Homeಕರ್ನಾಟಕSSLC ಫಲಿತಾಂಶ ಪ್ರಕಟಕ್ಕೆ ದಿನಾಂಕ ಫಿಕ್ಸ್‌‌; ಇಲ್ಲಿದೆ ಪೂರ್ತಿ ವಿವರ

SSLC ಫಲಿತಾಂಶ ಪ್ರಕಟಕ್ಕೆ ದಿನಾಂಕ ಫಿಕ್ಸ್‌‌; ಇಲ್ಲಿದೆ ಪೂರ್ತಿ ವಿವರ

- Advertisement -
- Advertisement -

ಕರ್ನಾಟಕದ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಬಗ್ಗೆ ರಾಜ್ಯ ಸರ್ಕಾರ ದಿನಾಂಕ ನಿಗದಿ ಮಾಡಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಶುಕ್ರವಾರದಂದು ಫಲಿತಾಂಶ ಪ್ರಕಟನೆಯ ದಿನಾಂಕ ಘೋಷಣೆ ಮಾಡಿದ್ದಾರೆ

ಮೇ 19 ರಂದು ಕರ್ನಾಟಕದ SSLC ಪರೀಕ್ಷೆ ಬರೆದ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲಾಗುವುದು ಎಂದು ಸಚಿವ ನಾಗೇಶ್ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನೋಡುವುದು ಹೇಗೆ?

  • ಮೊದಲಿಗೆ ವಿದ್ಯಾರ್ಥಿಗಳು ರೋಲ್‌ ನಂಬರ್‌‌ ಅಥವಾ ರಿಜಿಸ್ಟರ್‌‌ ನಂಬರ್‌ ಅನ್ನು ತಯಾರಾಗಿಟ್ಟುಕೊಳ್ಳಿ.
  • ನಂತರ ಇಲ್ಲಿ ಕ್ಲಿಕ್ ಮಾಡಿ.
  • ಮೇಲಿನ ಲಿಂಕ್‌ಗೆ ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪೇಜ್‌ ಅಲ್ಲಿ ವಿದ್ಯಾರ್ಥಿಗಳ ರಿಜಿಸ್ಟರ್‌ ನಂಬರ್‌ ತುಂಬಿಸಬೇಕು.
  • ನಂತರ ಅಲ್ಲಿ ವಿದ್ಯಾರ್ಥಿಗಳ ಜನ್ಮ ದಿನಾಂಕವನ್ನು ಕೊಟ್ಟಿರುವ ಬಾಕ್ಸ್‌ ಒಳಗೆ ತುಂಬಿಸಬೇಕು.
    (ಗಮನಿಸಿ: ಜನ್ಮ ದಿನಾಂಕವು ಅಡ್ಮಿಷನ್ ಟಿಕೆಟ್‌ನಲ್ಲಿ ಇರುವುದನ್ನೇ ತುಂಬಿಸಬೇಕು)
  • ಅದರ ನಂತರ ‘ಸಬ್‌ಮಿಟ್‌‌’ ಬಟನ್‌ಗೆ ಕ್ಲಿಕ್ ಮಾಡಬೇಕು.
  • ಸಬ್‌ಮಿಟ್‌ ನೀಡಿದ ನಂತರ ನಿಮ್ಮ ಫಲಿತಾಂಶ ಕಾಣುತ್ತದೆ.
  • ಅಲ್ಲಿಂದ ನೀವು ಅದನ್ನು ಡೌನ್‌ಲೋಡ್‌ ಮಾಡಿಟ್ಟುಕೊಳ್ಳಬಹುದಾಗಿದೆ.

ಫಲಿತಾಂಶದ ನೇರ ಲಿಂಕ್‌ಗಳನ್ನು ಬೋರ್ಡ್ ವೆಬ್‌ಸೈಟ್‌ಗಳಾದ sslc.karnataka.gov.in ಮೂಲಕ ಕೂಡಾ ಪಡೆಯಬಹುದಾಗಿದೆ.

ಪರೀಕ್ಷೆಯ ಬಹುತೇಕ ಮೌಲ್ಯಮಾಪನ ಮುಗಿದಿದ್ದು, ಮೇ 19 ರಂದು ಫಲಿತಾಂಶ ಘೋಷಣೆ ಮಾಡಲಾಗುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಬಾರಿ 8,73,846 ವಿದ್ಯಾರ್ಥಿಗಳು SSLC ಪರೀಕ್ಷೆಗೆ ನೋಂದಣಿ ಮಾಡಿಸಿದ್ದರು. ಕೆಲವರನ್ನು ಹೊರತುಪಡಿಸಿ ಬಹುತೇಕ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅವರ ಫಲಿತಾಂಶ ಪ್ರಕಟವಾಗುತ್ತದೆ.

ಇದನ್ನೂ ಓದಿ: ವಿಶೇಷ ವರದಿ: ಪಿಎಸ್‌ಐ ಪರೀಕ್ಷೆ ಅಕ್ರಮ ಒಂದೇ ಅಲ್ಲ, ಶಿಕ್ಷಣದ ಅವ್ಯವಸ್ಥೆಗೆ ಕೊನೆಯೇ ಇಲ್ಲ!

ಮೇ 19ರಂದು Naanugauri.com ಫಲಿತಾಂಶದ ಪೂರ್ಣ ವಿವರಗಳನ್ನು ಪ್ರಕಟಿಸುತ್ತದೆ. ಆಸಕ್ತರು ನಾನುಗೌರಿ ವಾಟ್ಸಾಪ್ ಗುಂಪಿಗೆ ಸೇರಿ ಫಲಿತಾಂಶ ಪಡೆಯಬಹುದು. ವಾಟ್ಸಾಪ್ ಗುಂಪು ಸೇರಲು ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

9 COMMENTS

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...