Homeಕರ್ನಾಟಕಬೆಂಗಳೂರು: ಮುಸ್ಲಿಮರು ಕುಷ್ಠರೋಗಿಗಳು, ಕ್ರೈಸ್ತರು ಕ್ಯಾನ್ಸರ್‌‌ ಎಂದ ಬಲಪಂಥೀಯ ನಾಯಕ; ದೂರು ದಾಖಲು

ಬೆಂಗಳೂರು: ಮುಸ್ಲಿಮರು ಕುಷ್ಠರೋಗಿಗಳು, ಕ್ರೈಸ್ತರು ಕ್ಯಾನ್ಸರ್‌‌ ಎಂದ ಬಲಪಂಥೀಯ ನಾಯಕ; ದೂರು ದಾಖಲು

- Advertisement -
- Advertisement -

ಬಲಪಂಥೀಯ ಸಂಘಟನೆಯಾಗಿರುವ ಹೆಚ್‌ಜೆಎಸ್‌‌ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಭೆಯೊಂದರಲ್ಲಿ, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ವಿರುದ್ಧ ದ್ವೇಷ ಭಾಷಣ ಮಾಡಿದ್ದ ಭಾಷಣಗಾರರ ವಿರುದ್ದ ಕ್ರಮಕೈಗೊಳ್ಳುವಂತೆ ಸಂಜಯ ನಗರ ಪೊಲೀಸ್‌ ಠಾಣೆಗೆ ಮತ್ತು ಬೆಂಗಳೂರು ನಗರ ಕಮೀಷನರ್‌ಗೆ ದೂರು ಸಲ್ಲಿಸಲಾಗಿದೆ.

ಮೇ 8ರ ಭಾನುವಾರದಂದು ರಾಜಾಜಿ ನಗರದ ಬಿಬಿಎಂಪಿ ಕನ್ವೆಂಷ್ಷನ್ ಹಾಲ್‌‌ನಲ್ಲಿ ನಡೆದಿದ್ದ “ಹಿಂದೂ ರಾಷ್ಟ್ರ ಅಧಿವೇಶನ’’ದಲ್ಲಿ ದುಷ್ಕರ್ಮಿಗಳು ಮುಸ್ಲಿಂ ಮತ್ತು ಕ್ರಿಶ್ಚಿಯನ್ನರ ವಿರುದ್ದ ದ್ವೇಷ ಭಾಷಣ ಮಾಡಿದ್ದರು. ಸಭೆಯಲ್ಲಿ ಮಾತನಾಡಿದ್ದ ಹೆಚ್‌ಜೆಎಸ್‌ ನಾಯಕ, “ಮುಸ್ಲಿಮರು ಕುಷ್ಠರೋಗಿಗಳು ಮತ್ತು ಕ್ರಿಶ್ಚಿಯನ್ನರು ಕ್ಯಾನ್ಸರ್‌” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದನು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಸ್ಲಿಮರು ಕುಷ್ಠರೋಗಿಗಳಾಗಿದ್ದು ಅವರು ಆಕ್ರಮಣ ಮಾಡುವುದು ಕಣ್ಣಿಗೆ ಕಾಣುತ್ತದೆ. ಕ್ರಿಶ್ಚಿಯನ್ನರು ಕ್ಯಾನ್ಸರ್‌ ಕಾಯಿಲೆ ಹರಡಿಸುವಂತವರು, ಅವರು ಒಳಗೊಳಗೆಯೆ ಕೆಲಸ ಮಾಡುತ್ತಾರೆ. ನಾವು ವೇದಾಂತವನ್ನು ಕೇಳಿಕೊಂಡು, ‘ಈಶ್ವರ ಅಲ್ಲಾ ತೇರೆ ನಾಮ್‌’ ಎಂದು ಹೇಳಿಕೊಂಡು, ಕೆಲಸಕ್ಕೆ ಬರದೇ ಇರುವ ಗಾಂಧಿ ತತ್ವವನ್ನು ಪಾಲಿಸಿಕೊಂಡು ಹೋದರೆ, ಹಿಂದೂ ಸಮಾಜ ಬಹಳ ಅಪಾಯಕ್ಕೆ ಸಿಕ್ಕಿಹಾಕಿಕೊಳ್ಳುವ ಪರಿಸ್ಥಿತಿ ಎದುರಾಗಲಿದೆ, ಈಗಾಗಲೆ ಎದುರಾಗಿದೆ” ಎಂದು ಹೇಳಿದ್ದನು.

ಇದೀಗ ಹೆಚ್‌ಜೆಎಸ್‌ ಕಾರ್ಯಕ್ರಮ ಆಯೋಜಕರ ವಿರುದ್ದ ಬೆಂಗಳೂರು ನಗರ ಕಮೀಷನರ್‌ ಮತ್ತು ಸಂಜಯನಗರ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಲಾಗಿದೆ.

ಇದನ್ನೂ ಓದಿ: ಹನಿ ಟ್ರ್ಯಾಪ್‌ಗೆ ಸಿಲುಕಿ ಜೀವ ಕಳೆದುಕೊಂಡ ಬೆಂಗಳೂರು BJP ಮುಖಂಡ ಅನಂತರಾಜು: ಪೊಲೀಸ್‌‌

ದೂರಿನಲ್ಲಿ, “ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ಹಲವಾರು ಭಾಷಣಗಾರರು, ಧರ್ಮದ ಆಧಾರದಲ್ಲಿ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿದ್ದು, ಸೌಹಾರ್ದತೆ ಹಾಳು ಮಾಡುವ ಕೃತ್ಯಗಳನ್ನು ಎಸಗಿದೆ” ಎಂದು ಆರೋಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹಾಗಾದರೆ ಹಿಂದೂಗಳೂ ವಿದೇಶಗಳಲ್ಲಿ ಕ್ಯಾನ್ಸರ್ ಪೀಡೆಯನ್ನು ಸೃಷ್ಟಿಸುತ್ತಾರೆಯೆ? ಅಲ್ಲಿ,ಇಲ್ಲಿ, ಎಲ್ಲೆಲ್ಲಿ ದೇವಸ್ಥಾನಗಳನ್ನು ಕಟ್ಟಿ ವಿದೇಶಿಯರನ್ನು ಆಕರ್ಷಿಸಿ ಧರ್ಮ ಪ್ರಸಾರ ಮಾಡುತ್ತಾರಲ್ಲಾ ಇದಕ್ಕೇನು ಹೇಳ್ತೀರಾ ಮಹಾಷಯರೇ??

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....