Homeಮುಖಪುಟಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಇಂದು ಓದಿ

ಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಇಂದು ಓದಿ

- Advertisement -
- Advertisement -

ದಲಿತ ನಾಯಕ ಜಿಗ್ನೇಶ್‌ ಸೇರಿದಂತೆ ಹತ್ತು ಮಂದಿಗೆ ಜೈಲು ಶಿಕ್ಷೆ: ಕೋರ್ಟ್ ತೀರ್ಪು2017ರ ಜುಲೈನಲ್ಲಿ ಮೆಹ್ಸಾನಾ ಪಟ್ಟಣದಿಂದ ಪೊಲೀಸ್ ಅನುಮತಿಯಿಲ್ಲದೆ ರ್‍ಯಾಲಿ ನಡೆಸಿದ ಆರೋಪದ ಮೇಲೆ ದಲಿತ ನಾಯಕ, ವಡ್ಗಾಮ್‌ ಶಾಸಕ ಜಿಗ್ನೇಶ್ ಮೇವಾನಿ, ಕಾಂಗ್ರೆಸ್ ಪಕ್ಷದ ನಾಯಕರಾದ ರೇಷ್ಮಾ ಪಟೇಲ್‌ ಸೇರಿದಂತೆ ಒಟ್ಟು ಹತ್ತು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೈಭೀಮ್ ಚಿತ್ರಕ್ಕೆ ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ಎರಡು ಪ್ರಶಸ್ತಿಟಿ. ಜೆ. ಜ್ಞಾನವೇಳ್‌ ನಿರ್ದೇಶಿಸಿದ, ತಮಿಳಿನ ಸೂಪರ್‌ ಸ್ಟಾರ್‌ ಸೂರಿಯಾ ಅವರು ಪ್ರಧಾನ ಪಾತ್ರದಲ್ಲಿರುವ ‘ಜೈಭೀಮ್‌’ ಚಿತ್ರವು ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ಎರಡು ಪ್ರಶಸ್ತಿ ಜಯಿಸಿದೆ. ‘ಇರುಳ’ ಆದಿವಾಸಿ ಬುಡಕಟ್ಟು ಸಮುದಾಯದ ಮೇಲೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಜೈ ಭೀಮ್‌ ವಿವಾದ: ಸೂರ್ಯ, ಜ್ಞಾನವೇಲ್‌, ಜ್ಯೋತಿಕಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್ ಆದೇಶಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಶುಭಾಶಯಗಳ ಮಹಾಪೂರಜನರಿಂದ ಭಾರೀ ಮೆಚ್ಚುಗೆ ಪಡೆದ ‘ಜೈ ಭೀಮ್‌’ ಸಿನಿಮಾ ಬಿಡುಗಡೆಯಾಗಿ ತಿಂಗಳುಗಳೇ ಕಳೆದಿವೆ. ಆದರೆ ಸಿನಿಮಾ ಕುರಿತು ಎತ್ತಲಾಗಿದ್ದ ಆಕ್ಷೇಪಕ್ಕೆ ಸಂಬಂಧಿಸಿದಂತೆ ಚೆನ್ನೈನ ನ್ಯಾಯಾಲಯ ಈಗ ಪ್ರತಿಕ್ರಿಯೆ ನೀಡಿದ್ದು, ಜೈ ಭೀಮ್‌ನಲ್ಲಿ ಪ್ರಧಾನ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹೈದರಾಬಾದ್: ಮುಸ್ಲಿಂ ಯುವತಿಯನ್ನು ವರಿಸಿದ್ದ ದಲಿತ ಯುವಕನ ಕೊಲೆ – ಇಬ್ಬರ ಬಂಧನಮುಸ್ಲಿಂ ಯುವತಿಯನ್ನು ಮದುವೆಯಾಗಿದ್ದ ಬಿಲ್ಲಿಪುರಂ ನಾಗರಾಜು ಎಂಬ 26 ವರ್ಷದ ದಲಿತ ಯುವಕನ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ. ಹೈದರಾಬಾದ್‌ನ ಸರೂರ್‌ನಗರ ಪ್ರದೇಶದಲ್ಲಿ ಮೇ 04 ರಂದು ನಡುರಸ್ತೆಯಲ್ಲಿಯೇ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಆಂಧ್ರಪ್ರದೇಶ: ರೈಲ್ವೆ ಪ್ಲಾಟ್‌ಫಾರ್ಮ್‌‌ನಲ್ಲಿದ್ದ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರಭಾನುವಾರ ಮುಂಜಾನೆ ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ರೇಪಲ್ಲೆ ರೈಲು ನಿಲ್ದಾಣದ ಬಳಿ 25 ವರ್ಷದ ಗರ್ಭಿಣಿ ಮಹಿಳೆ ಮೇಲೆ ಹಲ್ಲೆ ನಡೆಸಿ ಸಮೂಹಿಕವಾಗಿ ಅತ್ಯಾಚಾರವೆಸಗಲಾಗಿದೆ. ಅಪರಾಧದ ತನಿಖೆಗಾಗಿ ರಚಿಸಲಾದ ಪೊಲೀಸ್ ತಂಡಗಳು ಶೀಘ್ರವೇ ಕಾರ್ಯಪ್ರವೃತ್ತವಾಗಿದ್ದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌ಹೈದರಾಬಾದ್‌ನ ಜನನಿಬಿಡ ರಸ್ತೆಯೊಂದರಲ್ಲಿ ಆಕೆಯ ಪತಿಯನ್ನು ಕಬ್ಬಿಣದ ರಾಡುಗಳಿಂಡ ಹೊಡೆದು ಸಾಯಿಸಲಾಯಿತು. ಜನರಲ್ಲಿ ಸಹಾಯಕ್ಕಾಗಿ ಬೇಡಿಕೊಂಡರೂ ಗಂಡನನ್ನು ಕಾಪಾಡಲು ಸಾಧ್ಯವಾಗಲಿಲ್ಲ. “ನನ್ನ ಸಹೋದರ ಮತ್ತು ಆತನ ಸ್ನೇಹಿತರೇ ಹಂತಕರು” ಎಂದು ಸೈಯದ್ ಅಶ್ರಿನ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

IPL2022: ಸಿಎಸ್‌ಕೆ ನಾಯಕತ್ವ ತ್ಯಜಿಸಿದ ಜಡೇಜಾ – ಫಾಫ್ ಡು ಪ್ಲೆಸಿಸ್ ಕೂಡ ಅದೇ ಹಾದಿ ಹಿಡಿಯುವರೆ?
IPL2022 ಹಲವು ಅಚ್ಚರಿಗಳಿಗೆ ಕಾರಣವಾಗಿದೆ. ನಾಲ್ಕೈದು ಬಾರಿ ಚಾಂಪಿಯನ್ ಆಗಿದ್ದ ಮುಂಬೈ-ಚನ್ನೈ ತಂಡಗಳು ಕಳಪೆ ಪ್ರದರ್ಶನ ನೀಡಿದರೆ, ಹೊಸ ನಾಯಕತ್ವದ ಗುಜರಾತ್ ಮತ್ತು ಯುವ ನಾಯಕತ್ವದ ಲಕ್ನೋ, ರಾಜಸ್ತಾನ್ ತಂಡಗಳು ಗೆಲುವಿನ ಮೇಲೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಈಗ ಎತ್ತಿಗೆ ಲಾಳ ಕಟ್ಟೋರು ಯಾರು ಅಂತಶಿವಮೊಗ್ಗ ಸಮೀಪ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಎಡೂರಪ್ಪನವರ ಹೆಸರಿಡಲು ಮುಖ್ಯಮಂತ್ರಿ ಬೊಮ್ಮಾಯಿ ತೀರ್ಮಾನಿಸಿದ್ದಾರಂತಲ್ಲಾ. ಕಾರಣ ಹುಡುಕಿದರೆ ಎಡೂರಪ್ಪನ ಆಡಳಿತದ ವೈಖರಿಯಿಂದಲೇ ತಮಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬಹುಜನ ಭಾರತ; ಇಂಗ್ಲಿಷ್ ಜೊತೆ ಹಿಂದಿಯೂ ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ
ರಾಷ್ಟ್ರೀಯ ಭಾಷೆಯೆಂಬುದು ಒಂದು ನಿರ್ದಿಷ್ಟ ದೇಶದ ಸಾಂಸ್ಕೃತಿಕ ಪರಂಪರೆ ಮತ್ತು ಇತಿಹಾಸದ ಪ್ರತಿನಿಧಿ. ಆ ದೇಶದ ಎಲ್ಲ ನಾಗರಿಕರು ಬಲ್ಲ ಮತ್ತು ಆಡುವ ಭಾಷೆಯದು. ಆಡಳಿತ ಭಾಷೆಯೆಂಬುದು ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಜಗತ್ತಿನ ಅತಿ ದೊಡ್ಡ ಶ್ರೀಮಂತ ಇಲಾನ್ ಮಸ್ಕ್‌ನ ಫ್ರೀ ಸ್ಪೀಚ್ ವಾದದ ಹುಳುಕುಕಳೆದ ವರ್ಷ ಡಿಸೆಂಬರ್‌ನಲ್ಲಿ ’ಟೈಮ್’ ಪತ್ರಿಕೆ ಇಲಾನ್ ಮಸ್ಕ್ ಅವರನ್ನು ವರ್ಷದ ವ್ಯಕ್ತಿಯಾಗಿ ಗುರುತಿಸಿತ್ತು. ಜಗತ್ತಿಗೆ ಒಳ್ಳೆಯ ಅಥವಾ ಕೆಟ್ಟ ರೀತಿಯಲ್ಲಿ ಅತಿ ಹೆಚ್ಚು ಪರಿಣಾಮ ಬೀರಬಲ್ಲ ವ್ಯಕ್ತಿಯನ್ನು ಪ್ರತಿ ವರ್ಷ ಗುರುತಿಸುವ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...