Homeಮುಖಪುಟಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

ಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

- Advertisement -
- Advertisement -

ಐಪಿಎಲ್‌: ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕ್ರೀಡಾಸ್ಫೂರ್ತಿ ಮೆರೆದ ಕ್ವಿಂಟನ್ ಡಿಕಾಕ್‌ ಪಂಜಾಬ್‌ ಕಿಂಗ್ಸ್‌ (ಪಿಬಿಕೆಎಸ್‌) ಹಾಗೂ ಲಕ್ನೋ ಸೂಪರ್‌ ಜೈಂಟ್ಸ್‌ (ಎಲ್‌ಎಸ್‌ಜಿ) ನಡುವಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಎಡಗೈ ಬ್ಯಾಟ್‌ಮನ್‌, ಎಲ್‌ಎಸ್‌ಜಿ ಪರ ಆಡುತ್ತಿರುವ ಕ್ವಿಂಟನ್‌ ಡಿಕಾಕ್‌ ಕ್ರೀಡಾ ಸ್ಫೂರ್ತಿ ಮೆರೆದು ಕ್ರಿಕೆಟ್‌ ಪ್ರೇಮಿಗಳ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದಕ್ಷಿಣದ ಸಿನಿಮಾಗಳೆಂದರೆ ‘KGF, RRR, ಪುಷ್ಪ’ ಅಷ್ಟೇ ಅಲ್ಲ: ಬಾಲಿವುಡ್‌ ಎದುರು ಚರ್ಚೆ ಹಾದಿತಪ್ಪಿತೆ?‘ಪುಷ್ಪ’, ‘ಆರ್‌‌ಆರ್‌‌ಆರ್’, ‘ಕೆಜಿಎಫ್- 2’ ಸಿನಿಮಾಗಳ ಯಶಸ್ಸಿನ ಹಿನ್ನೆಲೆಯಲ್ಲಿ ಬಾಲಿವುಡ್ ಮಂದಿ ಒತ್ತಡಕ್ಕೊಳಗಾಗಿದ್ದಾರೆಂಬ ಚರ್ಚೆ ನಡೆಯುತ್ತಿದೆ‌. ‘ಹಿಂದಿ ರಾಷ್ಟ್ರೀಯ ಭಾಷೆ’ ಎಂಬ ಹೇಳಿಕೆಗಳನ್ನು ನೋಡಿದರೆ ಬಾಲಿವುಡ್ ತಾರೆಗಳು ಭಯಗೊಂಡಿರುವುದು ನಿಜವೂ ಅನಿಸುತ್ತಿದೆ. ಇದೆಲ್ಲದರ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಅಂಗನವಾಡಿ ಕಾರ್ಯಕರ್ತೆಯರು ಗ್ರಾಚ್ಯುಟಿಗೆ ಅರ್ಹರು: ಸುಪ್ರೀಂ ಮಹತ್ವದ ತೀರ್ಪುಸುಪ್ರೀಂ ಕೋರ್ಟ್ಹೊಸದಿಲ್ಲಿ: ದೇಶದಾದ್ಯಂತ ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವ 25 ಲಕ್ಷಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರಿಗೆ ಸುಪ್ರೀಂ ಕೋರ್ಟ್ ಸಹಿಸುದ್ದಿ ನೀಡಿದೆ. ಇವರು ಗ್ರಾಚ್ಯುಟಿ ಪಡೆದುಕೊಳ್ಳಲು ಅರ್ಹರು ಎಂದು ಕೋರ್ಟ್ ತೀರ್ಪು ನೀಡಿದೆ. ಕೇಂದ್ರ ಮತ್ತು ರಾಜ್ಯ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ದಲಿತ ಹೋರಾಟಗಾರ ಮೈಸೂರಿನ ಹಾರೋಹಳ್ಳಿ ರವೀಂದ್ರ ಬಂಧನದಲಿತ ಹೋರಾಟಗಾರ ಮೈಸೂರಿನ ಹಾರೋಹಳ್ಳಿ ರವೀಂದ್ರ ಬಂಧನದಲಿತ ಹೋರಾಟಗಾರ, ಚಿಂತಕ, ಬರಹಗಾರ ಹಾಗೂ ಪತ್ರಕರ್ತ ಮೈಸೂರು ಜಿಲ್ಲೆಯ ಹಾರೋಹಳ್ಳಿ ರವೀಂದ್ರ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ವರುಣದಲ್ಲಿ ರವೀಂದ್ರ ಅವರನ್ನು ಬಂಧಿಸಲಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಠಾಣೆ ಪೊಲೀಸರು ಅರೆಸ್ಟ್‌ ಮಾಡಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಶಾಲೆಗಳಲ್ಲಿ ಹಿಜಾಬ್‌‌‌‌ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ಶಾಲೆಗಳಲ್ಲಿ ಹಿಜಾಬ್‌‌‌ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ | Naanu Gauriತರಗತಿಗಳಿಗೆ ಹಾಜರಾಗುವ ವೇಳೆ ವಿದ್ಯಾರ್ಥಿಗಳು ತಮ್ಮ ಧರ್ಮವನ್ನು ಪ್ರದರ್ಶಿಸುವ ಉಡುಪುಗಳನ್ನು ಧರಿಸುವುದನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಗುಬ್ಬಿ: ಇಬ್ಬರು ದಲಿತ ಯುವಕರ ಭೀಕರ ಹತ್ಯೆ; ಖೈರ್ಲಾಂಜಿ ಮಾದರಿ ಪ್ರಕರಣ?ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಇಬ್ಬರು ದಲಿತ ಯುವಕರಿಗೆ ಚಿತ್ರಹಿಂಸೆ ನೀಡಿ ಹತ್ಯೆಗೈದಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಪೆದ್ದನಹಳ್ಳಿ ಗ್ರಾಮದ ಗಿರೀಶ್ ಮೂಡಲಗಿರಿಯಪ್ಪ (30) ಮತ್ತು ಚೇಳೂರು ಹೋಬಳಿ ಮಂಚಲದೊರೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಗ್ರೌಂಡ್‌ ರಿಪೋರ್ಟ್: ಪೆದ್ದನಹಳ್ಳಿಯಲ್ಲಿ ದಲಿತರ ಹತ್ಯೆ; ನೊಂದ ಕುಟುಂಬಗಳ ನೋವಿನ ಕಥೆ ಇದುಪುಟ್ಟ ಹೆಂಚಿನ ಮನೆ. ಮಣ್ಣು ಇಟ್ಟಿಗೆಯ ಗೋಡೆ. ಹೊಸಲು ದಾಟಿದ ಕೂಡಲೇ ಚಿಕ್ಕದಾದ ಹಾಲ್‌ನಲ್ಲಿ ಟಿ.ವಿ. ಷೋಕೇಶ್‌. ಗೋಡೆಗಂಟಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರದ ಜೊತೆಗೆ ಹಿಂದೂ ದೇವರುಗಳ ಫೋಟೋಗಳು. ಟಿ.ವಿ.ಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಳ್ತಂಗಡಿ: ಆದಿವಾಸಿ ಮಹಿಳೆಯ ಮೇಲೆ ಹಲ್ಲೆ, ಅರೆಬೆತ್ತಲೆ ಮಾಡಿ ಚಿತ್ರೀಕರಣ; ದುಷ್ಕರ್ಮಿಗಳ ಕೃತ್ಯಕ್ಕೆ ಬಿಜೆಪಿ ಮುಖಂಡನೇ ನೇತೃತ್ವ?ಬೆಳ್ತಂಗಡಿ: ಆದಿವಾಸಿ ಮಹಿಳೆಯನ್ನು ಅರೆಬೆತ್ತಲುಗೊಳಿಸಿ, ಹಲ್ಲೆ ನಡೆಸಿ ಅವಮಾನ ಮಾಡಿರುವ ಘಟನೆ ತಾಲ್ಲೂಕಿನ ಉಜಿರೆ ಗ್ರಾಮದ ಅಳಕೆ ಎಂಬಲ್ಲಿ ನಡೆದಿದೆ. ಈ ಕುರಿತು ದಲಿತ  ಮುಖಂಡರಾದ ಈಶ್ವರಿ ಪದ್ಮುಂಜ ಅವರು ವಿವರಣೆ ನೀಡಿದ್ದು, ‘ವಾರ್ತಾಭಾರತಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ತರಳಬಾಳು ಜಗದ್ಗುರು ಮತ್ತು ಇತರರಿಂದ ಜೀವಭಯ ಆರೋಪ: ಮಹಿಳೆಯಿಂದ ದೂರು ತರಳಬಾಳುನನಗೆ ಮತ್ತು ನನ್ನ ಕುಟುಂಬದವರಿಗೆ ತರಳಬಾಳು ಜಗದ್ಗುರು 1108 ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿ ಮತ್ತು ತರಳಬಾಳು ಬೆಂಗಳೂರು ಕೇಂದ್ರದ ಕಾರ್ಯದರ್ಶಿ ವಿಶ್ವನಾಥ ಮತ್ತು ಅವರ ನೌಕರರಾದ ಮರುಳಸಿದ್ದಪ್ಪ ಎಂಬುವವರಿಂದ ಜೀವ ಬೆದರಿಕೆ ಇದೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಹಾರ: ದೂರು ನೀಡಲು ಬಂದ ಮಹಿಳೆಯಿಂದ ಮಸಾಜ್‌; ಪೊಲೀಸ್‌ ಅಧಿಕಾರಿ ಅಮಾನತುಬಿಹಾರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೂರು ನೀಡಲು ಹೋದ ಮಹಿಳೆಯಿಂದ ಪೊಲೀಸ್ ಠಾಣೆಯೊಳಗೆ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದ್ದು, ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ರಾಜ್ಯದ ಸಹರ್ಸಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ನೌಹಟ್ಟಾ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...