಪದ್ಮುಂಜ ಅವರು ವಿವರಣೆ ನೀಡಿದ್ದು, ‘ವಾರ್ತಾಭಾರತಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ತರಳಬಾಳು ಜಗದ್ಗುರು ಮತ್ತು ಇತರರಿಂದ ಜೀವಭಯ ಆರೋಪ: ಮಹಿಳೆಯಿಂದ ದೂರು ತರಳಬಾಳುನನಗೆ ಮತ್ತು ನನ್ನ ಕುಟುಂಬದವರಿಗೆ ತರಳಬಾಳು ಜಗದ್ಗುರು 1108 ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿ ಮತ್ತು ತರಳಬಾಳು ಬೆಂಗಳೂರು ಕೇಂದ್ರದ ಕಾರ್ಯದರ್ಶಿ ವಿಶ್ವನಾಥ ಮತ್ತು ಅವರ ನೌಕರರಾದ ಮರುಳಸಿದ್ದಪ್ಪ ಎಂಬುವವರಿಂದ ಜೀವ ಬೆದರಿಕೆ ಇದೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಹಾರ: ದೂರು ನೀಡಲು ಬಂದ ಮಹಿಳೆಯಿಂದ ಮಸಾಜ್‌; ಪೊಲೀಸ್‌ ಅಧಿಕಾರಿ ಅಮಾನತುಬಿಹಾರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೂರು ನೀಡಲು ಹೋದ ಮಹಿಳೆಯಿಂದ ಪೊಲೀಸ್ ಠಾಣೆಯೊಳಗೆ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದ್ದು, ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ರಾಜ್ಯದ ಸಹರ್ಸಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ನೌಹಟ್ಟಾ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...